Sign In

By signing in or creating an account, you agree with Associated Broadcasting Company's Terms & Conditions and Privacy Policy.

You’ll All See 7 ವರ್ಷಗಳ ಸತತ ಪರಿಶ್ರಮದಿಂದ ಮೂಡಿದ 264 ಪುಟಗಳ ಪುಸ್ತಕ: ದಿವ್ಯಾಂಗನ ಸಾಧನೆಯನ್ನು ಒಮ್ಮೆ ‘ನೀವೂ ನೋಡಿ’!

ದಿವ್ಯಾಂಗ ಆದಿತ್ಯ ಆರ್ ಬೇಲೂರು ಅವರ 7 ವರ್ಷಗಳ ಸತತ ಪರಿಶ್ರಮದಿಂದ ರಚನೆಯಾದ ಪುಸ್ತಕವನ್ನು ಇಂದು ಬಿಡುಗಡೆ ಮಾಡಲಾಯಿತು. ಮೈಸೂರಿನ ರೇಸ್ ಕ್ಲಬ್‌ ಹೌಸ್‌ನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. 264 ಪುಟಗಳನ್ನು ಹೊಂದಿರುವ ‘ಯೂ ವಿಲ್​ ಆಲ್ ಸೀ’ ಎಂಬ ಶೀರ್ಷಿಕೆಯ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಈ ವೇಳೆ, ರಂಗಿತರಂಗ ಖ್ಯಾತಿಯ ನಟಿ ರಾಧಿಕಾ ನಾರಾಯಣ್​ ಸಹ ಉಪಸ್ಥಿತರಿದ್ದರು.ನಿರಂಜನ್ ನಿಕ್ಕಂ ಮತ್ತು ಡಾ ಪ್ಯಾಮಿಲಾ ಸನತ್ ಆದಿತ್ಯ ಅವರಿಗೆ ಪುಸ್ತಕ ಬರೆಯಲು ಸಹಕಾರ ನೀಡಿದ್ದಾರೆ. ಜೊತೆಗೆ, ಇಂದಿನ ಕಾರ್ಯಕ್ರಮದಲ್ಲಿ ಮಕ್ಕಳ ತಜ್ಞ ಡಾ. ಮೋತಿ ಪುಸ್ತಕ ಬಿಡುಗಡೆ ಮಾಡಿದರು. ಪುಸ್ತಕ ವಾಸ್ತವ ಹಾಗೂ ಕಾಲ್ಪನಿಕ ವಿಚಾರಗಳನ್ನು ಒಳಗೊಂಡಿದೆ.

KUSHAL V
|

Updated on: Feb 12, 2021 | 11:19 PM

ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಆಗಮಿಸಿದ ದಿವ್ಯಾಂಗ ಲೇಖಕ ಆದಿತ್ಯ ಬೇಲೂರು

ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಆಗಮಿಸಿದ ದಿವ್ಯಾಂಗ ಲೇಖಕ ಆದಿತ್ಯ ಬೇಲೂರು

1 / 12
ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಗಣ್ಯರು

ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಗಣ್ಯರು

2 / 12
ವಾಸ್ತವ ಹಾಗೂ ಕಾಲ್ಪನಿಕ ವಿಚಾರಗಳನ್ನು ಒಳಗೊಂಡ ಪುಸ್ತಕವನ್ನು ಬಿಡುಗಡೆ ಮಾಡಿದ ಗಣ್ಯರು

ವಾಸ್ತವ ಹಾಗೂ ಕಾಲ್ಪನಿಕ ವಿಚಾರಗಳನ್ನು ಒಳಗೊಂಡ ಪುಸ್ತಕವನ್ನು ಬಿಡುಗಡೆ ಮಾಡಿದ ಗಣ್ಯರು

3 / 12
You'll All See ಪುಸ್ತಕ ಬಿಡುಗಡೆ

You'll All See ಪುಸ್ತಕ ಬಿಡುಗಡೆ

4 / 12
7 ವರ್ಷಗಳ ಸತತ ಪರಿಶ್ರಮದಿಂದ ಮೂಡಿದ 264 ಪುಟಗಳ You'll All See ಪುಸ್ತಕ

7 ವರ್ಷಗಳ ಸತತ ಪರಿಶ್ರಮದಿಂದ ಮೂಡಿದ 264 ಪುಟಗಳ You'll All See ಪುಸ್ತಕ

5 / 12
ವೇದಿಕೆ ಮೇಲೆ ಗಣ್ಯರು

ವೇದಿಕೆ ಮೇಲೆ ಗಣ್ಯರು

6 / 12
ಕಾರ್ಯಕ್ರಮದಲ್ಲಿ ಲೇಖಕರ ಜೊತೆ ನಟಿ ರಾಧಿಕಾ ನಾರಾಯಣ್​

ಕಾರ್ಯಕ್ರಮದಲ್ಲಿ ಲೇಖಕರ ಜೊತೆ ನಟಿ ರಾಧಿಕಾ ನಾರಾಯಣ್​

7 / 12
ನಟಿ ರಾಧಿಕಾ ನಾರಾಯಣ್​

ನಟಿ ರಾಧಿಕಾ ನಾರಾಯಣ್​

8 / 12
ಅಪರೂಪದ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಬಂಧು ಮಿತ್ರರು

ಅಪರೂಪದ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಬಂಧು ಮಿತ್ರರು

9 / 12
ಕಾರ್ಯಕ್ರಮದಲ್ಲಿ ಭಾಗಿಯಾದ ಗಣ್ಯರು

ಕಾರ್ಯಕ್ರಮದಲ್ಲಿ ಭಾಗಿಯಾದ ಗಣ್ಯರು

10 / 12
ಪುಸ್ತಕದ ಬಗ್ಗೆ ಲೇಖಕರ ಜೊತೆ ಸಂವಾದ

ಪುಸ್ತಕದ ಬಗ್ಗೆ ಲೇಖಕರ ಜೊತೆ ಸಂವಾದ

11 / 12
ಪುಸ್ತಕ ಬಿಡುಗಡೆ ವೇಳೆ ಸಂತಸ ಹಂಚಿಕೊಂಡ ಲೇಖಕ ಆದಿತ್ಯ ಬೇಲೂರು

ಪುಸ್ತಕ ಬಿಡುಗಡೆ ವೇಳೆ ಸಂತಸ ಹಂಚಿಕೊಂಡ ಲೇಖಕ ಆದಿತ್ಯ ಬೇಲೂರು

12 / 12
Follow us
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್