AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಂಡರಬಾಯ್..’ ಹಾಡಿನಲ್ಲಿ ಹೇಗಿದೆ ನೋಡಿ ಶ್ರೀಲೀಲಾ ಅವತಾರ; ಫೋಟೋ ಮೂಲಕ ವಿವರಿಸಿದ ನಟಿ

ಶ್ರೀಲೀಲಾ ಅವರು ಡ್ಯಾನ್ಸ್ ಕೂಡ ಸೂಪರ್ ಆಗಿ ಮಾಡುತ್ತಾರೆ. ಅವರು ‘ಸ್ಕಂದ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ‘ಗಂಡರಬಾಯ್..’ ಹಾಡಿನ ಲಿರಿಕಲ್ ಹಾಡಿನ ಪ್ರೋಮೋ ಇತ್ತೀಚೆಗೆ ಬಿಡುಗಡೆ ಆಗಿ ಗಮನ ಸೆಳೆಯುತ್ತಿದೆ.

ರಾಜೇಶ್ ದುಗ್ಗುಮನೆ
|

Updated on: Aug 23, 2023 | 9:30 AM

2022ರಲ್ಲಿ ರಿಲೀಸ್ ಆದ ರವಿತೇಜ-ಶ್ರೀಲೀಲಾ ಅಭಿನಯದ ‘ಧಮಾಕ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಶ್ರೀಲೀಲಾಗೆ ಇರುವ ಬೇಡಿಕೆ ಹೆಚ್ಚಿದೆ. ಅವರ ಬಳಿ ಹಲವು ಸಿನಿಮಾಗಳು ಇವೆ. ಇವುಗಳಲ್ಲಿ ಬಹುತೇಕ ಎಲ್ಲವೂ ತೆಲುಗು ಸಿನಿಮಾಗಳು.

2022ರಲ್ಲಿ ರಿಲೀಸ್ ಆದ ರವಿತೇಜ-ಶ್ರೀಲೀಲಾ ಅಭಿನಯದ ‘ಧಮಾಕ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಶ್ರೀಲೀಲಾಗೆ ಇರುವ ಬೇಡಿಕೆ ಹೆಚ್ಚಿದೆ. ಅವರ ಬಳಿ ಹಲವು ಸಿನಿಮಾಗಳು ಇವೆ. ಇವುಗಳಲ್ಲಿ ಬಹುತೇಕ ಎಲ್ಲವೂ ತೆಲುಗು ಸಿನಿಮಾಗಳು.

1 / 7
ಶ್ರೀಲೀಲಾ ಅವರು ಡ್ಯಾನ್ಸ್ ಕೂಡ ಸೂಪರ್ ಆಗಿ ಮಾಡುತ್ತಾರೆ. ಅವರು ‘ಸ್ಕಂದ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ‘ಗಂಡರಬಾಯ್..’ ಹಾಡಿನ ಲಿರಿಕಲ್ ಹಾಡಿನ ಪ್ರೋಮೋ ಇತ್ತೀಚೆಗೆ ಬಿಡುಗಡೆ ಆಗಿ ಗಮನ ಸೆಳೆಯುತ್ತಿದೆ.

ಶ್ರೀಲೀಲಾ ಅವರು ಡ್ಯಾನ್ಸ್ ಕೂಡ ಸೂಪರ್ ಆಗಿ ಮಾಡುತ್ತಾರೆ. ಅವರು ‘ಸ್ಕಂದ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ‘ಗಂಡರಬಾಯ್..’ ಹಾಡಿನ ಲಿರಿಕಲ್ ಹಾಡಿನ ಪ್ರೋಮೋ ಇತ್ತೀಚೆಗೆ ಬಿಡುಗಡೆ ಆಗಿ ಗಮನ ಸೆಳೆಯುತ್ತಿದೆ.

2 / 7
ಈ ಹಾಡಿನಲ್ಲಿ ರಾಮ್ ಪೋತಿನೇನಿ- ಶ್ರೀಲೀಲಾ ಸಖತ್ ಆಗಿ ಸ್ಟೆಪ್ಸ್ ಹಾಕಿದ್ದಾರೆ. ಈ ಹಾಡಿನ ಲಿರಿಕಲ್ ವಿಡಿಯೋ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಹಾಡಿನ ಕೆಲ ಸ್ಟಿಲ್ಸ್​ಗಳನ್ನು ಶ್ರೀಲೀಲಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಹಾಡಿನಲ್ಲಿ ರಾಮ್ ಪೋತಿನೇನಿ- ಶ್ರೀಲೀಲಾ ಸಖತ್ ಆಗಿ ಸ್ಟೆಪ್ಸ್ ಹಾಕಿದ್ದಾರೆ. ಈ ಹಾಡಿನ ಲಿರಿಕಲ್ ವಿಡಿಯೋ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಹಾಡಿನ ಕೆಲ ಸ್ಟಿಲ್ಸ್​ಗಳನ್ನು ಶ್ರೀಲೀಲಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 7
ಕನ್ನಡದ ‘ಕಿಸ್’ ಸಿನಿಮಾ ಮೂಲಕ ನಟಿ ಶ್ರೀಲೀಲಾ ಚಿತ್ರರಂಗಕ್ಕೆ ಕಾಲಿಟ್ಟರು. ತೆಲುಗು ಚಿತ್ರರಂಗದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಅವರ ಕೈಯಲ್ಲಿ ಈಗ 8 ಚಿತ್ರಗಳಿವೆ ಅನ್ನೋದು ವಿಶೇಷ. ರಶ್ಮಿಕಾ ಮಂದಣ್ಣ ರೀತಿ ಅವರು ತೆಲುಗಿನಲ್ಲಿ ಹೆಸರು ಮಾಡುತ್ತಿದ್ದಾರೆ.

ಕನ್ನಡದ ‘ಕಿಸ್’ ಸಿನಿಮಾ ಮೂಲಕ ನಟಿ ಶ್ರೀಲೀಲಾ ಚಿತ್ರರಂಗಕ್ಕೆ ಕಾಲಿಟ್ಟರು. ತೆಲುಗು ಚಿತ್ರರಂಗದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಅವರ ಕೈಯಲ್ಲಿ ಈಗ 8 ಚಿತ್ರಗಳಿವೆ ಅನ್ನೋದು ವಿಶೇಷ. ರಶ್ಮಿಕಾ ಮಂದಣ್ಣ ರೀತಿ ಅವರು ತೆಲುಗಿನಲ್ಲಿ ಹೆಸರು ಮಾಡುತ್ತಿದ್ದಾರೆ.

4 / 7
ಕನ್ನಡ ಬಿಟ್ಟು ತೆಲುಗು ಸಿನಿಮಾಗಳನ್ನು ಮಾಡುತ್ತಿರುವುದಕ್ಕೆ ಅನೇಕರು ಅಪಸ್ವರ ತೆಗೆದಿದ್ದಾರೆ. ಕಮೆಂಟ್ ಬಾಕ್ಸ್​ನಲ್ಲಿ ಶ್ರೀಲೀಲಾಗೆ ಬಯ್ಯುವ ಕೆಲಸ ಆಗುತ್ತಿದೆ. ಆದರೆ, ಶ್ರೀಲೀಲಾ ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳದೆ ಸಿನಿಮಾ ಬಗ್ಗೆ ಗಮನ ಹರಿಸುತ್ತಿದ್ದಾರೆ.

ಕನ್ನಡ ಬಿಟ್ಟು ತೆಲುಗು ಸಿನಿಮಾಗಳನ್ನು ಮಾಡುತ್ತಿರುವುದಕ್ಕೆ ಅನೇಕರು ಅಪಸ್ವರ ತೆಗೆದಿದ್ದಾರೆ. ಕಮೆಂಟ್ ಬಾಕ್ಸ್​ನಲ್ಲಿ ಶ್ರೀಲೀಲಾಗೆ ಬಯ್ಯುವ ಕೆಲಸ ಆಗುತ್ತಿದೆ. ಆದರೆ, ಶ್ರೀಲೀಲಾ ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳದೆ ಸಿನಿಮಾ ಬಗ್ಗೆ ಗಮನ ಹರಿಸುತ್ತಿದ್ದಾರೆ.

5 / 7
8 ಸಿನಿಮಾಗಳ ಪೈಕಿ ಅವರ ನಟನೆಯ ‘ಸ್ಕಂದ’ ಚಿತ್ರ ಭರ್ಜರಿ ನಿರೀಕ್ಷೆ ಹುಟ್ಟುಹಾಕಿದೆ. ಬೋಯಪತಿ ಶ್ರೀನು ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ‘ಅಖಂಡ’ದಂಥ ಮಾಸ್ ಸಿನಿಮಾಗಳನ್ನು ಅವರು ನಿರ್ದೇಶನ ಮಾಡಿದ್ದಾರೆ. 

8 ಸಿನಿಮಾಗಳ ಪೈಕಿ ಅವರ ನಟನೆಯ ‘ಸ್ಕಂದ’ ಚಿತ್ರ ಭರ್ಜರಿ ನಿರೀಕ್ಷೆ ಹುಟ್ಟುಹಾಕಿದೆ. ಬೋಯಪತಿ ಶ್ರೀನು ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ‘ಅಖಂಡ’ದಂಥ ಮಾಸ್ ಸಿನಿಮಾಗಳನ್ನು ಅವರು ನಿರ್ದೇಶನ ಮಾಡಿದ್ದಾರೆ. 

6 / 7
‘ಸ್ಕಂದ’ ಚಿತ್ರ ಸೆಪ್ಟೆಂಬರ್ 15ರಂದು ಎಲ್ಲಾ ಕಡೆಗಳಲ್ಲಿ ಬಿಡುಗಡೆ ಆಗುತ್ತಿದೆ. ಈ ಚಿತ್ರಕ್ಕೆ ಪ್ರಚಾರ ಮಾಡುವ ಕೆಲಸವನ್ನು ತಂಡ ಆರಂಭಿಸಿದೆ. ಈ ಚಿತ್ರವನ್ನು ಶ್ರೀನಿವಾಸ ಚಿತ್ತುರಿ ನಿರ್ಮಾಣ ಮಾಡಿದ್ದಾರೆ. ಎಸ್​. ಥಮನ್ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.

‘ಸ್ಕಂದ’ ಚಿತ್ರ ಸೆಪ್ಟೆಂಬರ್ 15ರಂದು ಎಲ್ಲಾ ಕಡೆಗಳಲ್ಲಿ ಬಿಡುಗಡೆ ಆಗುತ್ತಿದೆ. ಈ ಚಿತ್ರಕ್ಕೆ ಪ್ರಚಾರ ಮಾಡುವ ಕೆಲಸವನ್ನು ತಂಡ ಆರಂಭಿಸಿದೆ. ಈ ಚಿತ್ರವನ್ನು ಶ್ರೀನಿವಾಸ ಚಿತ್ತುರಿ ನಿರ್ಮಾಣ ಮಾಡಿದ್ದಾರೆ. ಎಸ್​. ಥಮನ್ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.

7 / 7
Follow us
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​