AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಭಾಷೆ ಸಿನಿಮಾಗಳಲ್ಲಿಯೇ ಬ್ಯುಸಿಯಾಗಿಬಿಟ್ರಾ ಶ್ರೀಲೀಲಾ, ಇಲ್ಲಿವೆ ನಟಿಯ ಹೊಸ ಚಿತ್ರಗಳು

Sreeleela: ಕನ್ನಡದ ನಟಿ ಶ್ರೀಲೀಲಾ ಈಗ ತೆಲುಗು ಚಿತ್ರರಂಗದಲ್ಲಿ ಬಹಳ ಬ್ಯುಸಿಯಾಗಿಬಿಟ್ಟಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಸಕ್ರಿಯವಾಗಿರುವ ಶ್ರೀಲೀಲಾ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: May 26, 2023 | 7:30 AM

Share
ಕನ್ನಡದ ನಟಿ ಶ್ರೀಲೀಲಾ ಸುಂದರಿ ಹಾಗೂ ಪ್ರತಿಭಾವಂತೆ ಸಹ. ಕನ್ನಡದಲ್ಲಿ ಹೆಸರು ಗಳಿಸಿ ಈಗ ಪರಭಾಷೆಗಳಲ್ಲಿಯೂ ಬ್ಯುಸಿಯಾಗಿದ್ದಾರೆ.

ಕನ್ನಡದ ನಟಿ ಶ್ರೀಲೀಲಾ ಸುಂದರಿ ಹಾಗೂ ಪ್ರತಿಭಾವಂತೆ ಸಹ. ಕನ್ನಡದಲ್ಲಿ ಹೆಸರು ಗಳಿಸಿ ಈಗ ಪರಭಾಷೆಗಳಲ್ಲಿಯೂ ಬ್ಯುಸಿಯಾಗಿದ್ದಾರೆ.

1 / 6
ರವಿತೇಜ ಜೊತೆಗೆ ಧಮಾಕಾ ಸಿನಿಮಾದಲ್ಲಿ ನಟಿಸಿದ್ದ ಶ್ರೀಲೀಲಾಗೆ ತೆಲುಗು ಚಿತ್ರರಂಗದಿಂದ ಸಾಲು-ಸಾಲು ಅವಕಾಶಗಳು ಸಿಗುತ್ತಿವೆ.

ರವಿತೇಜ ಜೊತೆಗೆ ಧಮಾಕಾ ಸಿನಿಮಾದಲ್ಲಿ ನಟಿಸಿದ್ದ ಶ್ರೀಲೀಲಾಗೆ ತೆಲುಗು ಚಿತ್ರರಂಗದಿಂದ ಸಾಲು-ಸಾಲು ಅವಕಾಶಗಳು ಸಿಗುತ್ತಿವೆ.

2 / 6
ಮಹೇಶ್ ಬಾಬು ಜೊತೆಗೆ ಅವರ ಮುಂದಿನ ಸಿನಿಮಾದಲ್ಲಿ ಶ್ರೀಲೀಲಾ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರೀಕರಣವೂ ನಡೆಯುತ್ತಿದೆ.

ಮಹೇಶ್ ಬಾಬು ಜೊತೆಗೆ ಅವರ ಮುಂದಿನ ಸಿನಿಮಾದಲ್ಲಿ ಶ್ರೀಲೀಲಾ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರೀಕರಣವೂ ನಡೆಯುತ್ತಿದೆ.

3 / 6
ನಂದಮೂರಿ ಬಾಲಕೃಷ್ಣರ 108ನೇ ಸಿನಿಮಾಕ್ಕೂ ಶ್ರೀಲೀಲಾ ನಾಯಕಿ. ಪ್ರಸ್ತುತ ಅವರ ಕೈಯಲ್ಲಿ ಏಳು ತೆಲುಗು ಸಿನಿಮಾಗಳಿವೆ.

ನಂದಮೂರಿ ಬಾಲಕೃಷ್ಣರ 108ನೇ ಸಿನಿಮಾಕ್ಕೂ ಶ್ರೀಲೀಲಾ ನಾಯಕಿ. ಪ್ರಸ್ತುತ ಅವರ ಕೈಯಲ್ಲಿ ಏಳು ತೆಲುಗು ಸಿನಿಮಾಗಳಿವೆ.

4 / 6
2019 ರಲ್ಲಿ ಕನ್ನಡದ ಕಿಸ್ ಸಿನಿಮಾ ಮೂಲಕ ಪದಾರ್ಪಣೆ ಮಾಡಿದ ಶ್ರೀಲೀಲಾ ಆ ಬಳಿಕ ಹಿಂತಿರುಗಿ ನೋಡಿದ್ದೇ ಇಲ್ಲ. ಶ್ರೀಲೀಲಾಗೆ ಉಜ್ವಲ ಭವಿಷ್ಯವಿದೆ.

2019 ರಲ್ಲಿ ಕನ್ನಡದ ಕಿಸ್ ಸಿನಿಮಾ ಮೂಲಕ ಪದಾರ್ಪಣೆ ಮಾಡಿದ ಶ್ರೀಲೀಲಾ ಆ ಬಳಿಕ ಹಿಂತಿರುಗಿ ನೋಡಿದ್ದೇ ಇಲ್ಲ. ಶ್ರೀಲೀಲಾಗೆ ಉಜ್ವಲ ಭವಿಷ್ಯವಿದೆ.

5 / 6
ಶ್ರೀಲೀಲಾ

ಶ್ರೀಲೀಲಾ

6 / 6
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ