ಭೀಮನ ಅಮಾವಾಸ್ಯೆಗೆ ಮಾದಪ್ಪನಿಗೆ ನೇರವೇರಿತು ವಿಶೇಷ ಪೂಜಾ ಕೈಂಕರ್ಯ! ಕಣ್ತುಂಬಿಕೊಂಡ ಲಕ್ಷಾಂತರ ಭಕ್ತಗಣ
ಇಂದು ಭೀಮನ ಅಮಾವಾಸ್ಯೆ ಹಿನ್ನಲೆ ವಿಶೇಷವಾಗಿ ಜಾತ್ರಾ ಮಹೋತ್ಸವವನ್ನ ಚಾಮರಾಜನಗರದಲ್ಲಿ ಆಚರಿಸಲಾಯ್ತು. ಮಹಿಳಾ ಮಣಿಗಳು ವಿಶೇಷವಾಗಿ ದೇವಾಲಯಕ್ಕೆ ಬಂದು ಪೂಜೆಯಲ್ಲಿ ಭಾಗಿಯಾದ್ರೆ, ಅತ್ತ ಸಾಂಪ್ರದಾಯಿಕ ಉಡುಗೆ ತೊಟ್ಟ ಯುವಕ-ಯುವತಿಯರು ಜಾತ್ರೆಯಲ್ಲಿ ಓಡಾಡುತ್ತ ಮೇರುಗು ಮೂಡಿಸಿದರು. ಈ ಕುರಿತಾದ ಒಂದು ರಿಪೋರ್ಟ್ ನಿಮ್ಮ ಮುಂದೆ.

1 / 6

2 / 6

3 / 6

4 / 6

5 / 6

6 / 6
Published On - 9:31 pm, Sun, 4 August 24
Follow Us





