AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘NBK108’ ಸೆಟ್​ನಲ್ಲಿ ಕನ್ನಡತಿ ಶ್ರೀಲೀಲಾ; ಕಣ್​ ಹೊಡೆದು ಬಾಲಯ್ಯನ ಚಿತ್ರಕ್ಕೆ ಎಂಟ್ರಿ

Sreeleela: ಬಾಲಯ್ಯ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಇರುತ್ತದೆ. ‘NBK 108’ ಚಿತ್ರದಲ್ಲೂ ಅದು ಮುಂದುವರಿಯಲಿದೆ ಎನ್ನಲಾಗಿದೆ. ಕಥಾ ನಾಯಕ ನಂದಮೂರಿ ಬಾಲಕೃಷ್ಣ ಅವರ ತಂಗಿ ಆಗಿ ಶ್ರೀಲೀಲಾ ನಟಿಸುತ್ತಿದ್ದಾರೆ ಎನ್ನಲಾಗಿದೆ.

ರಾಜೇಶ್ ದುಗ್ಗುಮನೆ
|

Updated on:Mar 10, 2023 | 11:17 AM

ನಟಿ ಶ್ರೀಲೀಲಾ ಅವರು ತೆಲುಗಿನಲ್ಲಿ ದೊಡ್ಡ ಮಾರುಕಟ್ಟೆ ಸೃಷ್ಟಿ ಮಾಡಿಕೊಂಡಿದ್ದಾರೆ. ಅವರಿಗೆ ಸಾಕಷ್ಟು ಬೇಡಿಕೆ ಸೃಷ್ಟಿ ಆಗಿದೆ. ಈಗ ಅವರು ‘NBK108’ ಚಿತ್ರದ ಸೆಟ್​ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಘೋಷಣೆ ಆಗಿದೆ.

ನಟಿ ಶ್ರೀಲೀಲಾ ಅವರು ತೆಲುಗಿನಲ್ಲಿ ದೊಡ್ಡ ಮಾರುಕಟ್ಟೆ ಸೃಷ್ಟಿ ಮಾಡಿಕೊಂಡಿದ್ದಾರೆ. ಅವರಿಗೆ ಸಾಕಷ್ಟು ಬೇಡಿಕೆ ಸೃಷ್ಟಿ ಆಗಿದೆ. ಈಗ ಅವರು ‘NBK108’ ಚಿತ್ರದ ಸೆಟ್​ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಘೋಷಣೆ ಆಗಿದೆ.

1 / 5
ಬಾಲಯ್ಯ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಇರುತ್ತದೆ. ‘NBK 108’ ಚಿತ್ರದಲ್ಲೂ ಅದು ಮುಂದುವರಿಯಲಿದೆ ಎನ್ನಲಾಗಿದೆ. ಕಥಾ ನಾಯಕ ನಂದಮೂರಿ ಬಾಲಕೃಷ್ಣ ಅವರ ತಂಗಿ ಆಗಿ ಶ್ರೀಲೀಲಾ ನಟಿಸುತ್ತಿದ್ದಾರೆ ಎನ್ನಲಾಗಿದೆ.

ಬಾಲಯ್ಯ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಇರುತ್ತದೆ. ‘NBK 108’ ಚಿತ್ರದಲ್ಲೂ ಅದು ಮುಂದುವರಿಯಲಿದೆ ಎನ್ನಲಾಗಿದೆ. ಕಥಾ ನಾಯಕ ನಂದಮೂರಿ ಬಾಲಕೃಷ್ಣ ಅವರ ತಂಗಿ ಆಗಿ ಶ್ರೀಲೀಲಾ ನಟಿಸುತ್ತಿದ್ದಾರೆ ಎನ್ನಲಾಗಿದೆ.

2 / 5
‘NBK108’ ಚಿತ್ರಕ್ಕೆ ಅನಿಲ್ ರವಿಪುಡಿ ನಿರ್ದೇಶನ ಮಾಡುತ್ತಿದ್ದಾರೆ. ತ್ರಿಶಾ, ಕಾಜಲ್ ಅಗರ್​ವಾಲ್ ಸೇರಿ ಅನೇಕರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈಗ ಶ್ರೀಲೀಲಾ ಕೂಡ ಸಿನಿಮಾದ ಸೆಟ್ ಸೇರಿದ್ದಾರೆ.

‘NBK108’ ಚಿತ್ರಕ್ಕೆ ಅನಿಲ್ ರವಿಪುಡಿ ನಿರ್ದೇಶನ ಮಾಡುತ್ತಿದ್ದಾರೆ. ತ್ರಿಶಾ, ಕಾಜಲ್ ಅಗರ್​ವಾಲ್ ಸೇರಿ ಅನೇಕರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈಗ ಶ್ರೀಲೀಲಾ ಕೂಡ ಸಿನಿಮಾದ ಸೆಟ್ ಸೇರಿದ್ದಾರೆ.

3 / 5
ಇತ್ತೀಚೆಗೆ ತೆರೆಗೆ ಬಂದ ಶ್ರೀಲೀಲಾ ನಟನೆಯ ‘ಧಮಾಕ’ ಚಿತ್ರ ಗೆದ್ದು ಬೀಗಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ನೂರು ಕೋಟಿ ರೂಪಾಯಿ ಬಾಚಿದೆ. ರವಿತೇಜ್​ಗೆ ಜೊತೆಯಾಗಿ ಶ್ರೀಲೀಲಾ ಕಾಣಿಸಿಕೊಂಡಿದ್ದರು. ಈ ಚಿತ್ರದಿಂದ ಅವರ ಜನಪ್ರಿಯತೆ ಹೆಚ್ಚಿದೆ.

ಇತ್ತೀಚೆಗೆ ತೆರೆಗೆ ಬಂದ ಶ್ರೀಲೀಲಾ ನಟನೆಯ ‘ಧಮಾಕ’ ಚಿತ್ರ ಗೆದ್ದು ಬೀಗಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ನೂರು ಕೋಟಿ ರೂಪಾಯಿ ಬಾಚಿದೆ. ರವಿತೇಜ್​ಗೆ ಜೊತೆಯಾಗಿ ಶ್ರೀಲೀಲಾ ಕಾಣಿಸಿಕೊಂಡಿದ್ದರು. ಈ ಚಿತ್ರದಿಂದ ಅವರ ಜನಪ್ರಿಯತೆ ಹೆಚ್ಚಿದೆ.

4 / 5
ಶ್ರೀಲೀಲಾ ಕನ್ನಡದವರು. ಟಾಲಿವುಡ್​ಗೆ ಹೋದ ನಂತರದಲ್ಲಿಯೂ ಕನ್ನಡದ ಬಗ್ಗೆ ಪ್ರೀತಿ ಇಟ್ಟುಕೊಂಡಿದ್ದಾರೆ. ತೆಲುಗು ನಾಡಿನಲ್ಲಿ ಕನ್ನಡದ ಬಗ್ಗೆ ಗೌರವ ವ್ಯಕ್ತಪಡಿಸಿದ ಸಾಕಷ್ಟು ಉದಾಹರಣೆ ಇದೆ.

ಶ್ರೀಲೀಲಾ ಕನ್ನಡದವರು. ಟಾಲಿವುಡ್​ಗೆ ಹೋದ ನಂತರದಲ್ಲಿಯೂ ಕನ್ನಡದ ಬಗ್ಗೆ ಪ್ರೀತಿ ಇಟ್ಟುಕೊಂಡಿದ್ದಾರೆ. ತೆಲುಗು ನಾಡಿನಲ್ಲಿ ಕನ್ನಡದ ಬಗ್ಗೆ ಗೌರವ ವ್ಯಕ್ತಪಡಿಸಿದ ಸಾಕಷ್ಟು ಉದಾಹರಣೆ ಇದೆ.

5 / 5

Published On - 11:16 am, Fri, 10 March 23

Follow us
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ