‘ಗಂಡರಬಾಯ್..’ ಹಾಡಿನಲ್ಲಿ ಹೇಗಿದೆ ನೋಡಿ ಶ್ರೀಲೀಲಾ ಅವತಾರ; ಫೋಟೋ ಮೂಲಕ ವಿವರಿಸಿದ ನಟಿ

ಶ್ರೀಲೀಲಾ ಅವರು ಡ್ಯಾನ್ಸ್ ಕೂಡ ಸೂಪರ್ ಆಗಿ ಮಾಡುತ್ತಾರೆ. ಅವರು ‘ಸ್ಕಂದ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ‘ಗಂಡರಬಾಯ್..’ ಹಾಡಿನ ಲಿರಿಕಲ್ ಹಾಡಿನ ಪ್ರೋಮೋ ಇತ್ತೀಚೆಗೆ ಬಿಡುಗಡೆ ಆಗಿ ಗಮನ ಸೆಳೆಯುತ್ತಿದೆ.

|

Updated on: Aug 23, 2023 | 9:30 AM

2022ರಲ್ಲಿ ರಿಲೀಸ್ ಆದ ರವಿತೇಜ-ಶ್ರೀಲೀಲಾ ಅಭಿನಯದ ‘ಧಮಾಕ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಶ್ರೀಲೀಲಾಗೆ ಇರುವ ಬೇಡಿಕೆ ಹೆಚ್ಚಿದೆ. ಅವರ ಬಳಿ ಹಲವು ಸಿನಿಮಾಗಳು ಇವೆ. ಇವುಗಳಲ್ಲಿ ಬಹುತೇಕ ಎಲ್ಲವೂ ತೆಲುಗು ಸಿನಿಮಾಗಳು.

2022ರಲ್ಲಿ ರಿಲೀಸ್ ಆದ ರವಿತೇಜ-ಶ್ರೀಲೀಲಾ ಅಭಿನಯದ ‘ಧಮಾಕ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಶ್ರೀಲೀಲಾಗೆ ಇರುವ ಬೇಡಿಕೆ ಹೆಚ್ಚಿದೆ. ಅವರ ಬಳಿ ಹಲವು ಸಿನಿಮಾಗಳು ಇವೆ. ಇವುಗಳಲ್ಲಿ ಬಹುತೇಕ ಎಲ್ಲವೂ ತೆಲುಗು ಸಿನಿಮಾಗಳು.

1 / 7
ಶ್ರೀಲೀಲಾ ಅವರು ಡ್ಯಾನ್ಸ್ ಕೂಡ ಸೂಪರ್ ಆಗಿ ಮಾಡುತ್ತಾರೆ. ಅವರು ‘ಸ್ಕಂದ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ‘ಗಂಡರಬಾಯ್..’ ಹಾಡಿನ ಲಿರಿಕಲ್ ಹಾಡಿನ ಪ್ರೋಮೋ ಇತ್ತೀಚೆಗೆ ಬಿಡುಗಡೆ ಆಗಿ ಗಮನ ಸೆಳೆಯುತ್ತಿದೆ.

ಶ್ರೀಲೀಲಾ ಅವರು ಡ್ಯಾನ್ಸ್ ಕೂಡ ಸೂಪರ್ ಆಗಿ ಮಾಡುತ್ತಾರೆ. ಅವರು ‘ಸ್ಕಂದ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ‘ಗಂಡರಬಾಯ್..’ ಹಾಡಿನ ಲಿರಿಕಲ್ ಹಾಡಿನ ಪ್ರೋಮೋ ಇತ್ತೀಚೆಗೆ ಬಿಡುಗಡೆ ಆಗಿ ಗಮನ ಸೆಳೆಯುತ್ತಿದೆ.

2 / 7
ಈ ಹಾಡಿನಲ್ಲಿ ರಾಮ್ ಪೋತಿನೇನಿ- ಶ್ರೀಲೀಲಾ ಸಖತ್ ಆಗಿ ಸ್ಟೆಪ್ಸ್ ಹಾಕಿದ್ದಾರೆ. ಈ ಹಾಡಿನ ಲಿರಿಕಲ್ ವಿಡಿಯೋ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಹಾಡಿನ ಕೆಲ ಸ್ಟಿಲ್ಸ್​ಗಳನ್ನು ಶ್ರೀಲೀಲಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಹಾಡಿನಲ್ಲಿ ರಾಮ್ ಪೋತಿನೇನಿ- ಶ್ರೀಲೀಲಾ ಸಖತ್ ಆಗಿ ಸ್ಟೆಪ್ಸ್ ಹಾಕಿದ್ದಾರೆ. ಈ ಹಾಡಿನ ಲಿರಿಕಲ್ ವಿಡಿಯೋ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಹಾಡಿನ ಕೆಲ ಸ್ಟಿಲ್ಸ್​ಗಳನ್ನು ಶ್ರೀಲೀಲಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 7
ಕನ್ನಡದ ‘ಕಿಸ್’ ಸಿನಿಮಾ ಮೂಲಕ ನಟಿ ಶ್ರೀಲೀಲಾ ಚಿತ್ರರಂಗಕ್ಕೆ ಕಾಲಿಟ್ಟರು. ತೆಲುಗು ಚಿತ್ರರಂಗದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಅವರ ಕೈಯಲ್ಲಿ ಈಗ 8 ಚಿತ್ರಗಳಿವೆ ಅನ್ನೋದು ವಿಶೇಷ. ರಶ್ಮಿಕಾ ಮಂದಣ್ಣ ರೀತಿ ಅವರು ತೆಲುಗಿನಲ್ಲಿ ಹೆಸರು ಮಾಡುತ್ತಿದ್ದಾರೆ.

ಕನ್ನಡದ ‘ಕಿಸ್’ ಸಿನಿಮಾ ಮೂಲಕ ನಟಿ ಶ್ರೀಲೀಲಾ ಚಿತ್ರರಂಗಕ್ಕೆ ಕಾಲಿಟ್ಟರು. ತೆಲುಗು ಚಿತ್ರರಂಗದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಅವರ ಕೈಯಲ್ಲಿ ಈಗ 8 ಚಿತ್ರಗಳಿವೆ ಅನ್ನೋದು ವಿಶೇಷ. ರಶ್ಮಿಕಾ ಮಂದಣ್ಣ ರೀತಿ ಅವರು ತೆಲುಗಿನಲ್ಲಿ ಹೆಸರು ಮಾಡುತ್ತಿದ್ದಾರೆ.

4 / 7
ಕನ್ನಡ ಬಿಟ್ಟು ತೆಲುಗು ಸಿನಿಮಾಗಳನ್ನು ಮಾಡುತ್ತಿರುವುದಕ್ಕೆ ಅನೇಕರು ಅಪಸ್ವರ ತೆಗೆದಿದ್ದಾರೆ. ಕಮೆಂಟ್ ಬಾಕ್ಸ್​ನಲ್ಲಿ ಶ್ರೀಲೀಲಾಗೆ ಬಯ್ಯುವ ಕೆಲಸ ಆಗುತ್ತಿದೆ. ಆದರೆ, ಶ್ರೀಲೀಲಾ ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳದೆ ಸಿನಿಮಾ ಬಗ್ಗೆ ಗಮನ ಹರಿಸುತ್ತಿದ್ದಾರೆ.

ಕನ್ನಡ ಬಿಟ್ಟು ತೆಲುಗು ಸಿನಿಮಾಗಳನ್ನು ಮಾಡುತ್ತಿರುವುದಕ್ಕೆ ಅನೇಕರು ಅಪಸ್ವರ ತೆಗೆದಿದ್ದಾರೆ. ಕಮೆಂಟ್ ಬಾಕ್ಸ್​ನಲ್ಲಿ ಶ್ರೀಲೀಲಾಗೆ ಬಯ್ಯುವ ಕೆಲಸ ಆಗುತ್ತಿದೆ. ಆದರೆ, ಶ್ರೀಲೀಲಾ ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳದೆ ಸಿನಿಮಾ ಬಗ್ಗೆ ಗಮನ ಹರಿಸುತ್ತಿದ್ದಾರೆ.

5 / 7
8 ಸಿನಿಮಾಗಳ ಪೈಕಿ ಅವರ ನಟನೆಯ ‘ಸ್ಕಂದ’ ಚಿತ್ರ ಭರ್ಜರಿ ನಿರೀಕ್ಷೆ ಹುಟ್ಟುಹಾಕಿದೆ. ಬೋಯಪತಿ ಶ್ರೀನು ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ‘ಅಖಂಡ’ದಂಥ ಮಾಸ್ ಸಿನಿಮಾಗಳನ್ನು ಅವರು ನಿರ್ದೇಶನ ಮಾಡಿದ್ದಾರೆ. 

8 ಸಿನಿಮಾಗಳ ಪೈಕಿ ಅವರ ನಟನೆಯ ‘ಸ್ಕಂದ’ ಚಿತ್ರ ಭರ್ಜರಿ ನಿರೀಕ್ಷೆ ಹುಟ್ಟುಹಾಕಿದೆ. ಬೋಯಪತಿ ಶ್ರೀನು ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ‘ಅಖಂಡ’ದಂಥ ಮಾಸ್ ಸಿನಿಮಾಗಳನ್ನು ಅವರು ನಿರ್ದೇಶನ ಮಾಡಿದ್ದಾರೆ. 

6 / 7
‘ಸ್ಕಂದ’ ಚಿತ್ರ ಸೆಪ್ಟೆಂಬರ್ 15ರಂದು ಎಲ್ಲಾ ಕಡೆಗಳಲ್ಲಿ ಬಿಡುಗಡೆ ಆಗುತ್ತಿದೆ. ಈ ಚಿತ್ರಕ್ಕೆ ಪ್ರಚಾರ ಮಾಡುವ ಕೆಲಸವನ್ನು ತಂಡ ಆರಂಭಿಸಿದೆ. ಈ ಚಿತ್ರವನ್ನು ಶ್ರೀನಿವಾಸ ಚಿತ್ತುರಿ ನಿರ್ಮಾಣ ಮಾಡಿದ್ದಾರೆ. ಎಸ್​. ಥಮನ್ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.

‘ಸ್ಕಂದ’ ಚಿತ್ರ ಸೆಪ್ಟೆಂಬರ್ 15ರಂದು ಎಲ್ಲಾ ಕಡೆಗಳಲ್ಲಿ ಬಿಡುಗಡೆ ಆಗುತ್ತಿದೆ. ಈ ಚಿತ್ರಕ್ಕೆ ಪ್ರಚಾರ ಮಾಡುವ ಕೆಲಸವನ್ನು ತಂಡ ಆರಂಭಿಸಿದೆ. ಈ ಚಿತ್ರವನ್ನು ಶ್ರೀನಿವಾಸ ಚಿತ್ತುರಿ ನಿರ್ಮಾಣ ಮಾಡಿದ್ದಾರೆ. ಎಸ್​. ಥಮನ್ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.

7 / 7
Follow us
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು