AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

You’ll All See 7 ವರ್ಷಗಳ ಸತತ ಪರಿಶ್ರಮದಿಂದ ಮೂಡಿದ 264 ಪುಟಗಳ ಪುಸ್ತಕ: ದಿವ್ಯಾಂಗನ ಸಾಧನೆಯನ್ನು ಒಮ್ಮೆ ‘ನೀವೂ ನೋಡಿ’!

ದಿವ್ಯಾಂಗ ಆದಿತ್ಯ ಆರ್ ಬೇಲೂರು ಅವರ 7 ವರ್ಷಗಳ ಸತತ ಪರಿಶ್ರಮದಿಂದ ರಚನೆಯಾದ ಪುಸ್ತಕವನ್ನು ಇಂದು ಬಿಡುಗಡೆ ಮಾಡಲಾಯಿತು. ಮೈಸೂರಿನ ರೇಸ್ ಕ್ಲಬ್‌ ಹೌಸ್‌ನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. 264 ಪುಟಗಳನ್ನು ಹೊಂದಿರುವ ‘ಯೂ ವಿಲ್​ ಆಲ್ ಸೀ’ ಎಂಬ ಶೀರ್ಷಿಕೆಯ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಈ ವೇಳೆ, ರಂಗಿತರಂಗ ಖ್ಯಾತಿಯ ನಟಿ ರಾಧಿಕಾ ನಾರಾಯಣ್​ ಸಹ ಉಪಸ್ಥಿತರಿದ್ದರು.ನಿರಂಜನ್ ನಿಕ್ಕಂ ಮತ್ತು ಡಾ ಪ್ಯಾಮಿಲಾ ಸನತ್ ಆದಿತ್ಯ ಅವರಿಗೆ ಪುಸ್ತಕ ಬರೆಯಲು ಸಹಕಾರ ನೀಡಿದ್ದಾರೆ. ಜೊತೆಗೆ, ಇಂದಿನ ಕಾರ್ಯಕ್ರಮದಲ್ಲಿ ಮಕ್ಕಳ ತಜ್ಞ ಡಾ. ಮೋತಿ ಪುಸ್ತಕ ಬಿಡುಗಡೆ ಮಾಡಿದರು. ಪುಸ್ತಕ ವಾಸ್ತವ ಹಾಗೂ ಕಾಲ್ಪನಿಕ ವಿಚಾರಗಳನ್ನು ಒಳಗೊಂಡಿದೆ.

KUSHAL V
|

Updated on: Feb 12, 2021 | 11:19 PM

Share
ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಆಗಮಿಸಿದ ದಿವ್ಯಾಂಗ ಲೇಖಕ ಆದಿತ್ಯ ಬೇಲೂರು

ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಆಗಮಿಸಿದ ದಿವ್ಯಾಂಗ ಲೇಖಕ ಆದಿತ್ಯ ಬೇಲೂರು

1 / 12
ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಗಣ್ಯರು

ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಗಣ್ಯರು

2 / 12
ವಾಸ್ತವ ಹಾಗೂ ಕಾಲ್ಪನಿಕ ವಿಚಾರಗಳನ್ನು ಒಳಗೊಂಡ ಪುಸ್ತಕವನ್ನು ಬಿಡುಗಡೆ ಮಾಡಿದ ಗಣ್ಯರು

ವಾಸ್ತವ ಹಾಗೂ ಕಾಲ್ಪನಿಕ ವಿಚಾರಗಳನ್ನು ಒಳಗೊಂಡ ಪುಸ್ತಕವನ್ನು ಬಿಡುಗಡೆ ಮಾಡಿದ ಗಣ್ಯರು

3 / 12
You'll All See ಪುಸ್ತಕ ಬಿಡುಗಡೆ

You'll All See ಪುಸ್ತಕ ಬಿಡುಗಡೆ

4 / 12
7 ವರ್ಷಗಳ ಸತತ ಪರಿಶ್ರಮದಿಂದ ಮೂಡಿದ 264 ಪುಟಗಳ You'll All See ಪುಸ್ತಕ

7 ವರ್ಷಗಳ ಸತತ ಪರಿಶ್ರಮದಿಂದ ಮೂಡಿದ 264 ಪುಟಗಳ You'll All See ಪುಸ್ತಕ

5 / 12
ವೇದಿಕೆ ಮೇಲೆ ಗಣ್ಯರು

ವೇದಿಕೆ ಮೇಲೆ ಗಣ್ಯರು

6 / 12
ಕಾರ್ಯಕ್ರಮದಲ್ಲಿ ಲೇಖಕರ ಜೊತೆ ನಟಿ ರಾಧಿಕಾ ನಾರಾಯಣ್​

ಕಾರ್ಯಕ್ರಮದಲ್ಲಿ ಲೇಖಕರ ಜೊತೆ ನಟಿ ರಾಧಿಕಾ ನಾರಾಯಣ್​

7 / 12
ನಟಿ ರಾಧಿಕಾ ನಾರಾಯಣ್​

ನಟಿ ರಾಧಿಕಾ ನಾರಾಯಣ್​

8 / 12
ಅಪರೂಪದ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಬಂಧು ಮಿತ್ರರು

ಅಪರೂಪದ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಬಂಧು ಮಿತ್ರರು

9 / 12
ಕಾರ್ಯಕ್ರಮದಲ್ಲಿ ಭಾಗಿಯಾದ ಗಣ್ಯರು

ಕಾರ್ಯಕ್ರಮದಲ್ಲಿ ಭಾಗಿಯಾದ ಗಣ್ಯರು

10 / 12
ಪುಸ್ತಕದ ಬಗ್ಗೆ ಲೇಖಕರ ಜೊತೆ ಸಂವಾದ

ಪುಸ್ತಕದ ಬಗ್ಗೆ ಲೇಖಕರ ಜೊತೆ ಸಂವಾದ

11 / 12
ಪುಸ್ತಕ ಬಿಡುಗಡೆ ವೇಳೆ ಸಂತಸ ಹಂಚಿಕೊಂಡ ಲೇಖಕ ಆದಿತ್ಯ ಬೇಲೂರು

ಪುಸ್ತಕ ಬಿಡುಗಡೆ ವೇಳೆ ಸಂತಸ ಹಂಚಿಕೊಂಡ ಲೇಖಕ ಆದಿತ್ಯ ಬೇಲೂರು

12 / 12
Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ