AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Spandana Vijay: ನಟ ವಿಜಯ್​ ರಾಘವೇಂದ್ರ ಸ್ಪಂದನಾ ಜತೆ ಕಳೆದ ಮಧುರ ಕ್ಷಣಗಳು

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ವಿಜಯ್ ನಿಧನರಾಗಿದ್ದಾರೆ, ಅವರು ಬ್ಯಾಂಕಾಂಗ್​ಗೆ ಪ್ರವಾಸಕ್ಕೆಂದು ಹೋದಾಗ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ, ವಿಜಯ್ ರಾಘವೇಂದ್ರ ಸ್ಪಂದನಾ ಜತೆ ಕಳೆದ ಕೆಲವು ಅಮೂಲ್ಯ ಸಮಯದ ಫೋಟೊಗಳು ಇಲ್ಲಿವೆ.

ನಯನಾ ರಾಜೀವ್
|

Updated on:Aug 07, 2023 | 11:27 AM

Share
ಹೃದಯಾಘಾತದಿಂದ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ನಿಧನರಾಗಿದ್ದಾರೆ.  ವಿದೇಶ ಪ್ರವಾಸಕ್ಕೆ ತೆರಳಿದ್ದ ವೇಳೆ ಸ್ಪಂದನಾಗೆ ಹೃದಯಾಘಾತವಾಗಿತ್ತು.

ಹೃದಯಾಘಾತದಿಂದ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ನಿಧನರಾಗಿದ್ದಾರೆ. ವಿದೇಶ ಪ್ರವಾಸಕ್ಕೆ ತೆರಳಿದ್ದ ವೇಳೆ ಸ್ಪಂದನಾಗೆ ಹೃದಯಾಘಾತವಾಗಿತ್ತು.

1 / 9
ಹೃದಯಾಘಾತ ಹಿನ್ನೆಲೆ ತಕ್ಷಣವೇ ಸ್ಪಂದನಾ ವಿಜಯ್​ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಹೃದಯಾಘಾತ ಹಿನ್ನೆಲೆ ತಕ್ಷಣವೇ ಸ್ಪಂದನಾ ವಿಜಯ್​ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

2 / 9
ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ  ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಕೊನೆಯುಸಿರೆಳೆದಿದ್ದಾರೆ.

ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಕೊನೆಯುಸಿರೆಳೆದಿದ್ದಾರೆ.

3 / 9
ಸ್ಪಂದನಾ ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ ಪುತ್ರಿಯಾಗಿದ್ದಾರೆ.

ಸ್ಪಂದನಾ ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ ಪುತ್ರಿಯಾಗಿದ್ದಾರೆ.

4 / 9
2007ರ ಆ.26ರಂದು ಸ್ಪಂದನಾ, ವಿಜಯ್​ ರಾಘವೇಂದ್ರ ವಿವಾಹವಾಗಿದ್ದರು.

2007ರ ಆ.26ರಂದು ಸ್ಪಂದನಾ, ವಿಜಯ್​ ರಾಘವೇಂದ್ರ ವಿವಾಹವಾಗಿದ್ದರು.

5 / 9
ವಿಜಯ್ ರಾಘವೇಂದ್ರ, ಸ್ಪಂದನಾ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

ವಿಜಯ್ ರಾಘವೇಂದ್ರ, ಸ್ಪಂದನಾ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

6 / 9
ಥೈಲ್ಯಾಂಡ್ ನಲ್ಲಿ ನಿನ್ನೆ ಸಂಜೆ ಶಾಪಿಂಗ್ ಮುಗಿಸಿ ರೂಂಗೆ ಬರುವಾಗ ಈ ಘಟನೆ ನಡೆದಿದೆ

ಥೈಲ್ಯಾಂಡ್ ನಲ್ಲಿ ನಿನ್ನೆ ಸಂಜೆ ಶಾಪಿಂಗ್ ಮುಗಿಸಿ ರೂಂಗೆ ಬರುವಾಗ ಈ ಘಟನೆ ನಡೆದಿದೆ

7 / 9
ನಾಳೆ ಬೆಂಗಳೂರಿಗೆ ಸ್ಪಂದನಾ ವಿಜಯ್ ಅವರ ಪಾರ್ಥಿವ ಶರೀರವನ್ನು ತರಲಾಗುತ್ತಿದೆ.

ನಾಳೆ ಬೆಂಗಳೂರಿಗೆ ಸ್ಪಂದನಾ ವಿಜಯ್ ಅವರ ಪಾರ್ಥಿವ ಶರೀರವನ್ನು ತರಲಾಗುತ್ತಿದೆ.

8 / 9
ವಿಜಯ್ ರಾಘವೇಂದ್ರ-ಸ್ಪಂದನಾ ಒಬ್ಬರಿಗೊಬ್ಬರು ಪ್ರೀತಿಸಿ ಮದುವೆಯಾಗಿದ್ದರು,ಮೊದಲಿಗೆ ಸ್ಪಂದನ ಅವರ ಪರಿಚಯವಾಗಿದ್ದು ಮಲ್ಲೇಶ್ವರಂನ ಕಾಫಿ ಡೇಯಲ್ಲಿ.

ವಿಜಯ್ ರಾಘವೇಂದ್ರ-ಸ್ಪಂದನಾ ಒಬ್ಬರಿಗೊಬ್ಬರು ಪ್ರೀತಿಸಿ ಮದುವೆಯಾಗಿದ್ದರು,ಮೊದಲಿಗೆ ಸ್ಪಂದನ ಅವರ ಪರಿಚಯವಾಗಿದ್ದು ಮಲ್ಲೇಶ್ವರಂನ ಕಾಫಿ ಡೇಯಲ್ಲಿ.

9 / 9

Published On - 11:20 am, Mon, 7 August 23

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ