AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಂಡರಬಾಯ್..’ ಹಾಡಿನಲ್ಲಿ ಹೇಗಿದೆ ನೋಡಿ ಶ್ರೀಲೀಲಾ ಅವತಾರ; ಫೋಟೋ ಮೂಲಕ ವಿವರಿಸಿದ ನಟಿ

ಶ್ರೀಲೀಲಾ ಅವರು ಡ್ಯಾನ್ಸ್ ಕೂಡ ಸೂಪರ್ ಆಗಿ ಮಾಡುತ್ತಾರೆ. ಅವರು ‘ಸ್ಕಂದ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ‘ಗಂಡರಬಾಯ್..’ ಹಾಡಿನ ಲಿರಿಕಲ್ ಹಾಡಿನ ಪ್ರೋಮೋ ಇತ್ತೀಚೆಗೆ ಬಿಡುಗಡೆ ಆಗಿ ಗಮನ ಸೆಳೆಯುತ್ತಿದೆ.

ರಾಜೇಶ್ ದುಗ್ಗುಮನೆ
|

Updated on: Aug 23, 2023 | 9:30 AM

Share
2022ರಲ್ಲಿ ರಿಲೀಸ್ ಆದ ರವಿತೇಜ-ಶ್ರೀಲೀಲಾ ಅಭಿನಯದ ‘ಧಮಾಕ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಶ್ರೀಲೀಲಾಗೆ ಇರುವ ಬೇಡಿಕೆ ಹೆಚ್ಚಿದೆ. ಅವರ ಬಳಿ ಹಲವು ಸಿನಿಮಾಗಳು ಇವೆ. ಇವುಗಳಲ್ಲಿ ಬಹುತೇಕ ಎಲ್ಲವೂ ತೆಲುಗು ಸಿನಿಮಾಗಳು.

2022ರಲ್ಲಿ ರಿಲೀಸ್ ಆದ ರವಿತೇಜ-ಶ್ರೀಲೀಲಾ ಅಭಿನಯದ ‘ಧಮಾಕ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಶ್ರೀಲೀಲಾಗೆ ಇರುವ ಬೇಡಿಕೆ ಹೆಚ್ಚಿದೆ. ಅವರ ಬಳಿ ಹಲವು ಸಿನಿಮಾಗಳು ಇವೆ. ಇವುಗಳಲ್ಲಿ ಬಹುತೇಕ ಎಲ್ಲವೂ ತೆಲುಗು ಸಿನಿಮಾಗಳು.

1 / 7
ಶ್ರೀಲೀಲಾ ಅವರು ಡ್ಯಾನ್ಸ್ ಕೂಡ ಸೂಪರ್ ಆಗಿ ಮಾಡುತ್ತಾರೆ. ಅವರು ‘ಸ್ಕಂದ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ‘ಗಂಡರಬಾಯ್..’ ಹಾಡಿನ ಲಿರಿಕಲ್ ಹಾಡಿನ ಪ್ರೋಮೋ ಇತ್ತೀಚೆಗೆ ಬಿಡುಗಡೆ ಆಗಿ ಗಮನ ಸೆಳೆಯುತ್ತಿದೆ.

ಶ್ರೀಲೀಲಾ ಅವರು ಡ್ಯಾನ್ಸ್ ಕೂಡ ಸೂಪರ್ ಆಗಿ ಮಾಡುತ್ತಾರೆ. ಅವರು ‘ಸ್ಕಂದ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ‘ಗಂಡರಬಾಯ್..’ ಹಾಡಿನ ಲಿರಿಕಲ್ ಹಾಡಿನ ಪ್ರೋಮೋ ಇತ್ತೀಚೆಗೆ ಬಿಡುಗಡೆ ಆಗಿ ಗಮನ ಸೆಳೆಯುತ್ತಿದೆ.

2 / 7
ಈ ಹಾಡಿನಲ್ಲಿ ರಾಮ್ ಪೋತಿನೇನಿ- ಶ್ರೀಲೀಲಾ ಸಖತ್ ಆಗಿ ಸ್ಟೆಪ್ಸ್ ಹಾಕಿದ್ದಾರೆ. ಈ ಹಾಡಿನ ಲಿರಿಕಲ್ ವಿಡಿಯೋ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಹಾಡಿನ ಕೆಲ ಸ್ಟಿಲ್ಸ್​ಗಳನ್ನು ಶ್ರೀಲೀಲಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಹಾಡಿನಲ್ಲಿ ರಾಮ್ ಪೋತಿನೇನಿ- ಶ್ರೀಲೀಲಾ ಸಖತ್ ಆಗಿ ಸ್ಟೆಪ್ಸ್ ಹಾಕಿದ್ದಾರೆ. ಈ ಹಾಡಿನ ಲಿರಿಕಲ್ ವಿಡಿಯೋ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಹಾಡಿನ ಕೆಲ ಸ್ಟಿಲ್ಸ್​ಗಳನ್ನು ಶ್ರೀಲೀಲಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 7
ಕನ್ನಡದ ‘ಕಿಸ್’ ಸಿನಿಮಾ ಮೂಲಕ ನಟಿ ಶ್ರೀಲೀಲಾ ಚಿತ್ರರಂಗಕ್ಕೆ ಕಾಲಿಟ್ಟರು. ತೆಲುಗು ಚಿತ್ರರಂಗದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಅವರ ಕೈಯಲ್ಲಿ ಈಗ 8 ಚಿತ್ರಗಳಿವೆ ಅನ್ನೋದು ವಿಶೇಷ. ರಶ್ಮಿಕಾ ಮಂದಣ್ಣ ರೀತಿ ಅವರು ತೆಲುಗಿನಲ್ಲಿ ಹೆಸರು ಮಾಡುತ್ತಿದ್ದಾರೆ.

ಕನ್ನಡದ ‘ಕಿಸ್’ ಸಿನಿಮಾ ಮೂಲಕ ನಟಿ ಶ್ರೀಲೀಲಾ ಚಿತ್ರರಂಗಕ್ಕೆ ಕಾಲಿಟ್ಟರು. ತೆಲುಗು ಚಿತ್ರರಂಗದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಅವರ ಕೈಯಲ್ಲಿ ಈಗ 8 ಚಿತ್ರಗಳಿವೆ ಅನ್ನೋದು ವಿಶೇಷ. ರಶ್ಮಿಕಾ ಮಂದಣ್ಣ ರೀತಿ ಅವರು ತೆಲುಗಿನಲ್ಲಿ ಹೆಸರು ಮಾಡುತ್ತಿದ್ದಾರೆ.

4 / 7
ಕನ್ನಡ ಬಿಟ್ಟು ತೆಲುಗು ಸಿನಿಮಾಗಳನ್ನು ಮಾಡುತ್ತಿರುವುದಕ್ಕೆ ಅನೇಕರು ಅಪಸ್ವರ ತೆಗೆದಿದ್ದಾರೆ. ಕಮೆಂಟ್ ಬಾಕ್ಸ್​ನಲ್ಲಿ ಶ್ರೀಲೀಲಾಗೆ ಬಯ್ಯುವ ಕೆಲಸ ಆಗುತ್ತಿದೆ. ಆದರೆ, ಶ್ರೀಲೀಲಾ ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳದೆ ಸಿನಿಮಾ ಬಗ್ಗೆ ಗಮನ ಹರಿಸುತ್ತಿದ್ದಾರೆ.

ಕನ್ನಡ ಬಿಟ್ಟು ತೆಲುಗು ಸಿನಿಮಾಗಳನ್ನು ಮಾಡುತ್ತಿರುವುದಕ್ಕೆ ಅನೇಕರು ಅಪಸ್ವರ ತೆಗೆದಿದ್ದಾರೆ. ಕಮೆಂಟ್ ಬಾಕ್ಸ್​ನಲ್ಲಿ ಶ್ರೀಲೀಲಾಗೆ ಬಯ್ಯುವ ಕೆಲಸ ಆಗುತ್ತಿದೆ. ಆದರೆ, ಶ್ರೀಲೀಲಾ ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳದೆ ಸಿನಿಮಾ ಬಗ್ಗೆ ಗಮನ ಹರಿಸುತ್ತಿದ್ದಾರೆ.

5 / 7
8 ಸಿನಿಮಾಗಳ ಪೈಕಿ ಅವರ ನಟನೆಯ ‘ಸ್ಕಂದ’ ಚಿತ್ರ ಭರ್ಜರಿ ನಿರೀಕ್ಷೆ ಹುಟ್ಟುಹಾಕಿದೆ. ಬೋಯಪತಿ ಶ್ರೀನು ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ‘ಅಖಂಡ’ದಂಥ ಮಾಸ್ ಸಿನಿಮಾಗಳನ್ನು ಅವರು ನಿರ್ದೇಶನ ಮಾಡಿದ್ದಾರೆ. 

8 ಸಿನಿಮಾಗಳ ಪೈಕಿ ಅವರ ನಟನೆಯ ‘ಸ್ಕಂದ’ ಚಿತ್ರ ಭರ್ಜರಿ ನಿರೀಕ್ಷೆ ಹುಟ್ಟುಹಾಕಿದೆ. ಬೋಯಪತಿ ಶ್ರೀನು ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ‘ಅಖಂಡ’ದಂಥ ಮಾಸ್ ಸಿನಿಮಾಗಳನ್ನು ಅವರು ನಿರ್ದೇಶನ ಮಾಡಿದ್ದಾರೆ. 

6 / 7
‘ಸ್ಕಂದ’ ಚಿತ್ರ ಸೆಪ್ಟೆಂಬರ್ 15ರಂದು ಎಲ್ಲಾ ಕಡೆಗಳಲ್ಲಿ ಬಿಡುಗಡೆ ಆಗುತ್ತಿದೆ. ಈ ಚಿತ್ರಕ್ಕೆ ಪ್ರಚಾರ ಮಾಡುವ ಕೆಲಸವನ್ನು ತಂಡ ಆರಂಭಿಸಿದೆ. ಈ ಚಿತ್ರವನ್ನು ಶ್ರೀನಿವಾಸ ಚಿತ್ತುರಿ ನಿರ್ಮಾಣ ಮಾಡಿದ್ದಾರೆ. ಎಸ್​. ಥಮನ್ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.

‘ಸ್ಕಂದ’ ಚಿತ್ರ ಸೆಪ್ಟೆಂಬರ್ 15ರಂದು ಎಲ್ಲಾ ಕಡೆಗಳಲ್ಲಿ ಬಿಡುಗಡೆ ಆಗುತ್ತಿದೆ. ಈ ಚಿತ್ರಕ್ಕೆ ಪ್ರಚಾರ ಮಾಡುವ ಕೆಲಸವನ್ನು ತಂಡ ಆರಂಭಿಸಿದೆ. ಈ ಚಿತ್ರವನ್ನು ಶ್ರೀನಿವಾಸ ಚಿತ್ತುರಿ ನಿರ್ಮಾಣ ಮಾಡಿದ್ದಾರೆ. ಎಸ್​. ಥಮನ್ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.

7 / 7
Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!