AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಭಾಷೆ ಸಿನಿಮಾಗಳಲ್ಲಿಯೇ ಬ್ಯುಸಿಯಾಗಿಬಿಟ್ರಾ ಶ್ರೀಲೀಲಾ, ಇಲ್ಲಿವೆ ನಟಿಯ ಹೊಸ ಚಿತ್ರಗಳು

Sreeleela: ಕನ್ನಡದ ನಟಿ ಶ್ರೀಲೀಲಾ ಈಗ ತೆಲುಗು ಚಿತ್ರರಂಗದಲ್ಲಿ ಬಹಳ ಬ್ಯುಸಿಯಾಗಿಬಿಟ್ಟಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಸಕ್ರಿಯವಾಗಿರುವ ಶ್ರೀಲೀಲಾ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: May 26, 2023 | 7:30 AM

Share
ಕನ್ನಡದ ನಟಿ ಶ್ರೀಲೀಲಾ ಸುಂದರಿ ಹಾಗೂ ಪ್ರತಿಭಾವಂತೆ ಸಹ. ಕನ್ನಡದಲ್ಲಿ ಹೆಸರು ಗಳಿಸಿ ಈಗ ಪರಭಾಷೆಗಳಲ್ಲಿಯೂ ಬ್ಯುಸಿಯಾಗಿದ್ದಾರೆ.

ಕನ್ನಡದ ನಟಿ ಶ್ರೀಲೀಲಾ ಸುಂದರಿ ಹಾಗೂ ಪ್ರತಿಭಾವಂತೆ ಸಹ. ಕನ್ನಡದಲ್ಲಿ ಹೆಸರು ಗಳಿಸಿ ಈಗ ಪರಭಾಷೆಗಳಲ್ಲಿಯೂ ಬ್ಯುಸಿಯಾಗಿದ್ದಾರೆ.

1 / 6
ರವಿತೇಜ ಜೊತೆಗೆ ಧಮಾಕಾ ಸಿನಿಮಾದಲ್ಲಿ ನಟಿಸಿದ್ದ ಶ್ರೀಲೀಲಾಗೆ ತೆಲುಗು ಚಿತ್ರರಂಗದಿಂದ ಸಾಲು-ಸಾಲು ಅವಕಾಶಗಳು ಸಿಗುತ್ತಿವೆ.

ರವಿತೇಜ ಜೊತೆಗೆ ಧಮಾಕಾ ಸಿನಿಮಾದಲ್ಲಿ ನಟಿಸಿದ್ದ ಶ್ರೀಲೀಲಾಗೆ ತೆಲುಗು ಚಿತ್ರರಂಗದಿಂದ ಸಾಲು-ಸಾಲು ಅವಕಾಶಗಳು ಸಿಗುತ್ತಿವೆ.

2 / 6
ಮಹೇಶ್ ಬಾಬು ಜೊತೆಗೆ ಅವರ ಮುಂದಿನ ಸಿನಿಮಾದಲ್ಲಿ ಶ್ರೀಲೀಲಾ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರೀಕರಣವೂ ನಡೆಯುತ್ತಿದೆ.

ಮಹೇಶ್ ಬಾಬು ಜೊತೆಗೆ ಅವರ ಮುಂದಿನ ಸಿನಿಮಾದಲ್ಲಿ ಶ್ರೀಲೀಲಾ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರೀಕರಣವೂ ನಡೆಯುತ್ತಿದೆ.

3 / 6
ನಂದಮೂರಿ ಬಾಲಕೃಷ್ಣರ 108ನೇ ಸಿನಿಮಾಕ್ಕೂ ಶ್ರೀಲೀಲಾ ನಾಯಕಿ. ಪ್ರಸ್ತುತ ಅವರ ಕೈಯಲ್ಲಿ ಏಳು ತೆಲುಗು ಸಿನಿಮಾಗಳಿವೆ.

ನಂದಮೂರಿ ಬಾಲಕೃಷ್ಣರ 108ನೇ ಸಿನಿಮಾಕ್ಕೂ ಶ್ರೀಲೀಲಾ ನಾಯಕಿ. ಪ್ರಸ್ತುತ ಅವರ ಕೈಯಲ್ಲಿ ಏಳು ತೆಲುಗು ಸಿನಿಮಾಗಳಿವೆ.

4 / 6
2019 ರಲ್ಲಿ ಕನ್ನಡದ ಕಿಸ್ ಸಿನಿಮಾ ಮೂಲಕ ಪದಾರ್ಪಣೆ ಮಾಡಿದ ಶ್ರೀಲೀಲಾ ಆ ಬಳಿಕ ಹಿಂತಿರುಗಿ ನೋಡಿದ್ದೇ ಇಲ್ಲ. ಶ್ರೀಲೀಲಾಗೆ ಉಜ್ವಲ ಭವಿಷ್ಯವಿದೆ.

2019 ರಲ್ಲಿ ಕನ್ನಡದ ಕಿಸ್ ಸಿನಿಮಾ ಮೂಲಕ ಪದಾರ್ಪಣೆ ಮಾಡಿದ ಶ್ರೀಲೀಲಾ ಆ ಬಳಿಕ ಹಿಂತಿರುಗಿ ನೋಡಿದ್ದೇ ಇಲ್ಲ. ಶ್ರೀಲೀಲಾಗೆ ಉಜ್ವಲ ಭವಿಷ್ಯವಿದೆ.

5 / 6
ಶ್ರೀಲೀಲಾ

ಶ್ರೀಲೀಲಾ

6 / 6
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ