AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಣ್ಣ ಬ್ರೇಕ್ ಬಳಿಕ ಮತ್ತೆ ಟಾಲಿವುಡ್​ಗೆ ಶ್ರೀಲೀಲಾ ಎಂಟ್ರಿ, ಮತ್ತೆ ಸ್ಟಾರ್ ನಟನ ಜೊತೆ ಸಿನಿಮಾ

ಎಂಬಿಬಿಎಸ್ ವಿದ್ಯಾರ್ಥಿನಿ ಶ್ರೀಲೀಲಾ ಪರೀಕ್ಷೆಗಾಗಿ ಸಿನಿಮಾಗಳಿಂದ ಸಣ್ಣ ಬ್ರೇಕ್ ಪಡೆದಿದ್ದರು. ಈಗ ಮತ್ತೆ ಟಾಲಿವುಡ್​ಗೆ ಪ್ರವೇಶ ಮಾಡಿರುವ ಶ್ರೀಲೀಲಾ, ಈ ಹಿಂದೆ ಹಿಟ್ ನೀಡಿದ್ದ ಸ್ಟಾರ್ ನಟನ ಜೊತೆ ಹೊಸ ಸಿನಿಮಾದಲ್ಲಿ ನಟಿಸಲಿದ್ದಾರೆ.

ಮಂಜುನಾಥ ಸಿ.
|

Updated on: May 30, 2024 | 6:29 PM

Share
ಕನ್ನಡ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ್ದ ನಟಿ ಶ್ರೀಲೀಲಾ, ತೆಲುಗು ಚಿತ್ರರಂಗದ ಬೇಡಿಕೆಯ ಟಾಪ್ ನಟಿಯಾಗಿ ಗುರುತಿಸಿಕೊಂಡಿದ್ದಾರೆ.

ಕನ್ನಡ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ್ದ ನಟಿ ಶ್ರೀಲೀಲಾ, ತೆಲುಗು ಚಿತ್ರರಂಗದ ಬೇಡಿಕೆಯ ಟಾಪ್ ನಟಿಯಾಗಿ ಗುರುತಿಸಿಕೊಂಡಿದ್ದಾರೆ.

1 / 7
ಶ್ರೀಲೀಲಾ, ತೆಲುಗಿನ ಬೇಡಿಕೆಯ ನಟಿಯಾಗಿದ್ದು, ಕಡಿಮೆ ಅವಧಿಯಲ್ಲಿಯೇ ತೆಲುಗು ಚಿತ್ರರಂಗದ ಟಾಪ್ ನಟಿಯಾಗಿ ಹೆಸರು ಪಡೆದುಕೊಂಡಿದ್ದಾರೆ.

ಶ್ರೀಲೀಲಾ, ತೆಲುಗಿನ ಬೇಡಿಕೆಯ ನಟಿಯಾಗಿದ್ದು, ಕಡಿಮೆ ಅವಧಿಯಲ್ಲಿಯೇ ತೆಲುಗು ಚಿತ್ರರಂಗದ ಟಾಪ್ ನಟಿಯಾಗಿ ಹೆಸರು ಪಡೆದುಕೊಂಡಿದ್ದಾರೆ.

2 / 7
ಈಗಾಗಲೇ ಪವನ್ ಕಲ್ಯಾಣ್, ಮಹೇಶ್ ಬಾಬು, ಬಾಲಕೃಷ್ಣ, ರವಿತೇಜ ಇನ್ನೂ ಕೆಲವು ಸ್ಟಾರ್ ನಟರೊಟ್ಟಿಗೆ ನಟಿಸಿದ್ದಾರೆ ನಟಿ ಶ್ರೀಲೀಲಾ.

ಈಗಾಗಲೇ ಪವನ್ ಕಲ್ಯಾಣ್, ಮಹೇಶ್ ಬಾಬು, ಬಾಲಕೃಷ್ಣ, ರವಿತೇಜ ಇನ್ನೂ ಕೆಲವು ಸ್ಟಾರ್ ನಟರೊಟ್ಟಿಗೆ ನಟಿಸಿದ್ದಾರೆ ನಟಿ ಶ್ರೀಲೀಲಾ.

3 / 7
ಎಂಬಿಬಿಎಸ್ ವಿದ್ಯಾರ್ಥಿಯಾಗಿರುವ ಶ್ರೀಲೀಲಾ, ಪರೀಕ್ಷೆಗಳು ಇದ್ದ ಕಾರಣ ಚಿತ್ರರಂಗದಿಂದ ಸಣ್ಣ ಬ್ರೇಕ್ ಪಡೆದುಕೊಂಡಿದ್ದರು. ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿರಲಿಲ್ಲ.

ಎಂಬಿಬಿಎಸ್ ವಿದ್ಯಾರ್ಥಿಯಾಗಿರುವ ಶ್ರೀಲೀಲಾ, ಪರೀಕ್ಷೆಗಳು ಇದ್ದ ಕಾರಣ ಚಿತ್ರರಂಗದಿಂದ ಸಣ್ಣ ಬ್ರೇಕ್ ಪಡೆದುಕೊಂಡಿದ್ದರು. ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿರಲಿಲ್ಲ.

4 / 7
ಈಗ ಮತ್ತೆ ಹೊಸ ತೆಲುಗು ಸಿನಿಮಾ ಒಂದನ್ನು ಶ್ರೀಲೀಲಾ ಒಪ್ಪಿಕೊಂಡಿದ್ದು, ಶೀಘ್ರವೇ ಸಿನಿಮಾದ ಚಿತ್ರೀಕರಣವನ್ನು ಸಹ ಪ್ರಾರಂಭಿಸಲಿದ್ದಾರೆ.

ಈಗ ಮತ್ತೆ ಹೊಸ ತೆಲುಗು ಸಿನಿಮಾ ಒಂದನ್ನು ಶ್ರೀಲೀಲಾ ಒಪ್ಪಿಕೊಂಡಿದ್ದು, ಶೀಘ್ರವೇ ಸಿನಿಮಾದ ಚಿತ್ರೀಕರಣವನ್ನು ಸಹ ಪ್ರಾರಂಭಿಸಲಿದ್ದಾರೆ.

5 / 7
‘ಧಮಾಕ’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದ ಮಾಸ್ ಮಹಾರಾಜ ರವಿತೇಜ ನಟನೆಯ ಮುಂದಿನ ಸಿನಿಮಾದಲ್ಲಿ ಶ್ರೀಲೀಲಾ ನಾಯಕಿಯಾಗಿ ನಟಿಸಲಿದ್ದಾರೆ.

‘ಧಮಾಕ’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದ ಮಾಸ್ ಮಹಾರಾಜ ರವಿತೇಜ ನಟನೆಯ ಮುಂದಿನ ಸಿನಿಮಾದಲ್ಲಿ ಶ್ರೀಲೀಲಾ ನಾಯಕಿಯಾಗಿ ನಟಿಸಲಿದ್ದಾರೆ.

6 / 7
ಸಣ್ಣ ಬ್ರೇಕ್ ಬಳಿಕ ಮತ್ತೆ ಟಾಲಿವುಡ್​ಗೆ ಶ್ರೀಲೀಲಾ ಎಂಟ್ರಿ, ಮತ್ತೆ ಸ್ಟಾರ್ ನಟನ ಜೊತೆ ಸಿನಿಮಾ

7 / 7
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!