AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಂಡರಬಾಯ್..’ ಹಾಡಿನಲ್ಲಿ ಹೇಗಿದೆ ನೋಡಿ ಶ್ರೀಲೀಲಾ ಅವತಾರ; ಫೋಟೋ ಮೂಲಕ ವಿವರಿಸಿದ ನಟಿ

ಶ್ರೀಲೀಲಾ ಅವರು ಡ್ಯಾನ್ಸ್ ಕೂಡ ಸೂಪರ್ ಆಗಿ ಮಾಡುತ್ತಾರೆ. ಅವರು ‘ಸ್ಕಂದ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ‘ಗಂಡರಬಾಯ್..’ ಹಾಡಿನ ಲಿರಿಕಲ್ ಹಾಡಿನ ಪ್ರೋಮೋ ಇತ್ತೀಚೆಗೆ ಬಿಡುಗಡೆ ಆಗಿ ಗಮನ ಸೆಳೆಯುತ್ತಿದೆ.

ರಾಜೇಶ್ ದುಗ್ಗುಮನೆ
|

Updated on: Aug 23, 2023 | 9:30 AM

Share
2022ರಲ್ಲಿ ರಿಲೀಸ್ ಆದ ರವಿತೇಜ-ಶ್ರೀಲೀಲಾ ಅಭಿನಯದ ‘ಧಮಾಕ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಶ್ರೀಲೀಲಾಗೆ ಇರುವ ಬೇಡಿಕೆ ಹೆಚ್ಚಿದೆ. ಅವರ ಬಳಿ ಹಲವು ಸಿನಿಮಾಗಳು ಇವೆ. ಇವುಗಳಲ್ಲಿ ಬಹುತೇಕ ಎಲ್ಲವೂ ತೆಲುಗು ಸಿನಿಮಾಗಳು.

2022ರಲ್ಲಿ ರಿಲೀಸ್ ಆದ ರವಿತೇಜ-ಶ್ರೀಲೀಲಾ ಅಭಿನಯದ ‘ಧಮಾಕ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಶ್ರೀಲೀಲಾಗೆ ಇರುವ ಬೇಡಿಕೆ ಹೆಚ್ಚಿದೆ. ಅವರ ಬಳಿ ಹಲವು ಸಿನಿಮಾಗಳು ಇವೆ. ಇವುಗಳಲ್ಲಿ ಬಹುತೇಕ ಎಲ್ಲವೂ ತೆಲುಗು ಸಿನಿಮಾಗಳು.

1 / 7
ಶ್ರೀಲೀಲಾ ಅವರು ಡ್ಯಾನ್ಸ್ ಕೂಡ ಸೂಪರ್ ಆಗಿ ಮಾಡುತ್ತಾರೆ. ಅವರು ‘ಸ್ಕಂದ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ‘ಗಂಡರಬಾಯ್..’ ಹಾಡಿನ ಲಿರಿಕಲ್ ಹಾಡಿನ ಪ್ರೋಮೋ ಇತ್ತೀಚೆಗೆ ಬಿಡುಗಡೆ ಆಗಿ ಗಮನ ಸೆಳೆಯುತ್ತಿದೆ.

ಶ್ರೀಲೀಲಾ ಅವರು ಡ್ಯಾನ್ಸ್ ಕೂಡ ಸೂಪರ್ ಆಗಿ ಮಾಡುತ್ತಾರೆ. ಅವರು ‘ಸ್ಕಂದ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ‘ಗಂಡರಬಾಯ್..’ ಹಾಡಿನ ಲಿರಿಕಲ್ ಹಾಡಿನ ಪ್ರೋಮೋ ಇತ್ತೀಚೆಗೆ ಬಿಡುಗಡೆ ಆಗಿ ಗಮನ ಸೆಳೆಯುತ್ತಿದೆ.

2 / 7
ಈ ಹಾಡಿನಲ್ಲಿ ರಾಮ್ ಪೋತಿನೇನಿ- ಶ್ರೀಲೀಲಾ ಸಖತ್ ಆಗಿ ಸ್ಟೆಪ್ಸ್ ಹಾಕಿದ್ದಾರೆ. ಈ ಹಾಡಿನ ಲಿರಿಕಲ್ ವಿಡಿಯೋ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಹಾಡಿನ ಕೆಲ ಸ್ಟಿಲ್ಸ್​ಗಳನ್ನು ಶ್ರೀಲೀಲಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಹಾಡಿನಲ್ಲಿ ರಾಮ್ ಪೋತಿನೇನಿ- ಶ್ರೀಲೀಲಾ ಸಖತ್ ಆಗಿ ಸ್ಟೆಪ್ಸ್ ಹಾಕಿದ್ದಾರೆ. ಈ ಹಾಡಿನ ಲಿರಿಕಲ್ ವಿಡಿಯೋ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಹಾಡಿನ ಕೆಲ ಸ್ಟಿಲ್ಸ್​ಗಳನ್ನು ಶ್ರೀಲೀಲಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 7
ಕನ್ನಡದ ‘ಕಿಸ್’ ಸಿನಿಮಾ ಮೂಲಕ ನಟಿ ಶ್ರೀಲೀಲಾ ಚಿತ್ರರಂಗಕ್ಕೆ ಕಾಲಿಟ್ಟರು. ತೆಲುಗು ಚಿತ್ರರಂಗದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಅವರ ಕೈಯಲ್ಲಿ ಈಗ 8 ಚಿತ್ರಗಳಿವೆ ಅನ್ನೋದು ವಿಶೇಷ. ರಶ್ಮಿಕಾ ಮಂದಣ್ಣ ರೀತಿ ಅವರು ತೆಲುಗಿನಲ್ಲಿ ಹೆಸರು ಮಾಡುತ್ತಿದ್ದಾರೆ.

ಕನ್ನಡದ ‘ಕಿಸ್’ ಸಿನಿಮಾ ಮೂಲಕ ನಟಿ ಶ್ರೀಲೀಲಾ ಚಿತ್ರರಂಗಕ್ಕೆ ಕಾಲಿಟ್ಟರು. ತೆಲುಗು ಚಿತ್ರರಂಗದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಅವರ ಕೈಯಲ್ಲಿ ಈಗ 8 ಚಿತ್ರಗಳಿವೆ ಅನ್ನೋದು ವಿಶೇಷ. ರಶ್ಮಿಕಾ ಮಂದಣ್ಣ ರೀತಿ ಅವರು ತೆಲುಗಿನಲ್ಲಿ ಹೆಸರು ಮಾಡುತ್ತಿದ್ದಾರೆ.

4 / 7
ಕನ್ನಡ ಬಿಟ್ಟು ತೆಲುಗು ಸಿನಿಮಾಗಳನ್ನು ಮಾಡುತ್ತಿರುವುದಕ್ಕೆ ಅನೇಕರು ಅಪಸ್ವರ ತೆಗೆದಿದ್ದಾರೆ. ಕಮೆಂಟ್ ಬಾಕ್ಸ್​ನಲ್ಲಿ ಶ್ರೀಲೀಲಾಗೆ ಬಯ್ಯುವ ಕೆಲಸ ಆಗುತ್ತಿದೆ. ಆದರೆ, ಶ್ರೀಲೀಲಾ ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳದೆ ಸಿನಿಮಾ ಬಗ್ಗೆ ಗಮನ ಹರಿಸುತ್ತಿದ್ದಾರೆ.

ಕನ್ನಡ ಬಿಟ್ಟು ತೆಲುಗು ಸಿನಿಮಾಗಳನ್ನು ಮಾಡುತ್ತಿರುವುದಕ್ಕೆ ಅನೇಕರು ಅಪಸ್ವರ ತೆಗೆದಿದ್ದಾರೆ. ಕಮೆಂಟ್ ಬಾಕ್ಸ್​ನಲ್ಲಿ ಶ್ರೀಲೀಲಾಗೆ ಬಯ್ಯುವ ಕೆಲಸ ಆಗುತ್ತಿದೆ. ಆದರೆ, ಶ್ರೀಲೀಲಾ ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳದೆ ಸಿನಿಮಾ ಬಗ್ಗೆ ಗಮನ ಹರಿಸುತ್ತಿದ್ದಾರೆ.

5 / 7
8 ಸಿನಿಮಾಗಳ ಪೈಕಿ ಅವರ ನಟನೆಯ ‘ಸ್ಕಂದ’ ಚಿತ್ರ ಭರ್ಜರಿ ನಿರೀಕ್ಷೆ ಹುಟ್ಟುಹಾಕಿದೆ. ಬೋಯಪತಿ ಶ್ರೀನು ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ‘ಅಖಂಡ’ದಂಥ ಮಾಸ್ ಸಿನಿಮಾಗಳನ್ನು ಅವರು ನಿರ್ದೇಶನ ಮಾಡಿದ್ದಾರೆ. 

8 ಸಿನಿಮಾಗಳ ಪೈಕಿ ಅವರ ನಟನೆಯ ‘ಸ್ಕಂದ’ ಚಿತ್ರ ಭರ್ಜರಿ ನಿರೀಕ್ಷೆ ಹುಟ್ಟುಹಾಕಿದೆ. ಬೋಯಪತಿ ಶ್ರೀನು ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ‘ಅಖಂಡ’ದಂಥ ಮಾಸ್ ಸಿನಿಮಾಗಳನ್ನು ಅವರು ನಿರ್ದೇಶನ ಮಾಡಿದ್ದಾರೆ. 

6 / 7
‘ಸ್ಕಂದ’ ಚಿತ್ರ ಸೆಪ್ಟೆಂಬರ್ 15ರಂದು ಎಲ್ಲಾ ಕಡೆಗಳಲ್ಲಿ ಬಿಡುಗಡೆ ಆಗುತ್ತಿದೆ. ಈ ಚಿತ್ರಕ್ಕೆ ಪ್ರಚಾರ ಮಾಡುವ ಕೆಲಸವನ್ನು ತಂಡ ಆರಂಭಿಸಿದೆ. ಈ ಚಿತ್ರವನ್ನು ಶ್ರೀನಿವಾಸ ಚಿತ್ತುರಿ ನಿರ್ಮಾಣ ಮಾಡಿದ್ದಾರೆ. ಎಸ್​. ಥಮನ್ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.

‘ಸ್ಕಂದ’ ಚಿತ್ರ ಸೆಪ್ಟೆಂಬರ್ 15ರಂದು ಎಲ್ಲಾ ಕಡೆಗಳಲ್ಲಿ ಬಿಡುಗಡೆ ಆಗುತ್ತಿದೆ. ಈ ಚಿತ್ರಕ್ಕೆ ಪ್ರಚಾರ ಮಾಡುವ ಕೆಲಸವನ್ನು ತಂಡ ಆರಂಭಿಸಿದೆ. ಈ ಚಿತ್ರವನ್ನು ಶ್ರೀನಿವಾಸ ಚಿತ್ತುರಿ ನಿರ್ಮಾಣ ಮಾಡಿದ್ದಾರೆ. ಎಸ್​. ಥಮನ್ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.

7 / 7
Follow Us
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್