AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಭಾಷೆ ಸಿನಿಮಾಗಳಲ್ಲಿಯೇ ಬ್ಯುಸಿಯಾಗಿಬಿಟ್ರಾ ಶ್ರೀಲೀಲಾ, ಇಲ್ಲಿವೆ ನಟಿಯ ಹೊಸ ಚಿತ್ರಗಳು

Sreeleela: ಕನ್ನಡದ ನಟಿ ಶ್ರೀಲೀಲಾ ಈಗ ತೆಲುಗು ಚಿತ್ರರಂಗದಲ್ಲಿ ಬಹಳ ಬ್ಯುಸಿಯಾಗಿಬಿಟ್ಟಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಸಕ್ರಿಯವಾಗಿರುವ ಶ್ರೀಲೀಲಾ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: May 26, 2023 | 7:30 AM

Share
ಕನ್ನಡದ ನಟಿ ಶ್ರೀಲೀಲಾ ಸುಂದರಿ ಹಾಗೂ ಪ್ರತಿಭಾವಂತೆ ಸಹ. ಕನ್ನಡದಲ್ಲಿ ಹೆಸರು ಗಳಿಸಿ ಈಗ ಪರಭಾಷೆಗಳಲ್ಲಿಯೂ ಬ್ಯುಸಿಯಾಗಿದ್ದಾರೆ.

ಕನ್ನಡದ ನಟಿ ಶ್ರೀಲೀಲಾ ಸುಂದರಿ ಹಾಗೂ ಪ್ರತಿಭಾವಂತೆ ಸಹ. ಕನ್ನಡದಲ್ಲಿ ಹೆಸರು ಗಳಿಸಿ ಈಗ ಪರಭಾಷೆಗಳಲ್ಲಿಯೂ ಬ್ಯುಸಿಯಾಗಿದ್ದಾರೆ.

1 / 6
ರವಿತೇಜ ಜೊತೆಗೆ ಧಮಾಕಾ ಸಿನಿಮಾದಲ್ಲಿ ನಟಿಸಿದ್ದ ಶ್ರೀಲೀಲಾಗೆ ತೆಲುಗು ಚಿತ್ರರಂಗದಿಂದ ಸಾಲು-ಸಾಲು ಅವಕಾಶಗಳು ಸಿಗುತ್ತಿವೆ.

ರವಿತೇಜ ಜೊತೆಗೆ ಧಮಾಕಾ ಸಿನಿಮಾದಲ್ಲಿ ನಟಿಸಿದ್ದ ಶ್ರೀಲೀಲಾಗೆ ತೆಲುಗು ಚಿತ್ರರಂಗದಿಂದ ಸಾಲು-ಸಾಲು ಅವಕಾಶಗಳು ಸಿಗುತ್ತಿವೆ.

2 / 6
ಮಹೇಶ್ ಬಾಬು ಜೊತೆಗೆ ಅವರ ಮುಂದಿನ ಸಿನಿಮಾದಲ್ಲಿ ಶ್ರೀಲೀಲಾ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರೀಕರಣವೂ ನಡೆಯುತ್ತಿದೆ.

ಮಹೇಶ್ ಬಾಬು ಜೊತೆಗೆ ಅವರ ಮುಂದಿನ ಸಿನಿಮಾದಲ್ಲಿ ಶ್ರೀಲೀಲಾ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರೀಕರಣವೂ ನಡೆಯುತ್ತಿದೆ.

3 / 6
ನಂದಮೂರಿ ಬಾಲಕೃಷ್ಣರ 108ನೇ ಸಿನಿಮಾಕ್ಕೂ ಶ್ರೀಲೀಲಾ ನಾಯಕಿ. ಪ್ರಸ್ತುತ ಅವರ ಕೈಯಲ್ಲಿ ಏಳು ತೆಲುಗು ಸಿನಿಮಾಗಳಿವೆ.

ನಂದಮೂರಿ ಬಾಲಕೃಷ್ಣರ 108ನೇ ಸಿನಿಮಾಕ್ಕೂ ಶ್ರೀಲೀಲಾ ನಾಯಕಿ. ಪ್ರಸ್ತುತ ಅವರ ಕೈಯಲ್ಲಿ ಏಳು ತೆಲುಗು ಸಿನಿಮಾಗಳಿವೆ.

4 / 6
2019 ರಲ್ಲಿ ಕನ್ನಡದ ಕಿಸ್ ಸಿನಿಮಾ ಮೂಲಕ ಪದಾರ್ಪಣೆ ಮಾಡಿದ ಶ್ರೀಲೀಲಾ ಆ ಬಳಿಕ ಹಿಂತಿರುಗಿ ನೋಡಿದ್ದೇ ಇಲ್ಲ. ಶ್ರೀಲೀಲಾಗೆ ಉಜ್ವಲ ಭವಿಷ್ಯವಿದೆ.

2019 ರಲ್ಲಿ ಕನ್ನಡದ ಕಿಸ್ ಸಿನಿಮಾ ಮೂಲಕ ಪದಾರ್ಪಣೆ ಮಾಡಿದ ಶ್ರೀಲೀಲಾ ಆ ಬಳಿಕ ಹಿಂತಿರುಗಿ ನೋಡಿದ್ದೇ ಇಲ್ಲ. ಶ್ರೀಲೀಲಾಗೆ ಉಜ್ವಲ ಭವಿಷ್ಯವಿದೆ.

5 / 6
ಶ್ರೀಲೀಲಾ

ಶ್ರೀಲೀಲಾ

6 / 6
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ