AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮ್ಮೆ ನಗು, ಒಮ್ಮೆ ಗಂಭೀರ: ಶ್ರೀಲೀಲಾ ಮೂಡ್ ಕ್ಷಣದಲ್ಲಿ ಬದಲಾಗುತ್ತದೆ

Sreeleela: ಕನ್ನಡತಿ ಶ್ರೀಲೀಲಾ ತಮ್ಮ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Jun 30, 2023 | 10:18 PM

Share
ನಟಿ ಶ್ರೀಲೀಲಾ ತಮ್ಮ ಹೊಸ ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ನಟಿ ಶ್ರೀಲೀಲಾ ತಮ್ಮ ಹೊಸ ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 7
ಕಪ್ಪು ಚೌಕಳಿಯ ಉಡುಪು ಧರಿಸಿ ಸೆಕ್ಸಿಯಾಗಿ ಫೋಸು ನೀಡಿದ್ದಾರೆ ಶ್ರೀಲೀಲಾ

ಕಪ್ಪು ಚೌಕಳಿಯ ಉಡುಪು ಧರಿಸಿ ಸೆಕ್ಸಿಯಾಗಿ ಫೋಸು ನೀಡಿದ್ದಾರೆ ಶ್ರೀಲೀಲಾ

2 / 7
ಕನ್ನಡತಿ ಶ್ರೀಲೀಲಾ ಈಗ ತೆಲುಗು ಚಿತ್ರರಂಗದಲ್ಲಿ ಬಲು ಜೋರಾಗಿಯೇ ಮಿಂಚುತ್ತಿದ್ದಾರೆ.

ಕನ್ನಡತಿ ಶ್ರೀಲೀಲಾ ಈಗ ತೆಲುಗು ಚಿತ್ರರಂಗದಲ್ಲಿ ಬಲು ಜೋರಾಗಿಯೇ ಮಿಂಚುತ್ತಿದ್ದಾರೆ.

3 / 7
ರಶ್ಮಿಕಾ ಮಂದಣ್ಣ, ಪೂಜಾ ಹೆಗ್ಡೆ ಅಂಥಹಾ ಪ್ಯಾನ್ ಇಂಡಿಯಾ ನಟಿಯರಿಗೂ ಠಕ್ಕರ್ ಕೊಡುತ್ತಿದ್ದಾರೆ ಶ್ರೀಲೀಲಾ.

ರಶ್ಮಿಕಾ ಮಂದಣ್ಣ, ಪೂಜಾ ಹೆಗ್ಡೆ ಅಂಥಹಾ ಪ್ಯಾನ್ ಇಂಡಿಯಾ ನಟಿಯರಿಗೂ ಠಕ್ಕರ್ ಕೊಡುತ್ತಿದ್ದಾರೆ ಶ್ರೀಲೀಲಾ.

4 / 7
ಕನ್ನಡದ ಕಿಸ್ ಸಿನಿಮಾ ಮೂಲಕ ನಟನೆ ಪ್ರಾರಂಭಿಸಿದ ಶ್ರೀಲೀಲಾ ಬಹಳ ದೂರ ಸಾಗಿ ಬಂದಿದ್ದಾರೆ.

ಕನ್ನಡದ ಕಿಸ್ ಸಿನಿಮಾ ಮೂಲಕ ನಟನೆ ಪ್ರಾರಂಭಿಸಿದ ಶ್ರೀಲೀಲಾ ಬಹಳ ದೂರ ಸಾಗಿ ಬಂದಿದ್ದಾರೆ.

5 / 7
ತೆಲುಗಿನ ದೊಡ್ಡ ಸ್ಟಾರ್ ನಟರೊಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ ಶ್ರೀಲೀಲಾ.

ತೆಲುಗಿನ ದೊಡ್ಡ ಸ್ಟಾರ್ ನಟರೊಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ ಶ್ರೀಲೀಲಾ.

6 / 7
ರವಿತೇಜ, ಮಹೇಶ್ ಬಾಬು ಈಗ ನಂದಮೂರಿ ಬಾಲಕೃಷ್ಣರ ಹೊಸ ಸಿನಿಮಾದಲ್ಲಿಯೂ ಶ್ರೀಲೀಲಾ ನಟಿಸುತ್ತಿದ್ದಾರೆ.

ರವಿತೇಜ, ಮಹೇಶ್ ಬಾಬು ಈಗ ನಂದಮೂರಿ ಬಾಲಕೃಷ್ಣರ ಹೊಸ ಸಿನಿಮಾದಲ್ಲಿಯೂ ಶ್ರೀಲೀಲಾ ನಟಿಸುತ್ತಿದ್ದಾರೆ.

7 / 7
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!