AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Spandana Vijay: ನಟ ವಿಜಯ್​ ರಾಘವೇಂದ್ರ ಸ್ಪಂದನಾ ಜತೆ ಕಳೆದ ಮಧುರ ಕ್ಷಣಗಳು

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ವಿಜಯ್ ನಿಧನರಾಗಿದ್ದಾರೆ, ಅವರು ಬ್ಯಾಂಕಾಂಗ್​ಗೆ ಪ್ರವಾಸಕ್ಕೆಂದು ಹೋದಾಗ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ, ವಿಜಯ್ ರಾಘವೇಂದ್ರ ಸ್ಪಂದನಾ ಜತೆ ಕಳೆದ ಕೆಲವು ಅಮೂಲ್ಯ ಸಮಯದ ಫೋಟೊಗಳು ಇಲ್ಲಿವೆ.

ನಯನಾ ರಾಜೀವ್
|

Updated on:Aug 07, 2023 | 11:27 AM

Share
ಹೃದಯಾಘಾತದಿಂದ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ನಿಧನರಾಗಿದ್ದಾರೆ.  ವಿದೇಶ ಪ್ರವಾಸಕ್ಕೆ ತೆರಳಿದ್ದ ವೇಳೆ ಸ್ಪಂದನಾಗೆ ಹೃದಯಾಘಾತವಾಗಿತ್ತು.

ಹೃದಯಾಘಾತದಿಂದ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ನಿಧನರಾಗಿದ್ದಾರೆ. ವಿದೇಶ ಪ್ರವಾಸಕ್ಕೆ ತೆರಳಿದ್ದ ವೇಳೆ ಸ್ಪಂದನಾಗೆ ಹೃದಯಾಘಾತವಾಗಿತ್ತು.

1 / 9
ಹೃದಯಾಘಾತ ಹಿನ್ನೆಲೆ ತಕ್ಷಣವೇ ಸ್ಪಂದನಾ ವಿಜಯ್​ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಹೃದಯಾಘಾತ ಹಿನ್ನೆಲೆ ತಕ್ಷಣವೇ ಸ್ಪಂದನಾ ವಿಜಯ್​ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

2 / 9
ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ  ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಕೊನೆಯುಸಿರೆಳೆದಿದ್ದಾರೆ.

ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಕೊನೆಯುಸಿರೆಳೆದಿದ್ದಾರೆ.

3 / 9
ಸ್ಪಂದನಾ ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ ಪುತ್ರಿಯಾಗಿದ್ದಾರೆ.

ಸ್ಪಂದನಾ ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ ಪುತ್ರಿಯಾಗಿದ್ದಾರೆ.

4 / 9
2007ರ ಆ.26ರಂದು ಸ್ಪಂದನಾ, ವಿಜಯ್​ ರಾಘವೇಂದ್ರ ವಿವಾಹವಾಗಿದ್ದರು.

2007ರ ಆ.26ರಂದು ಸ್ಪಂದನಾ, ವಿಜಯ್​ ರಾಘವೇಂದ್ರ ವಿವಾಹವಾಗಿದ್ದರು.

5 / 9
ವಿಜಯ್ ರಾಘವೇಂದ್ರ, ಸ್ಪಂದನಾ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

ವಿಜಯ್ ರಾಘವೇಂದ್ರ, ಸ್ಪಂದನಾ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

6 / 9
ಥೈಲ್ಯಾಂಡ್ ನಲ್ಲಿ ನಿನ್ನೆ ಸಂಜೆ ಶಾಪಿಂಗ್ ಮುಗಿಸಿ ರೂಂಗೆ ಬರುವಾಗ ಈ ಘಟನೆ ನಡೆದಿದೆ

ಥೈಲ್ಯಾಂಡ್ ನಲ್ಲಿ ನಿನ್ನೆ ಸಂಜೆ ಶಾಪಿಂಗ್ ಮುಗಿಸಿ ರೂಂಗೆ ಬರುವಾಗ ಈ ಘಟನೆ ನಡೆದಿದೆ

7 / 9
ನಾಳೆ ಬೆಂಗಳೂರಿಗೆ ಸ್ಪಂದನಾ ವಿಜಯ್ ಅವರ ಪಾರ್ಥಿವ ಶರೀರವನ್ನು ತರಲಾಗುತ್ತಿದೆ.

ನಾಳೆ ಬೆಂಗಳೂರಿಗೆ ಸ್ಪಂದನಾ ವಿಜಯ್ ಅವರ ಪಾರ್ಥಿವ ಶರೀರವನ್ನು ತರಲಾಗುತ್ತಿದೆ.

8 / 9
ವಿಜಯ್ ರಾಘವೇಂದ್ರ-ಸ್ಪಂದನಾ ಒಬ್ಬರಿಗೊಬ್ಬರು ಪ್ರೀತಿಸಿ ಮದುವೆಯಾಗಿದ್ದರು,ಮೊದಲಿಗೆ ಸ್ಪಂದನ ಅವರ ಪರಿಚಯವಾಗಿದ್ದು ಮಲ್ಲೇಶ್ವರಂನ ಕಾಫಿ ಡೇಯಲ್ಲಿ.

ವಿಜಯ್ ರಾಘವೇಂದ್ರ-ಸ್ಪಂದನಾ ಒಬ್ಬರಿಗೊಬ್ಬರು ಪ್ರೀತಿಸಿ ಮದುವೆಯಾಗಿದ್ದರು,ಮೊದಲಿಗೆ ಸ್ಪಂದನ ಅವರ ಪರಿಚಯವಾಗಿದ್ದು ಮಲ್ಲೇಶ್ವರಂನ ಕಾಫಿ ಡೇಯಲ್ಲಿ.

9 / 9

Published On - 11:20 am, Mon, 7 August 23

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ