AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sreeleela: ಏಕಿದು ಕೈಯಲ್ಲಿ ಕ್ಯಾಮೆರಾ, ವೃತ್ತಿ ಬದಲಿಸುತ್ತಿದ್ದಾರಾ ಶ್ರೀಲೀಲಾ?

Sreeleela: ಕ್ಯಾಮೆರಾ ಹಿಡಿದು ಏನು ಮಾಡುತ್ತಿದ್ದಾರೆ ಶ್ರೀಲೀಲಾ? ನಟನೆ ಬಿಟ್ಟು ಫೋಟೊಗ್ರಾಫರ್ ಆಗುತ್ತಾರೆಯೇ?

ಮಂಜುನಾಥ ಸಿ.
|

Updated on: Jun 20, 2023 | 7:45 PM

Share
ನಟಿಯಾಗಿ ಸೂಪರ್ ಸಕ್ಸಸ್ ಆಗುವತ್ತ ದಾಪುಗಾಲಿಟ್ಟಿರುವ ನಟಿ ಶ್ರೀಲೀಲಾ, ಫೋಟೊಗ್ರಾಫರ್ ಆಗಲಿದ್ದಾರೆಯೇ?

ನಟಿಯಾಗಿ ಸೂಪರ್ ಸಕ್ಸಸ್ ಆಗುವತ್ತ ದಾಪುಗಾಲಿಟ್ಟಿರುವ ನಟಿ ಶ್ರೀಲೀಲಾ, ಫೋಟೊಗ್ರಾಫರ್ ಆಗಲಿದ್ದಾರೆಯೇ?

1 / 5
ಫೋಟೊಗ್ರಾಫರ್ ಆಗುವ ಆಸೆಯೇನೂ ಶ್ರೀಲೀಲಾಗೆ ಇಲ್ಲ, ಸುಮ್ಮನೆ ಕ್ಯಾಮೆರಾ ಹಿಡಿದು ಭಿನ್ನವಾಗಿ ಫೋಸು ನೀಡಿದ್ದಾರಷ್ಟೆ.

ಫೋಟೊಗ್ರಾಫರ್ ಆಗುವ ಆಸೆಯೇನೂ ಶ್ರೀಲೀಲಾಗೆ ಇಲ್ಲ, ಸುಮ್ಮನೆ ಕ್ಯಾಮೆರಾ ಹಿಡಿದು ಭಿನ್ನವಾಗಿ ಫೋಸು ನೀಡಿದ್ದಾರಷ್ಟೆ.

2 / 5
ಪ್ರತಿದಿನ ಕ್ಯಾಮೆರಾ ನೋಡುತ್ತಾರಾದರೂ ಈ ಕ್ಯಾಮೆರಾವನ್ನು ಬಹು ಬೆರಗಿನಿಂದ ನಟಿ ಶ್ರೀಲೀಲಾ ನೋಡುತ್ತಿದ್ದಾರೆ.

ಪ್ರತಿದಿನ ಕ್ಯಾಮೆರಾ ನೋಡುತ್ತಾರಾದರೂ ಈ ಕ್ಯಾಮೆರಾವನ್ನು ಬಹು ಬೆರಗಿನಿಂದ ನಟಿ ಶ್ರೀಲೀಲಾ ನೋಡುತ್ತಿದ್ದಾರೆ.

3 / 5
ಕ್ಯಾಮೆರಾದಲ್ಲಿ ಜೋಕು ಕಂಡಿತೆ ಶ್ರೀಲೀಲಾಗೆ, ಏಕಿಷ್ಟು ನಕ್ಕಿದ್ದಾರೆ? ತಮ್ಮ ಮುಖ ನೋಡಿ ತಾವೇ ನಕ್ಕರೆ?

ಕ್ಯಾಮೆರಾದಲ್ಲಿ ಜೋಕು ಕಂಡಿತೆ ಶ್ರೀಲೀಲಾಗೆ, ಏಕಿಷ್ಟು ನಕ್ಕಿದ್ದಾರೆ? ತಮ್ಮ ಮುಖ ನೋಡಿ ತಾವೇ ನಕ್ಕರೆ?

4 / 5
ಕನ್ನಡದ ನಟಿ ಶ್ರೀಲೀಲಾ ಈಗ ತೆಲುಗು ಚಿತ್ರರಂಗದಲ್ಲಿ ಬಹಳ ಬ್ಯುಸಿಯಾಗಿದ್ದಾರೆ. ಹಾಗೆಂದು ಕನ್ನಡ ಚಿತ್ರರಂಗವನ್ನು ಮರೆತಿಲ್ಲ.

ಕನ್ನಡದ ನಟಿ ಶ್ರೀಲೀಲಾ ಈಗ ತೆಲುಗು ಚಿತ್ರರಂಗದಲ್ಲಿ ಬಹಳ ಬ್ಯುಸಿಯಾಗಿದ್ದಾರೆ. ಹಾಗೆಂದು ಕನ್ನಡ ಚಿತ್ರರಂಗವನ್ನು ಮರೆತಿಲ್ಲ.

5 / 5
Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು