AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಗಮನಕ್ಕೆ: ಬೆಂಗಳೂರಿನಿಂದ ಮಡಗಾಂವ್​, ಕಾರವಾರಕ್ಕೆ ವಿಶೇಷ ರೈಲು

ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೊಂಕಣ ರೈಲ್ವೆಯು ಏಖಮುಖವಾಗಿ ಎರಡು ವಿಶೇಷ ರೈಲುಗಳುನ್ನು ಓಡಿಸಲು ನಿರ್ಧರಿಸಿದೆ. ಮಡಗಾಂವ್​-ಬೆಂಗಳೂರು ಮತ್ತು ಕಾರವಾರ-ಬೆಂಗಳೂರು ಮಧ್ಯೆ ವಿಶೇಷ ರೈಲು ಓಡಿಸಲಾಗುತ್ತದೆ.

ವಿವೇಕ ಬಿರಾದಾರ
|

Updated on: Jul 30, 2024 | 8:06 AM

Share
Specail Train between Bengaluru-Madagon and karwar Kannada News

ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೊಂಕಣ ರೈಲ್ವೆಯು ಏಖಮುಖವಾಗಿ ಎರಡು ವಿಶೇಷ ರೈಲುಗಳುನ್ನು ಓಡಿಸಲು ನಿರ್ಧರಿಸಿದೆ.

1 / 5
Specail Train between Bengaluru-Madagon and karwar Kannada News

ರೈಲು ಸಂಖ್ಯೆ 01696 ಮಡಗಾಂವ್​-ಕೆಎಸ್​ಆರ್​ ಬೆಂಗಳೂರು ವಿಶೇಷ ರೈಲು ಮಡಗಾಂವ್ ರೈಲು ನಿಲ್ದಾಣದಿಂದ ಜುಲೈ 30 ರಂದು ಸಾಯಂಕಾಲ 4:30ಕ್ಕೆ ಹೊರಡಲಿದ್ದು, ಮರುದಿನ ಜುಲೈ 31ರ ಸಾಯಂಕಾಲ 5:30ಕ್ಕೆ ಕೆಎಸ್​ಆರ್​ ಬೆಂಗಳೂರು ತಲುಪಲಿದೆ.

2 / 5
Specail Train between Bengaluru-Madagon and karwar Kannada News

ರೈಲು ಸಂಖ್ಯೆ 01656 ಕಾರವಾರ-ಯಶವಂತಪುರ ವಿಶೇಷ ರೈಲು ಜುಲೈ 31 ರಂದು ಕಾರವಾರ ರೈಲು ನಿಲ್ದಾಣದಿಂದ ಬೆಳಗ್ಗೆ 5:30ಕ್ಕೆ ಹೊರಟು ಮರುದಿನ ಆಗಸ್ಟ್​ 1 ರಂದು ಮಧ್ಯರಾತ್ರಿ 2:15ಕ್ಕೆ ತಲುಪಲಿದೆ.

3 / 5
Specail Train between Bengaluru-Madagon and karwar Kannada News

ಇತ್ತೀಚಿಗೆ ಆರಂಭವಾಗದ ಕಲಬುರಗಿ-ಬೆಂಗಳೂರು ವಂದೇ ಭಾರತ್​ ರೈಲು ಸಂಚಾರದ ಮಾರ್ಗ ಬದಲಾವಣೆ ಮಾಡಲಾಗಿದೆ. ರೈಲು ಸಂಖ್ಯೆ 22231 ಕಲಬುರಗಿ- ಎಸ್​​ಎಮ್​ವಿಟಿ ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್, ಆಗಸ್ಟ್ 6 ರಂದು ಕಲಬುರಗಿಯಿಂದ ಹೊರಟು ಅನಂತಪುರ, ಧರ್ಮಾವರಂ, ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಯಲಹಂಕ ನಿಲ್ದಾಣಗಳ ಮೂಲಕ ಬೆಂಗಳೂರು ತಲುಪಲಿದೆ.

4 / 5
Specail Train between Bengaluru-Madagon and karwar Kannada News

ರೈಲು ಸಂಖ್ಯೆ 22232 ಎಸ್​​ಎಮ್​​ವಿಟಿ ಬೆಂಗಳೂರು-ಕಲಬುರಗಿ ವಂದೇ ಭಾರತ್ ಎಕ್ಸ್‌ಪ್ರೆಸ್, ಆಗಸ್ಟ್ 11, 2024 ರಂದು ಬೆಂಗಳೂರಿನಿಂದ ಹೊರಟು ಯಲಹಂಕ, ಪೆನುಕೊಂಡ, ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ, ಧರ್ಮಾವರಂ ಮತ್ತು ಅನಂತಪುರ ನಿಲ್ದಾಣಗಳ ಮೂಲಕ ಕಲಬುರಗಿಗೆ ಬಂದು ತಲುಪಲಿದೆ.

5 / 5
Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ