AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘NBK108’ ಸೆಟ್​ನಲ್ಲಿ ಕನ್ನಡತಿ ಶ್ರೀಲೀಲಾ; ಕಣ್​ ಹೊಡೆದು ಬಾಲಯ್ಯನ ಚಿತ್ರಕ್ಕೆ ಎಂಟ್ರಿ

Sreeleela: ಬಾಲಯ್ಯ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಇರುತ್ತದೆ. ‘NBK 108’ ಚಿತ್ರದಲ್ಲೂ ಅದು ಮುಂದುವರಿಯಲಿದೆ ಎನ್ನಲಾಗಿದೆ. ಕಥಾ ನಾಯಕ ನಂದಮೂರಿ ಬಾಲಕೃಷ್ಣ ಅವರ ತಂಗಿ ಆಗಿ ಶ್ರೀಲೀಲಾ ನಟಿಸುತ್ತಿದ್ದಾರೆ ಎನ್ನಲಾಗಿದೆ.

ರಾಜೇಶ್ ದುಗ್ಗುಮನೆ
|

Updated on:Mar 10, 2023 | 11:17 AM

Share
ನಟಿ ಶ್ರೀಲೀಲಾ ಅವರು ತೆಲುಗಿನಲ್ಲಿ ದೊಡ್ಡ ಮಾರುಕಟ್ಟೆ ಸೃಷ್ಟಿ ಮಾಡಿಕೊಂಡಿದ್ದಾರೆ. ಅವರಿಗೆ ಸಾಕಷ್ಟು ಬೇಡಿಕೆ ಸೃಷ್ಟಿ ಆಗಿದೆ. ಈಗ ಅವರು ‘NBK108’ ಚಿತ್ರದ ಸೆಟ್​ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಘೋಷಣೆ ಆಗಿದೆ.

ನಟಿ ಶ್ರೀಲೀಲಾ ಅವರು ತೆಲುಗಿನಲ್ಲಿ ದೊಡ್ಡ ಮಾರುಕಟ್ಟೆ ಸೃಷ್ಟಿ ಮಾಡಿಕೊಂಡಿದ್ದಾರೆ. ಅವರಿಗೆ ಸಾಕಷ್ಟು ಬೇಡಿಕೆ ಸೃಷ್ಟಿ ಆಗಿದೆ. ಈಗ ಅವರು ‘NBK108’ ಚಿತ್ರದ ಸೆಟ್​ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಘೋಷಣೆ ಆಗಿದೆ.

1 / 5
ಬಾಲಯ್ಯ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಇರುತ್ತದೆ. ‘NBK 108’ ಚಿತ್ರದಲ್ಲೂ ಅದು ಮುಂದುವರಿಯಲಿದೆ ಎನ್ನಲಾಗಿದೆ. ಕಥಾ ನಾಯಕ ನಂದಮೂರಿ ಬಾಲಕೃಷ್ಣ ಅವರ ತಂಗಿ ಆಗಿ ಶ್ರೀಲೀಲಾ ನಟಿಸುತ್ತಿದ್ದಾರೆ ಎನ್ನಲಾಗಿದೆ.

ಬಾಲಯ್ಯ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಇರುತ್ತದೆ. ‘NBK 108’ ಚಿತ್ರದಲ್ಲೂ ಅದು ಮುಂದುವರಿಯಲಿದೆ ಎನ್ನಲಾಗಿದೆ. ಕಥಾ ನಾಯಕ ನಂದಮೂರಿ ಬಾಲಕೃಷ್ಣ ಅವರ ತಂಗಿ ಆಗಿ ಶ್ರೀಲೀಲಾ ನಟಿಸುತ್ತಿದ್ದಾರೆ ಎನ್ನಲಾಗಿದೆ.

2 / 5
‘NBK108’ ಚಿತ್ರಕ್ಕೆ ಅನಿಲ್ ರವಿಪುಡಿ ನಿರ್ದೇಶನ ಮಾಡುತ್ತಿದ್ದಾರೆ. ತ್ರಿಶಾ, ಕಾಜಲ್ ಅಗರ್​ವಾಲ್ ಸೇರಿ ಅನೇಕರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈಗ ಶ್ರೀಲೀಲಾ ಕೂಡ ಸಿನಿಮಾದ ಸೆಟ್ ಸೇರಿದ್ದಾರೆ.

‘NBK108’ ಚಿತ್ರಕ್ಕೆ ಅನಿಲ್ ರವಿಪುಡಿ ನಿರ್ದೇಶನ ಮಾಡುತ್ತಿದ್ದಾರೆ. ತ್ರಿಶಾ, ಕಾಜಲ್ ಅಗರ್​ವಾಲ್ ಸೇರಿ ಅನೇಕರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈಗ ಶ್ರೀಲೀಲಾ ಕೂಡ ಸಿನಿಮಾದ ಸೆಟ್ ಸೇರಿದ್ದಾರೆ.

3 / 5
ಇತ್ತೀಚೆಗೆ ತೆರೆಗೆ ಬಂದ ಶ್ರೀಲೀಲಾ ನಟನೆಯ ‘ಧಮಾಕ’ ಚಿತ್ರ ಗೆದ್ದು ಬೀಗಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ನೂರು ಕೋಟಿ ರೂಪಾಯಿ ಬಾಚಿದೆ. ರವಿತೇಜ್​ಗೆ ಜೊತೆಯಾಗಿ ಶ್ರೀಲೀಲಾ ಕಾಣಿಸಿಕೊಂಡಿದ್ದರು. ಈ ಚಿತ್ರದಿಂದ ಅವರ ಜನಪ್ರಿಯತೆ ಹೆಚ್ಚಿದೆ.

ಇತ್ತೀಚೆಗೆ ತೆರೆಗೆ ಬಂದ ಶ್ರೀಲೀಲಾ ನಟನೆಯ ‘ಧಮಾಕ’ ಚಿತ್ರ ಗೆದ್ದು ಬೀಗಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ನೂರು ಕೋಟಿ ರೂಪಾಯಿ ಬಾಚಿದೆ. ರವಿತೇಜ್​ಗೆ ಜೊತೆಯಾಗಿ ಶ್ರೀಲೀಲಾ ಕಾಣಿಸಿಕೊಂಡಿದ್ದರು. ಈ ಚಿತ್ರದಿಂದ ಅವರ ಜನಪ್ರಿಯತೆ ಹೆಚ್ಚಿದೆ.

4 / 5
ಶ್ರೀಲೀಲಾ ಕನ್ನಡದವರು. ಟಾಲಿವುಡ್​ಗೆ ಹೋದ ನಂತರದಲ್ಲಿಯೂ ಕನ್ನಡದ ಬಗ್ಗೆ ಪ್ರೀತಿ ಇಟ್ಟುಕೊಂಡಿದ್ದಾರೆ. ತೆಲುಗು ನಾಡಿನಲ್ಲಿ ಕನ್ನಡದ ಬಗ್ಗೆ ಗೌರವ ವ್ಯಕ್ತಪಡಿಸಿದ ಸಾಕಷ್ಟು ಉದಾಹರಣೆ ಇದೆ.

ಶ್ರೀಲೀಲಾ ಕನ್ನಡದವರು. ಟಾಲಿವುಡ್​ಗೆ ಹೋದ ನಂತರದಲ್ಲಿಯೂ ಕನ್ನಡದ ಬಗ್ಗೆ ಪ್ರೀತಿ ಇಟ್ಟುಕೊಂಡಿದ್ದಾರೆ. ತೆಲುಗು ನಾಡಿನಲ್ಲಿ ಕನ್ನಡದ ಬಗ್ಗೆ ಗೌರವ ವ್ಯಕ್ತಪಡಿಸಿದ ಸಾಕಷ್ಟು ಉದಾಹರಣೆ ಇದೆ.

5 / 5

Published On - 11:16 am, Fri, 10 March 23

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ