AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

You’ll All See 7 ವರ್ಷಗಳ ಸತತ ಪರಿಶ್ರಮದಿಂದ ಮೂಡಿದ 264 ಪುಟಗಳ ಪುಸ್ತಕ: ದಿವ್ಯಾಂಗನ ಸಾಧನೆಯನ್ನು ಒಮ್ಮೆ ‘ನೀವೂ ನೋಡಿ’!

ದಿವ್ಯಾಂಗ ಆದಿತ್ಯ ಆರ್ ಬೇಲೂರು ಅವರ 7 ವರ್ಷಗಳ ಸತತ ಪರಿಶ್ರಮದಿಂದ ರಚನೆಯಾದ ಪುಸ್ತಕವನ್ನು ಇಂದು ಬಿಡುಗಡೆ ಮಾಡಲಾಯಿತು. ಮೈಸೂರಿನ ರೇಸ್ ಕ್ಲಬ್‌ ಹೌಸ್‌ನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. 264 ಪುಟಗಳನ್ನು ಹೊಂದಿರುವ ‘ಯೂ ವಿಲ್​ ಆಲ್ ಸೀ’ ಎಂಬ ಶೀರ್ಷಿಕೆಯ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಈ ವೇಳೆ, ರಂಗಿತರಂಗ ಖ್ಯಾತಿಯ ನಟಿ ರಾಧಿಕಾ ನಾರಾಯಣ್​ ಸಹ ಉಪಸ್ಥಿತರಿದ್ದರು.ನಿರಂಜನ್ ನಿಕ್ಕಂ ಮತ್ತು ಡಾ ಪ್ಯಾಮಿಲಾ ಸನತ್ ಆದಿತ್ಯ ಅವರಿಗೆ ಪುಸ್ತಕ ಬರೆಯಲು ಸಹಕಾರ ನೀಡಿದ್ದಾರೆ. ಜೊತೆಗೆ, ಇಂದಿನ ಕಾರ್ಯಕ್ರಮದಲ್ಲಿ ಮಕ್ಕಳ ತಜ್ಞ ಡಾ. ಮೋತಿ ಪುಸ್ತಕ ಬಿಡುಗಡೆ ಮಾಡಿದರು. ಪುಸ್ತಕ ವಾಸ್ತವ ಹಾಗೂ ಕಾಲ್ಪನಿಕ ವಿಚಾರಗಳನ್ನು ಒಳಗೊಂಡಿದೆ.

KUSHAL V
|

Updated on: Feb 12, 2021 | 11:19 PM

Share
ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಆಗಮಿಸಿದ ದಿವ್ಯಾಂಗ ಲೇಖಕ ಆದಿತ್ಯ ಬೇಲೂರು

ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಆಗಮಿಸಿದ ದಿವ್ಯಾಂಗ ಲೇಖಕ ಆದಿತ್ಯ ಬೇಲೂರು

1 / 12
ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಗಣ್ಯರು

ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಗಣ್ಯರು

2 / 12
ವಾಸ್ತವ ಹಾಗೂ ಕಾಲ್ಪನಿಕ ವಿಚಾರಗಳನ್ನು ಒಳಗೊಂಡ ಪುಸ್ತಕವನ್ನು ಬಿಡುಗಡೆ ಮಾಡಿದ ಗಣ್ಯರು

ವಾಸ್ತವ ಹಾಗೂ ಕಾಲ್ಪನಿಕ ವಿಚಾರಗಳನ್ನು ಒಳಗೊಂಡ ಪುಸ್ತಕವನ್ನು ಬಿಡುಗಡೆ ಮಾಡಿದ ಗಣ್ಯರು

3 / 12
You'll All See ಪುಸ್ತಕ ಬಿಡುಗಡೆ

You'll All See ಪುಸ್ತಕ ಬಿಡುಗಡೆ

4 / 12
7 ವರ್ಷಗಳ ಸತತ ಪರಿಶ್ರಮದಿಂದ ಮೂಡಿದ 264 ಪುಟಗಳ You'll All See ಪುಸ್ತಕ

7 ವರ್ಷಗಳ ಸತತ ಪರಿಶ್ರಮದಿಂದ ಮೂಡಿದ 264 ಪುಟಗಳ You'll All See ಪುಸ್ತಕ

5 / 12
ವೇದಿಕೆ ಮೇಲೆ ಗಣ್ಯರು

ವೇದಿಕೆ ಮೇಲೆ ಗಣ್ಯರು

6 / 12
ಕಾರ್ಯಕ್ರಮದಲ್ಲಿ ಲೇಖಕರ ಜೊತೆ ನಟಿ ರಾಧಿಕಾ ನಾರಾಯಣ್​

ಕಾರ್ಯಕ್ರಮದಲ್ಲಿ ಲೇಖಕರ ಜೊತೆ ನಟಿ ರಾಧಿಕಾ ನಾರಾಯಣ್​

7 / 12
ನಟಿ ರಾಧಿಕಾ ನಾರಾಯಣ್​

ನಟಿ ರಾಧಿಕಾ ನಾರಾಯಣ್​

8 / 12
ಅಪರೂಪದ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಬಂಧು ಮಿತ್ರರು

ಅಪರೂಪದ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಬಂಧು ಮಿತ್ರರು

9 / 12
ಕಾರ್ಯಕ್ರಮದಲ್ಲಿ ಭಾಗಿಯಾದ ಗಣ್ಯರು

ಕಾರ್ಯಕ್ರಮದಲ್ಲಿ ಭಾಗಿಯಾದ ಗಣ್ಯರು

10 / 12
ಪುಸ್ತಕದ ಬಗ್ಗೆ ಲೇಖಕರ ಜೊತೆ ಸಂವಾದ

ಪುಸ್ತಕದ ಬಗ್ಗೆ ಲೇಖಕರ ಜೊತೆ ಸಂವಾದ

11 / 12
ಪುಸ್ತಕ ಬಿಡುಗಡೆ ವೇಳೆ ಸಂತಸ ಹಂಚಿಕೊಂಡ ಲೇಖಕ ಆದಿತ್ಯ ಬೇಲೂರು

ಪುಸ್ತಕ ಬಿಡುಗಡೆ ವೇಳೆ ಸಂತಸ ಹಂಚಿಕೊಂಡ ಲೇಖಕ ಆದಿತ್ಯ ಬೇಲೂರು

12 / 12
Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ