AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮ್ಮೆ ನಗು, ಒಮ್ಮೆ ಗಂಭೀರ: ಶ್ರೀಲೀಲಾ ಮೂಡ್ ಕ್ಷಣದಲ್ಲಿ ಬದಲಾಗುತ್ತದೆ

Sreeleela: ಕನ್ನಡತಿ ಶ್ರೀಲೀಲಾ ತಮ್ಮ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Jun 30, 2023 | 10:18 PM

Share
ನಟಿ ಶ್ರೀಲೀಲಾ ತಮ್ಮ ಹೊಸ ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ನಟಿ ಶ್ರೀಲೀಲಾ ತಮ್ಮ ಹೊಸ ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 7
ಕಪ್ಪು ಚೌಕಳಿಯ ಉಡುಪು ಧರಿಸಿ ಸೆಕ್ಸಿಯಾಗಿ ಫೋಸು ನೀಡಿದ್ದಾರೆ ಶ್ರೀಲೀಲಾ

ಕಪ್ಪು ಚೌಕಳಿಯ ಉಡುಪು ಧರಿಸಿ ಸೆಕ್ಸಿಯಾಗಿ ಫೋಸು ನೀಡಿದ್ದಾರೆ ಶ್ರೀಲೀಲಾ

2 / 7
ಕನ್ನಡತಿ ಶ್ರೀಲೀಲಾ ಈಗ ತೆಲುಗು ಚಿತ್ರರಂಗದಲ್ಲಿ ಬಲು ಜೋರಾಗಿಯೇ ಮಿಂಚುತ್ತಿದ್ದಾರೆ.

ಕನ್ನಡತಿ ಶ್ರೀಲೀಲಾ ಈಗ ತೆಲುಗು ಚಿತ್ರರಂಗದಲ್ಲಿ ಬಲು ಜೋರಾಗಿಯೇ ಮಿಂಚುತ್ತಿದ್ದಾರೆ.

3 / 7
ರಶ್ಮಿಕಾ ಮಂದಣ್ಣ, ಪೂಜಾ ಹೆಗ್ಡೆ ಅಂಥಹಾ ಪ್ಯಾನ್ ಇಂಡಿಯಾ ನಟಿಯರಿಗೂ ಠಕ್ಕರ್ ಕೊಡುತ್ತಿದ್ದಾರೆ ಶ್ರೀಲೀಲಾ.

ರಶ್ಮಿಕಾ ಮಂದಣ್ಣ, ಪೂಜಾ ಹೆಗ್ಡೆ ಅಂಥಹಾ ಪ್ಯಾನ್ ಇಂಡಿಯಾ ನಟಿಯರಿಗೂ ಠಕ್ಕರ್ ಕೊಡುತ್ತಿದ್ದಾರೆ ಶ್ರೀಲೀಲಾ.

4 / 7
ಕನ್ನಡದ ಕಿಸ್ ಸಿನಿಮಾ ಮೂಲಕ ನಟನೆ ಪ್ರಾರಂಭಿಸಿದ ಶ್ರೀಲೀಲಾ ಬಹಳ ದೂರ ಸಾಗಿ ಬಂದಿದ್ದಾರೆ.

ಕನ್ನಡದ ಕಿಸ್ ಸಿನಿಮಾ ಮೂಲಕ ನಟನೆ ಪ್ರಾರಂಭಿಸಿದ ಶ್ರೀಲೀಲಾ ಬಹಳ ದೂರ ಸಾಗಿ ಬಂದಿದ್ದಾರೆ.

5 / 7
ತೆಲುಗಿನ ದೊಡ್ಡ ಸ್ಟಾರ್ ನಟರೊಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ ಶ್ರೀಲೀಲಾ.

ತೆಲುಗಿನ ದೊಡ್ಡ ಸ್ಟಾರ್ ನಟರೊಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ ಶ್ರೀಲೀಲಾ.

6 / 7
ರವಿತೇಜ, ಮಹೇಶ್ ಬಾಬು ಈಗ ನಂದಮೂರಿ ಬಾಲಕೃಷ್ಣರ ಹೊಸ ಸಿನಿಮಾದಲ್ಲಿಯೂ ಶ್ರೀಲೀಲಾ ನಟಿಸುತ್ತಿದ್ದಾರೆ.

ರವಿತೇಜ, ಮಹೇಶ್ ಬಾಬು ಈಗ ನಂದಮೂರಿ ಬಾಲಕೃಷ್ಣರ ಹೊಸ ಸಿನಿಮಾದಲ್ಲಿಯೂ ಶ್ರೀಲೀಲಾ ನಟಿಸುತ್ತಿದ್ದಾರೆ.

7 / 7
Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?