AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಣ್ಣ ಬ್ರೇಕ್ ಬಳಿಕ ಮತ್ತೆ ಟಾಲಿವುಡ್​ಗೆ ಶ್ರೀಲೀಲಾ ಎಂಟ್ರಿ, ಮತ್ತೆ ಸ್ಟಾರ್ ನಟನ ಜೊತೆ ಸಿನಿಮಾ

ಎಂಬಿಬಿಎಸ್ ವಿದ್ಯಾರ್ಥಿನಿ ಶ್ರೀಲೀಲಾ ಪರೀಕ್ಷೆಗಾಗಿ ಸಿನಿಮಾಗಳಿಂದ ಸಣ್ಣ ಬ್ರೇಕ್ ಪಡೆದಿದ್ದರು. ಈಗ ಮತ್ತೆ ಟಾಲಿವುಡ್​ಗೆ ಪ್ರವೇಶ ಮಾಡಿರುವ ಶ್ರೀಲೀಲಾ, ಈ ಹಿಂದೆ ಹಿಟ್ ನೀಡಿದ್ದ ಸ್ಟಾರ್ ನಟನ ಜೊತೆ ಹೊಸ ಸಿನಿಮಾದಲ್ಲಿ ನಟಿಸಲಿದ್ದಾರೆ.

ಮಂಜುನಾಥ ಸಿ.
|

Updated on: May 30, 2024 | 6:29 PM

Share
ಕನ್ನಡ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ್ದ ನಟಿ ಶ್ರೀಲೀಲಾ, ತೆಲುಗು ಚಿತ್ರರಂಗದ ಬೇಡಿಕೆಯ ಟಾಪ್ ನಟಿಯಾಗಿ ಗುರುತಿಸಿಕೊಂಡಿದ್ದಾರೆ.

ಕನ್ನಡ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ್ದ ನಟಿ ಶ್ರೀಲೀಲಾ, ತೆಲುಗು ಚಿತ್ರರಂಗದ ಬೇಡಿಕೆಯ ಟಾಪ್ ನಟಿಯಾಗಿ ಗುರುತಿಸಿಕೊಂಡಿದ್ದಾರೆ.

1 / 7
ಶ್ರೀಲೀಲಾ, ತೆಲುಗಿನ ಬೇಡಿಕೆಯ ನಟಿಯಾಗಿದ್ದು, ಕಡಿಮೆ ಅವಧಿಯಲ್ಲಿಯೇ ತೆಲುಗು ಚಿತ್ರರಂಗದ ಟಾಪ್ ನಟಿಯಾಗಿ ಹೆಸರು ಪಡೆದುಕೊಂಡಿದ್ದಾರೆ.

ಶ್ರೀಲೀಲಾ, ತೆಲುಗಿನ ಬೇಡಿಕೆಯ ನಟಿಯಾಗಿದ್ದು, ಕಡಿಮೆ ಅವಧಿಯಲ್ಲಿಯೇ ತೆಲುಗು ಚಿತ್ರರಂಗದ ಟಾಪ್ ನಟಿಯಾಗಿ ಹೆಸರು ಪಡೆದುಕೊಂಡಿದ್ದಾರೆ.

2 / 7
ಈಗಾಗಲೇ ಪವನ್ ಕಲ್ಯಾಣ್, ಮಹೇಶ್ ಬಾಬು, ಬಾಲಕೃಷ್ಣ, ರವಿತೇಜ ಇನ್ನೂ ಕೆಲವು ಸ್ಟಾರ್ ನಟರೊಟ್ಟಿಗೆ ನಟಿಸಿದ್ದಾರೆ ನಟಿ ಶ್ರೀಲೀಲಾ.

ಈಗಾಗಲೇ ಪವನ್ ಕಲ್ಯಾಣ್, ಮಹೇಶ್ ಬಾಬು, ಬಾಲಕೃಷ್ಣ, ರವಿತೇಜ ಇನ್ನೂ ಕೆಲವು ಸ್ಟಾರ್ ನಟರೊಟ್ಟಿಗೆ ನಟಿಸಿದ್ದಾರೆ ನಟಿ ಶ್ರೀಲೀಲಾ.

3 / 7
ಎಂಬಿಬಿಎಸ್ ವಿದ್ಯಾರ್ಥಿಯಾಗಿರುವ ಶ್ರೀಲೀಲಾ, ಪರೀಕ್ಷೆಗಳು ಇದ್ದ ಕಾರಣ ಚಿತ್ರರಂಗದಿಂದ ಸಣ್ಣ ಬ್ರೇಕ್ ಪಡೆದುಕೊಂಡಿದ್ದರು. ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿರಲಿಲ್ಲ.

ಎಂಬಿಬಿಎಸ್ ವಿದ್ಯಾರ್ಥಿಯಾಗಿರುವ ಶ್ರೀಲೀಲಾ, ಪರೀಕ್ಷೆಗಳು ಇದ್ದ ಕಾರಣ ಚಿತ್ರರಂಗದಿಂದ ಸಣ್ಣ ಬ್ರೇಕ್ ಪಡೆದುಕೊಂಡಿದ್ದರು. ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿರಲಿಲ್ಲ.

4 / 7
ಈಗ ಮತ್ತೆ ಹೊಸ ತೆಲುಗು ಸಿನಿಮಾ ಒಂದನ್ನು ಶ್ರೀಲೀಲಾ ಒಪ್ಪಿಕೊಂಡಿದ್ದು, ಶೀಘ್ರವೇ ಸಿನಿಮಾದ ಚಿತ್ರೀಕರಣವನ್ನು ಸಹ ಪ್ರಾರಂಭಿಸಲಿದ್ದಾರೆ.

ಈಗ ಮತ್ತೆ ಹೊಸ ತೆಲುಗು ಸಿನಿಮಾ ಒಂದನ್ನು ಶ್ರೀಲೀಲಾ ಒಪ್ಪಿಕೊಂಡಿದ್ದು, ಶೀಘ್ರವೇ ಸಿನಿಮಾದ ಚಿತ್ರೀಕರಣವನ್ನು ಸಹ ಪ್ರಾರಂಭಿಸಲಿದ್ದಾರೆ.

5 / 7
‘ಧಮಾಕ’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದ ಮಾಸ್ ಮಹಾರಾಜ ರವಿತೇಜ ನಟನೆಯ ಮುಂದಿನ ಸಿನಿಮಾದಲ್ಲಿ ಶ್ರೀಲೀಲಾ ನಾಯಕಿಯಾಗಿ ನಟಿಸಲಿದ್ದಾರೆ.

‘ಧಮಾಕ’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದ ಮಾಸ್ ಮಹಾರಾಜ ರವಿತೇಜ ನಟನೆಯ ಮುಂದಿನ ಸಿನಿಮಾದಲ್ಲಿ ಶ್ರೀಲೀಲಾ ನಾಯಕಿಯಾಗಿ ನಟಿಸಲಿದ್ದಾರೆ.

6 / 7
ಸಣ್ಣ ಬ್ರೇಕ್ ಬಳಿಕ ಮತ್ತೆ ಟಾಲಿವುಡ್​ಗೆ ಶ್ರೀಲೀಲಾ ಎಂಟ್ರಿ, ಮತ್ತೆ ಸ್ಟಾರ್ ನಟನ ಜೊತೆ ಸಿನಿಮಾ

7 / 7
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!