Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಂಡರಬಾಯ್..’ ಹಾಡಿನಲ್ಲಿ ಹೇಗಿದೆ ನೋಡಿ ಶ್ರೀಲೀಲಾ ಅವತಾರ; ಫೋಟೋ ಮೂಲಕ ವಿವರಿಸಿದ ನಟಿ

ಶ್ರೀಲೀಲಾ ಅವರು ಡ್ಯಾನ್ಸ್ ಕೂಡ ಸೂಪರ್ ಆಗಿ ಮಾಡುತ್ತಾರೆ. ಅವರು ‘ಸ್ಕಂದ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ‘ಗಂಡರಬಾಯ್..’ ಹಾಡಿನ ಲಿರಿಕಲ್ ಹಾಡಿನ ಪ್ರೋಮೋ ಇತ್ತೀಚೆಗೆ ಬಿಡುಗಡೆ ಆಗಿ ಗಮನ ಸೆಳೆಯುತ್ತಿದೆ.

ರಾಜೇಶ್ ದುಗ್ಗುಮನೆ
|

Updated on: Aug 23, 2023 | 9:30 AM

2022ರಲ್ಲಿ ರಿಲೀಸ್ ಆದ ರವಿತೇಜ-ಶ್ರೀಲೀಲಾ ಅಭಿನಯದ ‘ಧಮಾಕ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಶ್ರೀಲೀಲಾಗೆ ಇರುವ ಬೇಡಿಕೆ ಹೆಚ್ಚಿದೆ. ಅವರ ಬಳಿ ಹಲವು ಸಿನಿಮಾಗಳು ಇವೆ. ಇವುಗಳಲ್ಲಿ ಬಹುತೇಕ ಎಲ್ಲವೂ ತೆಲುಗು ಸಿನಿಮಾಗಳು.

2022ರಲ್ಲಿ ರಿಲೀಸ್ ಆದ ರವಿತೇಜ-ಶ್ರೀಲೀಲಾ ಅಭಿನಯದ ‘ಧಮಾಕ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಶ್ರೀಲೀಲಾಗೆ ಇರುವ ಬೇಡಿಕೆ ಹೆಚ್ಚಿದೆ. ಅವರ ಬಳಿ ಹಲವು ಸಿನಿಮಾಗಳು ಇವೆ. ಇವುಗಳಲ್ಲಿ ಬಹುತೇಕ ಎಲ್ಲವೂ ತೆಲುಗು ಸಿನಿಮಾಗಳು.

1 / 7
ಶ್ರೀಲೀಲಾ ಅವರು ಡ್ಯಾನ್ಸ್ ಕೂಡ ಸೂಪರ್ ಆಗಿ ಮಾಡುತ್ತಾರೆ. ಅವರು ‘ಸ್ಕಂದ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ‘ಗಂಡರಬಾಯ್..’ ಹಾಡಿನ ಲಿರಿಕಲ್ ಹಾಡಿನ ಪ್ರೋಮೋ ಇತ್ತೀಚೆಗೆ ಬಿಡುಗಡೆ ಆಗಿ ಗಮನ ಸೆಳೆಯುತ್ತಿದೆ.

ಶ್ರೀಲೀಲಾ ಅವರು ಡ್ಯಾನ್ಸ್ ಕೂಡ ಸೂಪರ್ ಆಗಿ ಮಾಡುತ್ತಾರೆ. ಅವರು ‘ಸ್ಕಂದ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ‘ಗಂಡರಬಾಯ್..’ ಹಾಡಿನ ಲಿರಿಕಲ್ ಹಾಡಿನ ಪ್ರೋಮೋ ಇತ್ತೀಚೆಗೆ ಬಿಡುಗಡೆ ಆಗಿ ಗಮನ ಸೆಳೆಯುತ್ತಿದೆ.

2 / 7
ಈ ಹಾಡಿನಲ್ಲಿ ರಾಮ್ ಪೋತಿನೇನಿ- ಶ್ರೀಲೀಲಾ ಸಖತ್ ಆಗಿ ಸ್ಟೆಪ್ಸ್ ಹಾಕಿದ್ದಾರೆ. ಈ ಹಾಡಿನ ಲಿರಿಕಲ್ ವಿಡಿಯೋ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಹಾಡಿನ ಕೆಲ ಸ್ಟಿಲ್ಸ್​ಗಳನ್ನು ಶ್ರೀಲೀಲಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಹಾಡಿನಲ್ಲಿ ರಾಮ್ ಪೋತಿನೇನಿ- ಶ್ರೀಲೀಲಾ ಸಖತ್ ಆಗಿ ಸ್ಟೆಪ್ಸ್ ಹಾಕಿದ್ದಾರೆ. ಈ ಹಾಡಿನ ಲಿರಿಕಲ್ ವಿಡಿಯೋ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಹಾಡಿನ ಕೆಲ ಸ್ಟಿಲ್ಸ್​ಗಳನ್ನು ಶ್ರೀಲೀಲಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 7
ಕನ್ನಡದ ‘ಕಿಸ್’ ಸಿನಿಮಾ ಮೂಲಕ ನಟಿ ಶ್ರೀಲೀಲಾ ಚಿತ್ರರಂಗಕ್ಕೆ ಕಾಲಿಟ್ಟರು. ತೆಲುಗು ಚಿತ್ರರಂಗದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಅವರ ಕೈಯಲ್ಲಿ ಈಗ 8 ಚಿತ್ರಗಳಿವೆ ಅನ್ನೋದು ವಿಶೇಷ. ರಶ್ಮಿಕಾ ಮಂದಣ್ಣ ರೀತಿ ಅವರು ತೆಲುಗಿನಲ್ಲಿ ಹೆಸರು ಮಾಡುತ್ತಿದ್ದಾರೆ.

ಕನ್ನಡದ ‘ಕಿಸ್’ ಸಿನಿಮಾ ಮೂಲಕ ನಟಿ ಶ್ರೀಲೀಲಾ ಚಿತ್ರರಂಗಕ್ಕೆ ಕಾಲಿಟ್ಟರು. ತೆಲುಗು ಚಿತ್ರರಂಗದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಅವರ ಕೈಯಲ್ಲಿ ಈಗ 8 ಚಿತ್ರಗಳಿವೆ ಅನ್ನೋದು ವಿಶೇಷ. ರಶ್ಮಿಕಾ ಮಂದಣ್ಣ ರೀತಿ ಅವರು ತೆಲುಗಿನಲ್ಲಿ ಹೆಸರು ಮಾಡುತ್ತಿದ್ದಾರೆ.

4 / 7
ಕನ್ನಡ ಬಿಟ್ಟು ತೆಲುಗು ಸಿನಿಮಾಗಳನ್ನು ಮಾಡುತ್ತಿರುವುದಕ್ಕೆ ಅನೇಕರು ಅಪಸ್ವರ ತೆಗೆದಿದ್ದಾರೆ. ಕಮೆಂಟ್ ಬಾಕ್ಸ್​ನಲ್ಲಿ ಶ್ರೀಲೀಲಾಗೆ ಬಯ್ಯುವ ಕೆಲಸ ಆಗುತ್ತಿದೆ. ಆದರೆ, ಶ್ರೀಲೀಲಾ ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳದೆ ಸಿನಿಮಾ ಬಗ್ಗೆ ಗಮನ ಹರಿಸುತ್ತಿದ್ದಾರೆ.

ಕನ್ನಡ ಬಿಟ್ಟು ತೆಲುಗು ಸಿನಿಮಾಗಳನ್ನು ಮಾಡುತ್ತಿರುವುದಕ್ಕೆ ಅನೇಕರು ಅಪಸ್ವರ ತೆಗೆದಿದ್ದಾರೆ. ಕಮೆಂಟ್ ಬಾಕ್ಸ್​ನಲ್ಲಿ ಶ್ರೀಲೀಲಾಗೆ ಬಯ್ಯುವ ಕೆಲಸ ಆಗುತ್ತಿದೆ. ಆದರೆ, ಶ್ರೀಲೀಲಾ ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳದೆ ಸಿನಿಮಾ ಬಗ್ಗೆ ಗಮನ ಹರಿಸುತ್ತಿದ್ದಾರೆ.

5 / 7
8 ಸಿನಿಮಾಗಳ ಪೈಕಿ ಅವರ ನಟನೆಯ ‘ಸ್ಕಂದ’ ಚಿತ್ರ ಭರ್ಜರಿ ನಿರೀಕ್ಷೆ ಹುಟ್ಟುಹಾಕಿದೆ. ಬೋಯಪತಿ ಶ್ರೀನು ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ‘ಅಖಂಡ’ದಂಥ ಮಾಸ್ ಸಿನಿಮಾಗಳನ್ನು ಅವರು ನಿರ್ದೇಶನ ಮಾಡಿದ್ದಾರೆ. 

8 ಸಿನಿಮಾಗಳ ಪೈಕಿ ಅವರ ನಟನೆಯ ‘ಸ್ಕಂದ’ ಚಿತ್ರ ಭರ್ಜರಿ ನಿರೀಕ್ಷೆ ಹುಟ್ಟುಹಾಕಿದೆ. ಬೋಯಪತಿ ಶ್ರೀನು ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ‘ಅಖಂಡ’ದಂಥ ಮಾಸ್ ಸಿನಿಮಾಗಳನ್ನು ಅವರು ನಿರ್ದೇಶನ ಮಾಡಿದ್ದಾರೆ. 

6 / 7
‘ಸ್ಕಂದ’ ಚಿತ್ರ ಸೆಪ್ಟೆಂಬರ್ 15ರಂದು ಎಲ್ಲಾ ಕಡೆಗಳಲ್ಲಿ ಬಿಡುಗಡೆ ಆಗುತ್ತಿದೆ. ಈ ಚಿತ್ರಕ್ಕೆ ಪ್ರಚಾರ ಮಾಡುವ ಕೆಲಸವನ್ನು ತಂಡ ಆರಂಭಿಸಿದೆ. ಈ ಚಿತ್ರವನ್ನು ಶ್ರೀನಿವಾಸ ಚಿತ್ತುರಿ ನಿರ್ಮಾಣ ಮಾಡಿದ್ದಾರೆ. ಎಸ್​. ಥಮನ್ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.

‘ಸ್ಕಂದ’ ಚಿತ್ರ ಸೆಪ್ಟೆಂಬರ್ 15ರಂದು ಎಲ್ಲಾ ಕಡೆಗಳಲ್ಲಿ ಬಿಡುಗಡೆ ಆಗುತ್ತಿದೆ. ಈ ಚಿತ್ರಕ್ಕೆ ಪ್ರಚಾರ ಮಾಡುವ ಕೆಲಸವನ್ನು ತಂಡ ಆರಂಭಿಸಿದೆ. ಈ ಚಿತ್ರವನ್ನು ಶ್ರೀನಿವಾಸ ಚಿತ್ತುರಿ ನಿರ್ಮಾಣ ಮಾಡಿದ್ದಾರೆ. ಎಸ್​. ಥಮನ್ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.

7 / 7
Follow us
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ