AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮ್ಮೆ ನಗು, ಒಮ್ಮೆ ಗಂಭೀರ: ಶ್ರೀಲೀಲಾ ಮೂಡ್ ಕ್ಷಣದಲ್ಲಿ ಬದಲಾಗುತ್ತದೆ

Sreeleela: ಕನ್ನಡತಿ ಶ್ರೀಲೀಲಾ ತಮ್ಮ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Jun 30, 2023 | 10:18 PM

ನಟಿ ಶ್ರೀಲೀಲಾ ತಮ್ಮ ಹೊಸ ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ನಟಿ ಶ್ರೀಲೀಲಾ ತಮ್ಮ ಹೊಸ ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 7
ಕಪ್ಪು ಚೌಕಳಿಯ ಉಡುಪು ಧರಿಸಿ ಸೆಕ್ಸಿಯಾಗಿ ಫೋಸು ನೀಡಿದ್ದಾರೆ ಶ್ರೀಲೀಲಾ

ಕಪ್ಪು ಚೌಕಳಿಯ ಉಡುಪು ಧರಿಸಿ ಸೆಕ್ಸಿಯಾಗಿ ಫೋಸು ನೀಡಿದ್ದಾರೆ ಶ್ರೀಲೀಲಾ

2 / 7
ಕನ್ನಡತಿ ಶ್ರೀಲೀಲಾ ಈಗ ತೆಲುಗು ಚಿತ್ರರಂಗದಲ್ಲಿ ಬಲು ಜೋರಾಗಿಯೇ ಮಿಂಚುತ್ತಿದ್ದಾರೆ.

ಕನ್ನಡತಿ ಶ್ರೀಲೀಲಾ ಈಗ ತೆಲುಗು ಚಿತ್ರರಂಗದಲ್ಲಿ ಬಲು ಜೋರಾಗಿಯೇ ಮಿಂಚುತ್ತಿದ್ದಾರೆ.

3 / 7
ರಶ್ಮಿಕಾ ಮಂದಣ್ಣ, ಪೂಜಾ ಹೆಗ್ಡೆ ಅಂಥಹಾ ಪ್ಯಾನ್ ಇಂಡಿಯಾ ನಟಿಯರಿಗೂ ಠಕ್ಕರ್ ಕೊಡುತ್ತಿದ್ದಾರೆ ಶ್ರೀಲೀಲಾ.

ರಶ್ಮಿಕಾ ಮಂದಣ್ಣ, ಪೂಜಾ ಹೆಗ್ಡೆ ಅಂಥಹಾ ಪ್ಯಾನ್ ಇಂಡಿಯಾ ನಟಿಯರಿಗೂ ಠಕ್ಕರ್ ಕೊಡುತ್ತಿದ್ದಾರೆ ಶ್ರೀಲೀಲಾ.

4 / 7
ಕನ್ನಡದ ಕಿಸ್ ಸಿನಿಮಾ ಮೂಲಕ ನಟನೆ ಪ್ರಾರಂಭಿಸಿದ ಶ್ರೀಲೀಲಾ ಬಹಳ ದೂರ ಸಾಗಿ ಬಂದಿದ್ದಾರೆ.

ಕನ್ನಡದ ಕಿಸ್ ಸಿನಿಮಾ ಮೂಲಕ ನಟನೆ ಪ್ರಾರಂಭಿಸಿದ ಶ್ರೀಲೀಲಾ ಬಹಳ ದೂರ ಸಾಗಿ ಬಂದಿದ್ದಾರೆ.

5 / 7
ತೆಲುಗಿನ ದೊಡ್ಡ ಸ್ಟಾರ್ ನಟರೊಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ ಶ್ರೀಲೀಲಾ.

ತೆಲುಗಿನ ದೊಡ್ಡ ಸ್ಟಾರ್ ನಟರೊಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ ಶ್ರೀಲೀಲಾ.

6 / 7
ರವಿತೇಜ, ಮಹೇಶ್ ಬಾಬು ಈಗ ನಂದಮೂರಿ ಬಾಲಕೃಷ್ಣರ ಹೊಸ ಸಿನಿಮಾದಲ್ಲಿಯೂ ಶ್ರೀಲೀಲಾ ನಟಿಸುತ್ತಿದ್ದಾರೆ.

ರವಿತೇಜ, ಮಹೇಶ್ ಬಾಬು ಈಗ ನಂದಮೂರಿ ಬಾಲಕೃಷ್ಣರ ಹೊಸ ಸಿನಿಮಾದಲ್ಲಿಯೂ ಶ್ರೀಲೀಲಾ ನಟಿಸುತ್ತಿದ್ದಾರೆ.

7 / 7
Follow us
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ