‘NBK108’ ಸೆಟ್​ನಲ್ಲಿ ಕನ್ನಡತಿ ಶ್ರೀಲೀಲಾ; ಕಣ್​ ಹೊಡೆದು ಬಾಲಯ್ಯನ ಚಿತ್ರಕ್ಕೆ ಎಂಟ್ರಿ

Sreeleela: ಬಾಲಯ್ಯ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಇರುತ್ತದೆ. ‘NBK 108’ ಚಿತ್ರದಲ್ಲೂ ಅದು ಮುಂದುವರಿಯಲಿದೆ ಎನ್ನಲಾಗಿದೆ. ಕಥಾ ನಾಯಕ ನಂದಮೂರಿ ಬಾಲಕೃಷ್ಣ ಅವರ ತಂಗಿ ಆಗಿ ಶ್ರೀಲೀಲಾ ನಟಿಸುತ್ತಿದ್ದಾರೆ ಎನ್ನಲಾಗಿದೆ.

|

Updated on:Mar 10, 2023 | 11:17 AM

ನಟಿ ಶ್ರೀಲೀಲಾ ಅವರು ತೆಲುಗಿನಲ್ಲಿ ದೊಡ್ಡ ಮಾರುಕಟ್ಟೆ ಸೃಷ್ಟಿ ಮಾಡಿಕೊಂಡಿದ್ದಾರೆ. ಅವರಿಗೆ ಸಾಕಷ್ಟು ಬೇಡಿಕೆ ಸೃಷ್ಟಿ ಆಗಿದೆ. ಈಗ ಅವರು ‘NBK108’ ಚಿತ್ರದ ಸೆಟ್​ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಘೋಷಣೆ ಆಗಿದೆ.

ನಟಿ ಶ್ರೀಲೀಲಾ ಅವರು ತೆಲುಗಿನಲ್ಲಿ ದೊಡ್ಡ ಮಾರುಕಟ್ಟೆ ಸೃಷ್ಟಿ ಮಾಡಿಕೊಂಡಿದ್ದಾರೆ. ಅವರಿಗೆ ಸಾಕಷ್ಟು ಬೇಡಿಕೆ ಸೃಷ್ಟಿ ಆಗಿದೆ. ಈಗ ಅವರು ‘NBK108’ ಚಿತ್ರದ ಸೆಟ್​ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಘೋಷಣೆ ಆಗಿದೆ.

1 / 5
ಬಾಲಯ್ಯ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಇರುತ್ತದೆ. ‘NBK 108’ ಚಿತ್ರದಲ್ಲೂ ಅದು ಮುಂದುವರಿಯಲಿದೆ ಎನ್ನಲಾಗಿದೆ. ಕಥಾ ನಾಯಕ ನಂದಮೂರಿ ಬಾಲಕೃಷ್ಣ ಅವರ ತಂಗಿ ಆಗಿ ಶ್ರೀಲೀಲಾ ನಟಿಸುತ್ತಿದ್ದಾರೆ ಎನ್ನಲಾಗಿದೆ.

ಬಾಲಯ್ಯ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಇರುತ್ತದೆ. ‘NBK 108’ ಚಿತ್ರದಲ್ಲೂ ಅದು ಮುಂದುವರಿಯಲಿದೆ ಎನ್ನಲಾಗಿದೆ. ಕಥಾ ನಾಯಕ ನಂದಮೂರಿ ಬಾಲಕೃಷ್ಣ ಅವರ ತಂಗಿ ಆಗಿ ಶ್ರೀಲೀಲಾ ನಟಿಸುತ್ತಿದ್ದಾರೆ ಎನ್ನಲಾಗಿದೆ.

2 / 5
‘NBK108’ ಚಿತ್ರಕ್ಕೆ ಅನಿಲ್ ರವಿಪುಡಿ ನಿರ್ದೇಶನ ಮಾಡುತ್ತಿದ್ದಾರೆ. ತ್ರಿಶಾ, ಕಾಜಲ್ ಅಗರ್​ವಾಲ್ ಸೇರಿ ಅನೇಕರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈಗ ಶ್ರೀಲೀಲಾ ಕೂಡ ಸಿನಿಮಾದ ಸೆಟ್ ಸೇರಿದ್ದಾರೆ.

‘NBK108’ ಚಿತ್ರಕ್ಕೆ ಅನಿಲ್ ರವಿಪುಡಿ ನಿರ್ದೇಶನ ಮಾಡುತ್ತಿದ್ದಾರೆ. ತ್ರಿಶಾ, ಕಾಜಲ್ ಅಗರ್​ವಾಲ್ ಸೇರಿ ಅನೇಕರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈಗ ಶ್ರೀಲೀಲಾ ಕೂಡ ಸಿನಿಮಾದ ಸೆಟ್ ಸೇರಿದ್ದಾರೆ.

3 / 5
ಇತ್ತೀಚೆಗೆ ತೆರೆಗೆ ಬಂದ ಶ್ರೀಲೀಲಾ ನಟನೆಯ ‘ಧಮಾಕ’ ಚಿತ್ರ ಗೆದ್ದು ಬೀಗಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ನೂರು ಕೋಟಿ ರೂಪಾಯಿ ಬಾಚಿದೆ. ರವಿತೇಜ್​ಗೆ ಜೊತೆಯಾಗಿ ಶ್ರೀಲೀಲಾ ಕಾಣಿಸಿಕೊಂಡಿದ್ದರು. ಈ ಚಿತ್ರದಿಂದ ಅವರ ಜನಪ್ರಿಯತೆ ಹೆಚ್ಚಿದೆ.

ಇತ್ತೀಚೆಗೆ ತೆರೆಗೆ ಬಂದ ಶ್ರೀಲೀಲಾ ನಟನೆಯ ‘ಧಮಾಕ’ ಚಿತ್ರ ಗೆದ್ದು ಬೀಗಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ನೂರು ಕೋಟಿ ರೂಪಾಯಿ ಬಾಚಿದೆ. ರವಿತೇಜ್​ಗೆ ಜೊತೆಯಾಗಿ ಶ್ರೀಲೀಲಾ ಕಾಣಿಸಿಕೊಂಡಿದ್ದರು. ಈ ಚಿತ್ರದಿಂದ ಅವರ ಜನಪ್ರಿಯತೆ ಹೆಚ್ಚಿದೆ.

4 / 5
ಶ್ರೀಲೀಲಾ ಕನ್ನಡದವರು. ಟಾಲಿವುಡ್​ಗೆ ಹೋದ ನಂತರದಲ್ಲಿಯೂ ಕನ್ನಡದ ಬಗ್ಗೆ ಪ್ರೀತಿ ಇಟ್ಟುಕೊಂಡಿದ್ದಾರೆ. ತೆಲುಗು ನಾಡಿನಲ್ಲಿ ಕನ್ನಡದ ಬಗ್ಗೆ ಗೌರವ ವ್ಯಕ್ತಪಡಿಸಿದ ಸಾಕಷ್ಟು ಉದಾಹರಣೆ ಇದೆ.

ಶ್ರೀಲೀಲಾ ಕನ್ನಡದವರು. ಟಾಲಿವುಡ್​ಗೆ ಹೋದ ನಂತರದಲ್ಲಿಯೂ ಕನ್ನಡದ ಬಗ್ಗೆ ಪ್ರೀತಿ ಇಟ್ಟುಕೊಂಡಿದ್ದಾರೆ. ತೆಲುಗು ನಾಡಿನಲ್ಲಿ ಕನ್ನಡದ ಬಗ್ಗೆ ಗೌರವ ವ್ಯಕ್ತಪಡಿಸಿದ ಸಾಕಷ್ಟು ಉದಾಹರಣೆ ಇದೆ.

5 / 5

Published On - 11:16 am, Fri, 10 March 23

Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ