AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Spandana Vijay: ನಟ ವಿಜಯ್​ ರಾಘವೇಂದ್ರ ಸ್ಪಂದನಾ ಜತೆ ಕಳೆದ ಮಧುರ ಕ್ಷಣಗಳು

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ವಿಜಯ್ ನಿಧನರಾಗಿದ್ದಾರೆ, ಅವರು ಬ್ಯಾಂಕಾಂಗ್​ಗೆ ಪ್ರವಾಸಕ್ಕೆಂದು ಹೋದಾಗ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ, ವಿಜಯ್ ರಾಘವೇಂದ್ರ ಸ್ಪಂದನಾ ಜತೆ ಕಳೆದ ಕೆಲವು ಅಮೂಲ್ಯ ಸಮಯದ ಫೋಟೊಗಳು ಇಲ್ಲಿವೆ.

ನಯನಾ ರಾಜೀವ್
|

Updated on:Aug 07, 2023 | 11:27 AM

Share
ಹೃದಯಾಘಾತದಿಂದ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ನಿಧನರಾಗಿದ್ದಾರೆ.  ವಿದೇಶ ಪ್ರವಾಸಕ್ಕೆ ತೆರಳಿದ್ದ ವೇಳೆ ಸ್ಪಂದನಾಗೆ ಹೃದಯಾಘಾತವಾಗಿತ್ತು.

ಹೃದಯಾಘಾತದಿಂದ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ನಿಧನರಾಗಿದ್ದಾರೆ. ವಿದೇಶ ಪ್ರವಾಸಕ್ಕೆ ತೆರಳಿದ್ದ ವೇಳೆ ಸ್ಪಂದನಾಗೆ ಹೃದಯಾಘಾತವಾಗಿತ್ತು.

1 / 9
ಹೃದಯಾಘಾತ ಹಿನ್ನೆಲೆ ತಕ್ಷಣವೇ ಸ್ಪಂದನಾ ವಿಜಯ್​ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಹೃದಯಾಘಾತ ಹಿನ್ನೆಲೆ ತಕ್ಷಣವೇ ಸ್ಪಂದನಾ ವಿಜಯ್​ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

2 / 9
ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ  ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಕೊನೆಯುಸಿರೆಳೆದಿದ್ದಾರೆ.

ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಕೊನೆಯುಸಿರೆಳೆದಿದ್ದಾರೆ.

3 / 9
ಸ್ಪಂದನಾ ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ ಪುತ್ರಿಯಾಗಿದ್ದಾರೆ.

ಸ್ಪಂದನಾ ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ ಪುತ್ರಿಯಾಗಿದ್ದಾರೆ.

4 / 9
2007ರ ಆ.26ರಂದು ಸ್ಪಂದನಾ, ವಿಜಯ್​ ರಾಘವೇಂದ್ರ ವಿವಾಹವಾಗಿದ್ದರು.

2007ರ ಆ.26ರಂದು ಸ್ಪಂದನಾ, ವಿಜಯ್​ ರಾಘವೇಂದ್ರ ವಿವಾಹವಾಗಿದ್ದರು.

5 / 9
ವಿಜಯ್ ರಾಘವೇಂದ್ರ, ಸ್ಪಂದನಾ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

ವಿಜಯ್ ರಾಘವೇಂದ್ರ, ಸ್ಪಂದನಾ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

6 / 9
ಥೈಲ್ಯಾಂಡ್ ನಲ್ಲಿ ನಿನ್ನೆ ಸಂಜೆ ಶಾಪಿಂಗ್ ಮುಗಿಸಿ ರೂಂಗೆ ಬರುವಾಗ ಈ ಘಟನೆ ನಡೆದಿದೆ

ಥೈಲ್ಯಾಂಡ್ ನಲ್ಲಿ ನಿನ್ನೆ ಸಂಜೆ ಶಾಪಿಂಗ್ ಮುಗಿಸಿ ರೂಂಗೆ ಬರುವಾಗ ಈ ಘಟನೆ ನಡೆದಿದೆ

7 / 9
ನಾಳೆ ಬೆಂಗಳೂರಿಗೆ ಸ್ಪಂದನಾ ವಿಜಯ್ ಅವರ ಪಾರ್ಥಿವ ಶರೀರವನ್ನು ತರಲಾಗುತ್ತಿದೆ.

ನಾಳೆ ಬೆಂಗಳೂರಿಗೆ ಸ್ಪಂದನಾ ವಿಜಯ್ ಅವರ ಪಾರ್ಥಿವ ಶರೀರವನ್ನು ತರಲಾಗುತ್ತಿದೆ.

8 / 9
ವಿಜಯ್ ರಾಘವೇಂದ್ರ-ಸ್ಪಂದನಾ ಒಬ್ಬರಿಗೊಬ್ಬರು ಪ್ರೀತಿಸಿ ಮದುವೆಯಾಗಿದ್ದರು,ಮೊದಲಿಗೆ ಸ್ಪಂದನ ಅವರ ಪರಿಚಯವಾಗಿದ್ದು ಮಲ್ಲೇಶ್ವರಂನ ಕಾಫಿ ಡೇಯಲ್ಲಿ.

ವಿಜಯ್ ರಾಘವೇಂದ್ರ-ಸ್ಪಂದನಾ ಒಬ್ಬರಿಗೊಬ್ಬರು ಪ್ರೀತಿಸಿ ಮದುವೆಯಾಗಿದ್ದರು,ಮೊದಲಿಗೆ ಸ್ಪಂದನ ಅವರ ಪರಿಚಯವಾಗಿದ್ದು ಮಲ್ಲೇಶ್ವರಂನ ಕಾಫಿ ಡೇಯಲ್ಲಿ.

9 / 9

Published On - 11:20 am, Mon, 7 August 23

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ