AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಣ್ಣ ಬ್ರೇಕ್ ಬಳಿಕ ಮತ್ತೆ ಟಾಲಿವುಡ್​ಗೆ ಶ್ರೀಲೀಲಾ ಎಂಟ್ರಿ, ಮತ್ತೆ ಸ್ಟಾರ್ ನಟನ ಜೊತೆ ಸಿನಿಮಾ

ಎಂಬಿಬಿಎಸ್ ವಿದ್ಯಾರ್ಥಿನಿ ಶ್ರೀಲೀಲಾ ಪರೀಕ್ಷೆಗಾಗಿ ಸಿನಿಮಾಗಳಿಂದ ಸಣ್ಣ ಬ್ರೇಕ್ ಪಡೆದಿದ್ದರು. ಈಗ ಮತ್ತೆ ಟಾಲಿವುಡ್​ಗೆ ಪ್ರವೇಶ ಮಾಡಿರುವ ಶ್ರೀಲೀಲಾ, ಈ ಹಿಂದೆ ಹಿಟ್ ನೀಡಿದ್ದ ಸ್ಟಾರ್ ನಟನ ಜೊತೆ ಹೊಸ ಸಿನಿಮಾದಲ್ಲಿ ನಟಿಸಲಿದ್ದಾರೆ.

ಮಂಜುನಾಥ ಸಿ.
|

Updated on: May 30, 2024 | 6:29 PM

Share
ಕನ್ನಡ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ್ದ ನಟಿ ಶ್ರೀಲೀಲಾ, ತೆಲುಗು ಚಿತ್ರರಂಗದ ಬೇಡಿಕೆಯ ಟಾಪ್ ನಟಿಯಾಗಿ ಗುರುತಿಸಿಕೊಂಡಿದ್ದಾರೆ.

ಕನ್ನಡ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ್ದ ನಟಿ ಶ್ರೀಲೀಲಾ, ತೆಲುಗು ಚಿತ್ರರಂಗದ ಬೇಡಿಕೆಯ ಟಾಪ್ ನಟಿಯಾಗಿ ಗುರುತಿಸಿಕೊಂಡಿದ್ದಾರೆ.

1 / 7
ಶ್ರೀಲೀಲಾ, ತೆಲುಗಿನ ಬೇಡಿಕೆಯ ನಟಿಯಾಗಿದ್ದು, ಕಡಿಮೆ ಅವಧಿಯಲ್ಲಿಯೇ ತೆಲುಗು ಚಿತ್ರರಂಗದ ಟಾಪ್ ನಟಿಯಾಗಿ ಹೆಸರು ಪಡೆದುಕೊಂಡಿದ್ದಾರೆ.

ಶ್ರೀಲೀಲಾ, ತೆಲುಗಿನ ಬೇಡಿಕೆಯ ನಟಿಯಾಗಿದ್ದು, ಕಡಿಮೆ ಅವಧಿಯಲ್ಲಿಯೇ ತೆಲುಗು ಚಿತ್ರರಂಗದ ಟಾಪ್ ನಟಿಯಾಗಿ ಹೆಸರು ಪಡೆದುಕೊಂಡಿದ್ದಾರೆ.

2 / 7
ಈಗಾಗಲೇ ಪವನ್ ಕಲ್ಯಾಣ್, ಮಹೇಶ್ ಬಾಬು, ಬಾಲಕೃಷ್ಣ, ರವಿತೇಜ ಇನ್ನೂ ಕೆಲವು ಸ್ಟಾರ್ ನಟರೊಟ್ಟಿಗೆ ನಟಿಸಿದ್ದಾರೆ ನಟಿ ಶ್ರೀಲೀಲಾ.

ಈಗಾಗಲೇ ಪವನ್ ಕಲ್ಯಾಣ್, ಮಹೇಶ್ ಬಾಬು, ಬಾಲಕೃಷ್ಣ, ರವಿತೇಜ ಇನ್ನೂ ಕೆಲವು ಸ್ಟಾರ್ ನಟರೊಟ್ಟಿಗೆ ನಟಿಸಿದ್ದಾರೆ ನಟಿ ಶ್ರೀಲೀಲಾ.

3 / 7
ಎಂಬಿಬಿಎಸ್ ವಿದ್ಯಾರ್ಥಿಯಾಗಿರುವ ಶ್ರೀಲೀಲಾ, ಪರೀಕ್ಷೆಗಳು ಇದ್ದ ಕಾರಣ ಚಿತ್ರರಂಗದಿಂದ ಸಣ್ಣ ಬ್ರೇಕ್ ಪಡೆದುಕೊಂಡಿದ್ದರು. ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿರಲಿಲ್ಲ.

ಎಂಬಿಬಿಎಸ್ ವಿದ್ಯಾರ್ಥಿಯಾಗಿರುವ ಶ್ರೀಲೀಲಾ, ಪರೀಕ್ಷೆಗಳು ಇದ್ದ ಕಾರಣ ಚಿತ್ರರಂಗದಿಂದ ಸಣ್ಣ ಬ್ರೇಕ್ ಪಡೆದುಕೊಂಡಿದ್ದರು. ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿರಲಿಲ್ಲ.

4 / 7
ಈಗ ಮತ್ತೆ ಹೊಸ ತೆಲುಗು ಸಿನಿಮಾ ಒಂದನ್ನು ಶ್ರೀಲೀಲಾ ಒಪ್ಪಿಕೊಂಡಿದ್ದು, ಶೀಘ್ರವೇ ಸಿನಿಮಾದ ಚಿತ್ರೀಕರಣವನ್ನು ಸಹ ಪ್ರಾರಂಭಿಸಲಿದ್ದಾರೆ.

ಈಗ ಮತ್ತೆ ಹೊಸ ತೆಲುಗು ಸಿನಿಮಾ ಒಂದನ್ನು ಶ್ರೀಲೀಲಾ ಒಪ್ಪಿಕೊಂಡಿದ್ದು, ಶೀಘ್ರವೇ ಸಿನಿಮಾದ ಚಿತ್ರೀಕರಣವನ್ನು ಸಹ ಪ್ರಾರಂಭಿಸಲಿದ್ದಾರೆ.

5 / 7
‘ಧಮಾಕ’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದ ಮಾಸ್ ಮಹಾರಾಜ ರವಿತೇಜ ನಟನೆಯ ಮುಂದಿನ ಸಿನಿಮಾದಲ್ಲಿ ಶ್ರೀಲೀಲಾ ನಾಯಕಿಯಾಗಿ ನಟಿಸಲಿದ್ದಾರೆ.

‘ಧಮಾಕ’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದ ಮಾಸ್ ಮಹಾರಾಜ ರವಿತೇಜ ನಟನೆಯ ಮುಂದಿನ ಸಿನಿಮಾದಲ್ಲಿ ಶ್ರೀಲೀಲಾ ನಾಯಕಿಯಾಗಿ ನಟಿಸಲಿದ್ದಾರೆ.

6 / 7
ಸಣ್ಣ ಬ್ರೇಕ್ ಬಳಿಕ ಮತ್ತೆ ಟಾಲಿವುಡ್​ಗೆ ಶ್ರೀಲೀಲಾ ಎಂಟ್ರಿ, ಮತ್ತೆ ಸ್ಟಾರ್ ನಟನ ಜೊತೆ ಸಿನಿಮಾ

7 / 7
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ