ಸಣ್ಣ ಬ್ರೇಕ್ ಬಳಿಕ ಮತ್ತೆ ಟಾಲಿವುಡ್​ಗೆ ಶ್ರೀಲೀಲಾ ಎಂಟ್ರಿ, ಮತ್ತೆ ಸ್ಟಾರ್ ನಟನ ಜೊತೆ ಸಿನಿಮಾ

ಎಂಬಿಬಿಎಸ್ ವಿದ್ಯಾರ್ಥಿನಿ ಶ್ರೀಲೀಲಾ ಪರೀಕ್ಷೆಗಾಗಿ ಸಿನಿಮಾಗಳಿಂದ ಸಣ್ಣ ಬ್ರೇಕ್ ಪಡೆದಿದ್ದರು. ಈಗ ಮತ್ತೆ ಟಾಲಿವುಡ್​ಗೆ ಪ್ರವೇಶ ಮಾಡಿರುವ ಶ್ರೀಲೀಲಾ, ಈ ಹಿಂದೆ ಹಿಟ್ ನೀಡಿದ್ದ ಸ್ಟಾರ್ ನಟನ ಜೊತೆ ಹೊಸ ಸಿನಿಮಾದಲ್ಲಿ ನಟಿಸಲಿದ್ದಾರೆ.

|

Updated on: May 30, 2024 | 6:29 PM

ಕನ್ನಡ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ್ದ ನಟಿ ಶ್ರೀಲೀಲಾ, ತೆಲುಗು ಚಿತ್ರರಂಗದ ಬೇಡಿಕೆಯ ಟಾಪ್ ನಟಿಯಾಗಿ ಗುರುತಿಸಿಕೊಂಡಿದ್ದಾರೆ.

ಕನ್ನಡ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ್ದ ನಟಿ ಶ್ರೀಲೀಲಾ, ತೆಲುಗು ಚಿತ್ರರಂಗದ ಬೇಡಿಕೆಯ ಟಾಪ್ ನಟಿಯಾಗಿ ಗುರುತಿಸಿಕೊಂಡಿದ್ದಾರೆ.

1 / 7
ಶ್ರೀಲೀಲಾ, ತೆಲುಗಿನ ಬೇಡಿಕೆಯ ನಟಿಯಾಗಿದ್ದು, ಕಡಿಮೆ ಅವಧಿಯಲ್ಲಿಯೇ ತೆಲುಗು ಚಿತ್ರರಂಗದ ಟಾಪ್ ನಟಿಯಾಗಿ ಹೆಸರು ಪಡೆದುಕೊಂಡಿದ್ದಾರೆ.

ಶ್ರೀಲೀಲಾ, ತೆಲುಗಿನ ಬೇಡಿಕೆಯ ನಟಿಯಾಗಿದ್ದು, ಕಡಿಮೆ ಅವಧಿಯಲ್ಲಿಯೇ ತೆಲುಗು ಚಿತ್ರರಂಗದ ಟಾಪ್ ನಟಿಯಾಗಿ ಹೆಸರು ಪಡೆದುಕೊಂಡಿದ್ದಾರೆ.

2 / 7
ಈಗಾಗಲೇ ಪವನ್ ಕಲ್ಯಾಣ್, ಮಹೇಶ್ ಬಾಬು, ಬಾಲಕೃಷ್ಣ, ರವಿತೇಜ ಇನ್ನೂ ಕೆಲವು ಸ್ಟಾರ್ ನಟರೊಟ್ಟಿಗೆ ನಟಿಸಿದ್ದಾರೆ ನಟಿ ಶ್ರೀಲೀಲಾ.

ಈಗಾಗಲೇ ಪವನ್ ಕಲ್ಯಾಣ್, ಮಹೇಶ್ ಬಾಬು, ಬಾಲಕೃಷ್ಣ, ರವಿತೇಜ ಇನ್ನೂ ಕೆಲವು ಸ್ಟಾರ್ ನಟರೊಟ್ಟಿಗೆ ನಟಿಸಿದ್ದಾರೆ ನಟಿ ಶ್ರೀಲೀಲಾ.

3 / 7
ಎಂಬಿಬಿಎಸ್ ವಿದ್ಯಾರ್ಥಿಯಾಗಿರುವ ಶ್ರೀಲೀಲಾ, ಪರೀಕ್ಷೆಗಳು ಇದ್ದ ಕಾರಣ ಚಿತ್ರರಂಗದಿಂದ ಸಣ್ಣ ಬ್ರೇಕ್ ಪಡೆದುಕೊಂಡಿದ್ದರು. ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿರಲಿಲ್ಲ.

ಎಂಬಿಬಿಎಸ್ ವಿದ್ಯಾರ್ಥಿಯಾಗಿರುವ ಶ್ರೀಲೀಲಾ, ಪರೀಕ್ಷೆಗಳು ಇದ್ದ ಕಾರಣ ಚಿತ್ರರಂಗದಿಂದ ಸಣ್ಣ ಬ್ರೇಕ್ ಪಡೆದುಕೊಂಡಿದ್ದರು. ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿರಲಿಲ್ಲ.

4 / 7
ಈಗ ಮತ್ತೆ ಹೊಸ ತೆಲುಗು ಸಿನಿಮಾ ಒಂದನ್ನು ಶ್ರೀಲೀಲಾ ಒಪ್ಪಿಕೊಂಡಿದ್ದು, ಶೀಘ್ರವೇ ಸಿನಿಮಾದ ಚಿತ್ರೀಕರಣವನ್ನು ಸಹ ಪ್ರಾರಂಭಿಸಲಿದ್ದಾರೆ.

ಈಗ ಮತ್ತೆ ಹೊಸ ತೆಲುಗು ಸಿನಿಮಾ ಒಂದನ್ನು ಶ್ರೀಲೀಲಾ ಒಪ್ಪಿಕೊಂಡಿದ್ದು, ಶೀಘ್ರವೇ ಸಿನಿಮಾದ ಚಿತ್ರೀಕರಣವನ್ನು ಸಹ ಪ್ರಾರಂಭಿಸಲಿದ್ದಾರೆ.

5 / 7
‘ಧಮಾಕ’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದ ಮಾಸ್ ಮಹಾರಾಜ ರವಿತೇಜ ನಟನೆಯ ಮುಂದಿನ ಸಿನಿಮಾದಲ್ಲಿ ಶ್ರೀಲೀಲಾ ನಾಯಕಿಯಾಗಿ ನಟಿಸಲಿದ್ದಾರೆ.

‘ಧಮಾಕ’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದ ಮಾಸ್ ಮಹಾರಾಜ ರವಿತೇಜ ನಟನೆಯ ಮುಂದಿನ ಸಿನಿಮಾದಲ್ಲಿ ಶ್ರೀಲೀಲಾ ನಾಯಕಿಯಾಗಿ ನಟಿಸಲಿದ್ದಾರೆ.

6 / 7
ಸಣ್ಣ ಬ್ರೇಕ್ ಬಳಿಕ ಮತ್ತೆ ಟಾಲಿವುಡ್​ಗೆ ಶ್ರೀಲೀಲಾ ಎಂಟ್ರಿ, ಮತ್ತೆ ಸ್ಟಾರ್ ನಟನ ಜೊತೆ ಸಿನಿಮಾ

7 / 7
Follow us
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ