AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಗಮನಕ್ಕೆ: ಬೆಂಗಳೂರಿನಿಂದ ಮಡಗಾಂವ್​, ಕಾರವಾರಕ್ಕೆ ವಿಶೇಷ ರೈಲು

ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೊಂಕಣ ರೈಲ್ವೆಯು ಏಖಮುಖವಾಗಿ ಎರಡು ವಿಶೇಷ ರೈಲುಗಳುನ್ನು ಓಡಿಸಲು ನಿರ್ಧರಿಸಿದೆ. ಮಡಗಾಂವ್​-ಬೆಂಗಳೂರು ಮತ್ತು ಕಾರವಾರ-ಬೆಂಗಳೂರು ಮಧ್ಯೆ ವಿಶೇಷ ರೈಲು ಓಡಿಸಲಾಗುತ್ತದೆ.

ವಿವೇಕ ಬಿರಾದಾರ
|

Updated on: Jul 30, 2024 | 8:06 AM

Share
Specail Train between Bengaluru-Madagon and karwar Kannada News

ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೊಂಕಣ ರೈಲ್ವೆಯು ಏಖಮುಖವಾಗಿ ಎರಡು ವಿಶೇಷ ರೈಲುಗಳುನ್ನು ಓಡಿಸಲು ನಿರ್ಧರಿಸಿದೆ.

1 / 5
Specail Train between Bengaluru-Madagon and karwar Kannada News

ರೈಲು ಸಂಖ್ಯೆ 01696 ಮಡಗಾಂವ್​-ಕೆಎಸ್​ಆರ್​ ಬೆಂಗಳೂರು ವಿಶೇಷ ರೈಲು ಮಡಗಾಂವ್ ರೈಲು ನಿಲ್ದಾಣದಿಂದ ಜುಲೈ 30 ರಂದು ಸಾಯಂಕಾಲ 4:30ಕ್ಕೆ ಹೊರಡಲಿದ್ದು, ಮರುದಿನ ಜುಲೈ 31ರ ಸಾಯಂಕಾಲ 5:30ಕ್ಕೆ ಕೆಎಸ್​ಆರ್​ ಬೆಂಗಳೂರು ತಲುಪಲಿದೆ.

2 / 5
Specail Train between Bengaluru-Madagon and karwar Kannada News

ರೈಲು ಸಂಖ್ಯೆ 01656 ಕಾರವಾರ-ಯಶವಂತಪುರ ವಿಶೇಷ ರೈಲು ಜುಲೈ 31 ರಂದು ಕಾರವಾರ ರೈಲು ನಿಲ್ದಾಣದಿಂದ ಬೆಳಗ್ಗೆ 5:30ಕ್ಕೆ ಹೊರಟು ಮರುದಿನ ಆಗಸ್ಟ್​ 1 ರಂದು ಮಧ್ಯರಾತ್ರಿ 2:15ಕ್ಕೆ ತಲುಪಲಿದೆ.

3 / 5
Specail Train between Bengaluru-Madagon and karwar Kannada News

ಇತ್ತೀಚಿಗೆ ಆರಂಭವಾಗದ ಕಲಬುರಗಿ-ಬೆಂಗಳೂರು ವಂದೇ ಭಾರತ್​ ರೈಲು ಸಂಚಾರದ ಮಾರ್ಗ ಬದಲಾವಣೆ ಮಾಡಲಾಗಿದೆ. ರೈಲು ಸಂಖ್ಯೆ 22231 ಕಲಬುರಗಿ- ಎಸ್​​ಎಮ್​ವಿಟಿ ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್, ಆಗಸ್ಟ್ 6 ರಂದು ಕಲಬುರಗಿಯಿಂದ ಹೊರಟು ಅನಂತಪುರ, ಧರ್ಮಾವರಂ, ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಯಲಹಂಕ ನಿಲ್ದಾಣಗಳ ಮೂಲಕ ಬೆಂಗಳೂರು ತಲುಪಲಿದೆ.

4 / 5
Specail Train between Bengaluru-Madagon and karwar Kannada News

ರೈಲು ಸಂಖ್ಯೆ 22232 ಎಸ್​​ಎಮ್​​ವಿಟಿ ಬೆಂಗಳೂರು-ಕಲಬುರಗಿ ವಂದೇ ಭಾರತ್ ಎಕ್ಸ್‌ಪ್ರೆಸ್, ಆಗಸ್ಟ್ 11, 2024 ರಂದು ಬೆಂಗಳೂರಿನಿಂದ ಹೊರಟು ಯಲಹಂಕ, ಪೆನುಕೊಂಡ, ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ, ಧರ್ಮಾವರಂ ಮತ್ತು ಅನಂತಪುರ ನಿಲ್ದಾಣಗಳ ಮೂಲಕ ಕಲಬುರಗಿಗೆ ಬಂದು ತಲುಪಲಿದೆ.

5 / 5
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ