AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಗಮನಕ್ಕೆ: ಬೆಂಗಳೂರಿನಿಂದ ಮಡಗಾಂವ್​, ಕಾರವಾರಕ್ಕೆ ವಿಶೇಷ ರೈಲು

ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೊಂಕಣ ರೈಲ್ವೆಯು ಏಖಮುಖವಾಗಿ ಎರಡು ವಿಶೇಷ ರೈಲುಗಳುನ್ನು ಓಡಿಸಲು ನಿರ್ಧರಿಸಿದೆ. ಮಡಗಾಂವ್​-ಬೆಂಗಳೂರು ಮತ್ತು ಕಾರವಾರ-ಬೆಂಗಳೂರು ಮಧ್ಯೆ ವಿಶೇಷ ರೈಲು ಓಡಿಸಲಾಗುತ್ತದೆ.

ವಿವೇಕ ಬಿರಾದಾರ
|

Updated on: Jul 30, 2024 | 8:06 AM

Share
Specail Train between Bengaluru-Madagon and karwar Kannada News

ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೊಂಕಣ ರೈಲ್ವೆಯು ಏಖಮುಖವಾಗಿ ಎರಡು ವಿಶೇಷ ರೈಲುಗಳುನ್ನು ಓಡಿಸಲು ನಿರ್ಧರಿಸಿದೆ.

1 / 5
Specail Train between Bengaluru-Madagon and karwar Kannada News

ರೈಲು ಸಂಖ್ಯೆ 01696 ಮಡಗಾಂವ್​-ಕೆಎಸ್​ಆರ್​ ಬೆಂಗಳೂರು ವಿಶೇಷ ರೈಲು ಮಡಗಾಂವ್ ರೈಲು ನಿಲ್ದಾಣದಿಂದ ಜುಲೈ 30 ರಂದು ಸಾಯಂಕಾಲ 4:30ಕ್ಕೆ ಹೊರಡಲಿದ್ದು, ಮರುದಿನ ಜುಲೈ 31ರ ಸಾಯಂಕಾಲ 5:30ಕ್ಕೆ ಕೆಎಸ್​ಆರ್​ ಬೆಂಗಳೂರು ತಲುಪಲಿದೆ.

2 / 5
Specail Train between Bengaluru-Madagon and karwar Kannada News

ರೈಲು ಸಂಖ್ಯೆ 01656 ಕಾರವಾರ-ಯಶವಂತಪುರ ವಿಶೇಷ ರೈಲು ಜುಲೈ 31 ರಂದು ಕಾರವಾರ ರೈಲು ನಿಲ್ದಾಣದಿಂದ ಬೆಳಗ್ಗೆ 5:30ಕ್ಕೆ ಹೊರಟು ಮರುದಿನ ಆಗಸ್ಟ್​ 1 ರಂದು ಮಧ್ಯರಾತ್ರಿ 2:15ಕ್ಕೆ ತಲುಪಲಿದೆ.

3 / 5
Specail Train between Bengaluru-Madagon and karwar Kannada News

ಇತ್ತೀಚಿಗೆ ಆರಂಭವಾಗದ ಕಲಬುರಗಿ-ಬೆಂಗಳೂರು ವಂದೇ ಭಾರತ್​ ರೈಲು ಸಂಚಾರದ ಮಾರ್ಗ ಬದಲಾವಣೆ ಮಾಡಲಾಗಿದೆ. ರೈಲು ಸಂಖ್ಯೆ 22231 ಕಲಬುರಗಿ- ಎಸ್​​ಎಮ್​ವಿಟಿ ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್, ಆಗಸ್ಟ್ 6 ರಂದು ಕಲಬುರಗಿಯಿಂದ ಹೊರಟು ಅನಂತಪುರ, ಧರ್ಮಾವರಂ, ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಯಲಹಂಕ ನಿಲ್ದಾಣಗಳ ಮೂಲಕ ಬೆಂಗಳೂರು ತಲುಪಲಿದೆ.

4 / 5
Specail Train between Bengaluru-Madagon and karwar Kannada News

ರೈಲು ಸಂಖ್ಯೆ 22232 ಎಸ್​​ಎಮ್​​ವಿಟಿ ಬೆಂಗಳೂರು-ಕಲಬುರಗಿ ವಂದೇ ಭಾರತ್ ಎಕ್ಸ್‌ಪ್ರೆಸ್, ಆಗಸ್ಟ್ 11, 2024 ರಂದು ಬೆಂಗಳೂರಿನಿಂದ ಹೊರಟು ಯಲಹಂಕ, ಪೆನುಕೊಂಡ, ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ, ಧರ್ಮಾವರಂ ಮತ್ತು ಅನಂತಪುರ ನಿಲ್ದಾಣಗಳ ಮೂಲಕ ಕಲಬುರಗಿಗೆ ಬಂದು ತಲುಪಲಿದೆ.

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ