ಸಣ್ಣ ಬ್ರೇಕ್ ಬಳಿಕ ಮತ್ತೆ ಟಾಲಿವುಡ್​ಗೆ ಶ್ರೀಲೀಲಾ ಎಂಟ್ರಿ, ಮತ್ತೆ ಸ್ಟಾರ್ ನಟನ ಜೊತೆ ಸಿನಿಮಾ

ಎಂಬಿಬಿಎಸ್ ವಿದ್ಯಾರ್ಥಿನಿ ಶ್ರೀಲೀಲಾ ಪರೀಕ್ಷೆಗಾಗಿ ಸಿನಿಮಾಗಳಿಂದ ಸಣ್ಣ ಬ್ರೇಕ್ ಪಡೆದಿದ್ದರು. ಈಗ ಮತ್ತೆ ಟಾಲಿವುಡ್​ಗೆ ಪ್ರವೇಶ ಮಾಡಿರುವ ಶ್ರೀಲೀಲಾ, ಈ ಹಿಂದೆ ಹಿಟ್ ನೀಡಿದ್ದ ಸ್ಟಾರ್ ನಟನ ಜೊತೆ ಹೊಸ ಸಿನಿಮಾದಲ್ಲಿ ನಟಿಸಲಿದ್ದಾರೆ.

|

Updated on: May 30, 2024 | 6:29 PM

ಕನ್ನಡ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ್ದ ನಟಿ ಶ್ರೀಲೀಲಾ, ತೆಲುಗು ಚಿತ್ರರಂಗದ ಬೇಡಿಕೆಯ ಟಾಪ್ ನಟಿಯಾಗಿ ಗುರುತಿಸಿಕೊಂಡಿದ್ದಾರೆ.

ಕನ್ನಡ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ್ದ ನಟಿ ಶ್ರೀಲೀಲಾ, ತೆಲುಗು ಚಿತ್ರರಂಗದ ಬೇಡಿಕೆಯ ಟಾಪ್ ನಟಿಯಾಗಿ ಗುರುತಿಸಿಕೊಂಡಿದ್ದಾರೆ.

1 / 7
ಶ್ರೀಲೀಲಾ, ತೆಲುಗಿನ ಬೇಡಿಕೆಯ ನಟಿಯಾಗಿದ್ದು, ಕಡಿಮೆ ಅವಧಿಯಲ್ಲಿಯೇ ತೆಲುಗು ಚಿತ್ರರಂಗದ ಟಾಪ್ ನಟಿಯಾಗಿ ಹೆಸರು ಪಡೆದುಕೊಂಡಿದ್ದಾರೆ.

ಶ್ರೀಲೀಲಾ, ತೆಲುಗಿನ ಬೇಡಿಕೆಯ ನಟಿಯಾಗಿದ್ದು, ಕಡಿಮೆ ಅವಧಿಯಲ್ಲಿಯೇ ತೆಲುಗು ಚಿತ್ರರಂಗದ ಟಾಪ್ ನಟಿಯಾಗಿ ಹೆಸರು ಪಡೆದುಕೊಂಡಿದ್ದಾರೆ.

2 / 7
ಈಗಾಗಲೇ ಪವನ್ ಕಲ್ಯಾಣ್, ಮಹೇಶ್ ಬಾಬು, ಬಾಲಕೃಷ್ಣ, ರವಿತೇಜ ಇನ್ನೂ ಕೆಲವು ಸ್ಟಾರ್ ನಟರೊಟ್ಟಿಗೆ ನಟಿಸಿದ್ದಾರೆ ನಟಿ ಶ್ರೀಲೀಲಾ.

ಈಗಾಗಲೇ ಪವನ್ ಕಲ್ಯಾಣ್, ಮಹೇಶ್ ಬಾಬು, ಬಾಲಕೃಷ್ಣ, ರವಿತೇಜ ಇನ್ನೂ ಕೆಲವು ಸ್ಟಾರ್ ನಟರೊಟ್ಟಿಗೆ ನಟಿಸಿದ್ದಾರೆ ನಟಿ ಶ್ರೀಲೀಲಾ.

3 / 7
ಎಂಬಿಬಿಎಸ್ ವಿದ್ಯಾರ್ಥಿಯಾಗಿರುವ ಶ್ರೀಲೀಲಾ, ಪರೀಕ್ಷೆಗಳು ಇದ್ದ ಕಾರಣ ಚಿತ್ರರಂಗದಿಂದ ಸಣ್ಣ ಬ್ರೇಕ್ ಪಡೆದುಕೊಂಡಿದ್ದರು. ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿರಲಿಲ್ಲ.

ಎಂಬಿಬಿಎಸ್ ವಿದ್ಯಾರ್ಥಿಯಾಗಿರುವ ಶ್ರೀಲೀಲಾ, ಪರೀಕ್ಷೆಗಳು ಇದ್ದ ಕಾರಣ ಚಿತ್ರರಂಗದಿಂದ ಸಣ್ಣ ಬ್ರೇಕ್ ಪಡೆದುಕೊಂಡಿದ್ದರು. ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿರಲಿಲ್ಲ.

4 / 7
ಈಗ ಮತ್ತೆ ಹೊಸ ತೆಲುಗು ಸಿನಿಮಾ ಒಂದನ್ನು ಶ್ರೀಲೀಲಾ ಒಪ್ಪಿಕೊಂಡಿದ್ದು, ಶೀಘ್ರವೇ ಸಿನಿಮಾದ ಚಿತ್ರೀಕರಣವನ್ನು ಸಹ ಪ್ರಾರಂಭಿಸಲಿದ್ದಾರೆ.

ಈಗ ಮತ್ತೆ ಹೊಸ ತೆಲುಗು ಸಿನಿಮಾ ಒಂದನ್ನು ಶ್ರೀಲೀಲಾ ಒಪ್ಪಿಕೊಂಡಿದ್ದು, ಶೀಘ್ರವೇ ಸಿನಿಮಾದ ಚಿತ್ರೀಕರಣವನ್ನು ಸಹ ಪ್ರಾರಂಭಿಸಲಿದ್ದಾರೆ.

5 / 7
‘ಧಮಾಕ’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದ ಮಾಸ್ ಮಹಾರಾಜ ರವಿತೇಜ ನಟನೆಯ ಮುಂದಿನ ಸಿನಿಮಾದಲ್ಲಿ ಶ್ರೀಲೀಲಾ ನಾಯಕಿಯಾಗಿ ನಟಿಸಲಿದ್ದಾರೆ.

‘ಧಮಾಕ’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದ ಮಾಸ್ ಮಹಾರಾಜ ರವಿತೇಜ ನಟನೆಯ ಮುಂದಿನ ಸಿನಿಮಾದಲ್ಲಿ ಶ್ರೀಲೀಲಾ ನಾಯಕಿಯಾಗಿ ನಟಿಸಲಿದ್ದಾರೆ.

6 / 7
ಸಣ್ಣ ಬ್ರೇಕ್ ಬಳಿಕ ಮತ್ತೆ ಟಾಲಿವುಡ್​ಗೆ ಶ್ರೀಲೀಲಾ ಎಂಟ್ರಿ, ಮತ್ತೆ ಸ್ಟಾರ್ ನಟನ ಜೊತೆ ಸಿನಿಮಾ

7 / 7
Follow us
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್