AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಣ್ಣ ಬ್ರೇಕ್ ಬಳಿಕ ಮತ್ತೆ ಟಾಲಿವುಡ್​ಗೆ ಶ್ರೀಲೀಲಾ ಎಂಟ್ರಿ, ಮತ್ತೆ ಸ್ಟಾರ್ ನಟನ ಜೊತೆ ಸಿನಿಮಾ

ಎಂಬಿಬಿಎಸ್ ವಿದ್ಯಾರ್ಥಿನಿ ಶ್ರೀಲೀಲಾ ಪರೀಕ್ಷೆಗಾಗಿ ಸಿನಿಮಾಗಳಿಂದ ಸಣ್ಣ ಬ್ರೇಕ್ ಪಡೆದಿದ್ದರು. ಈಗ ಮತ್ತೆ ಟಾಲಿವುಡ್​ಗೆ ಪ್ರವೇಶ ಮಾಡಿರುವ ಶ್ರೀಲೀಲಾ, ಈ ಹಿಂದೆ ಹಿಟ್ ನೀಡಿದ್ದ ಸ್ಟಾರ್ ನಟನ ಜೊತೆ ಹೊಸ ಸಿನಿಮಾದಲ್ಲಿ ನಟಿಸಲಿದ್ದಾರೆ.

ಮಂಜುನಾಥ ಸಿ.
|

Updated on: May 30, 2024 | 6:29 PM

Share
ಕನ್ನಡ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ್ದ ನಟಿ ಶ್ರೀಲೀಲಾ, ತೆಲುಗು ಚಿತ್ರರಂಗದ ಬೇಡಿಕೆಯ ಟಾಪ್ ನಟಿಯಾಗಿ ಗುರುತಿಸಿಕೊಂಡಿದ್ದಾರೆ.

ಕನ್ನಡ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ್ದ ನಟಿ ಶ್ರೀಲೀಲಾ, ತೆಲುಗು ಚಿತ್ರರಂಗದ ಬೇಡಿಕೆಯ ಟಾಪ್ ನಟಿಯಾಗಿ ಗುರುತಿಸಿಕೊಂಡಿದ್ದಾರೆ.

1 / 7
ಶ್ರೀಲೀಲಾ, ತೆಲುಗಿನ ಬೇಡಿಕೆಯ ನಟಿಯಾಗಿದ್ದು, ಕಡಿಮೆ ಅವಧಿಯಲ್ಲಿಯೇ ತೆಲುಗು ಚಿತ್ರರಂಗದ ಟಾಪ್ ನಟಿಯಾಗಿ ಹೆಸರು ಪಡೆದುಕೊಂಡಿದ್ದಾರೆ.

ಶ್ರೀಲೀಲಾ, ತೆಲುಗಿನ ಬೇಡಿಕೆಯ ನಟಿಯಾಗಿದ್ದು, ಕಡಿಮೆ ಅವಧಿಯಲ್ಲಿಯೇ ತೆಲುಗು ಚಿತ್ರರಂಗದ ಟಾಪ್ ನಟಿಯಾಗಿ ಹೆಸರು ಪಡೆದುಕೊಂಡಿದ್ದಾರೆ.

2 / 7
ಈಗಾಗಲೇ ಪವನ್ ಕಲ್ಯಾಣ್, ಮಹೇಶ್ ಬಾಬು, ಬಾಲಕೃಷ್ಣ, ರವಿತೇಜ ಇನ್ನೂ ಕೆಲವು ಸ್ಟಾರ್ ನಟರೊಟ್ಟಿಗೆ ನಟಿಸಿದ್ದಾರೆ ನಟಿ ಶ್ರೀಲೀಲಾ.

ಈಗಾಗಲೇ ಪವನ್ ಕಲ್ಯಾಣ್, ಮಹೇಶ್ ಬಾಬು, ಬಾಲಕೃಷ್ಣ, ರವಿತೇಜ ಇನ್ನೂ ಕೆಲವು ಸ್ಟಾರ್ ನಟರೊಟ್ಟಿಗೆ ನಟಿಸಿದ್ದಾರೆ ನಟಿ ಶ್ರೀಲೀಲಾ.

3 / 7
ಎಂಬಿಬಿಎಸ್ ವಿದ್ಯಾರ್ಥಿಯಾಗಿರುವ ಶ್ರೀಲೀಲಾ, ಪರೀಕ್ಷೆಗಳು ಇದ್ದ ಕಾರಣ ಚಿತ್ರರಂಗದಿಂದ ಸಣ್ಣ ಬ್ರೇಕ್ ಪಡೆದುಕೊಂಡಿದ್ದರು. ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿರಲಿಲ್ಲ.

ಎಂಬಿಬಿಎಸ್ ವಿದ್ಯಾರ್ಥಿಯಾಗಿರುವ ಶ್ರೀಲೀಲಾ, ಪರೀಕ್ಷೆಗಳು ಇದ್ದ ಕಾರಣ ಚಿತ್ರರಂಗದಿಂದ ಸಣ್ಣ ಬ್ರೇಕ್ ಪಡೆದುಕೊಂಡಿದ್ದರು. ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿರಲಿಲ್ಲ.

4 / 7
ಈಗ ಮತ್ತೆ ಹೊಸ ತೆಲುಗು ಸಿನಿಮಾ ಒಂದನ್ನು ಶ್ರೀಲೀಲಾ ಒಪ್ಪಿಕೊಂಡಿದ್ದು, ಶೀಘ್ರವೇ ಸಿನಿಮಾದ ಚಿತ್ರೀಕರಣವನ್ನು ಸಹ ಪ್ರಾರಂಭಿಸಲಿದ್ದಾರೆ.

ಈಗ ಮತ್ತೆ ಹೊಸ ತೆಲುಗು ಸಿನಿಮಾ ಒಂದನ್ನು ಶ್ರೀಲೀಲಾ ಒಪ್ಪಿಕೊಂಡಿದ್ದು, ಶೀಘ್ರವೇ ಸಿನಿಮಾದ ಚಿತ್ರೀಕರಣವನ್ನು ಸಹ ಪ್ರಾರಂಭಿಸಲಿದ್ದಾರೆ.

5 / 7
‘ಧಮಾಕ’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದ ಮಾಸ್ ಮಹಾರಾಜ ರವಿತೇಜ ನಟನೆಯ ಮುಂದಿನ ಸಿನಿಮಾದಲ್ಲಿ ಶ್ರೀಲೀಲಾ ನಾಯಕಿಯಾಗಿ ನಟಿಸಲಿದ್ದಾರೆ.

‘ಧಮಾಕ’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದ ಮಾಸ್ ಮಹಾರಾಜ ರವಿತೇಜ ನಟನೆಯ ಮುಂದಿನ ಸಿನಿಮಾದಲ್ಲಿ ಶ್ರೀಲೀಲಾ ನಾಯಕಿಯಾಗಿ ನಟಿಸಲಿದ್ದಾರೆ.

6 / 7
ಸಣ್ಣ ಬ್ರೇಕ್ ಬಳಿಕ ಮತ್ತೆ ಟಾಲಿವುಡ್​ಗೆ ಶ್ರೀಲೀಲಾ ಎಂಟ್ರಿ, ಮತ್ತೆ ಸ್ಟಾರ್ ನಟನ ಜೊತೆ ಸಿನಿಮಾ

7 / 7
Follow Us
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ