AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಭಾಷೆ ಸಿನಿಮಾಗಳಲ್ಲಿಯೇ ಬ್ಯುಸಿಯಾಗಿಬಿಟ್ರಾ ಶ್ರೀಲೀಲಾ, ಇಲ್ಲಿವೆ ನಟಿಯ ಹೊಸ ಚಿತ್ರಗಳು

Sreeleela: ಕನ್ನಡದ ನಟಿ ಶ್ರೀಲೀಲಾ ಈಗ ತೆಲುಗು ಚಿತ್ರರಂಗದಲ್ಲಿ ಬಹಳ ಬ್ಯುಸಿಯಾಗಿಬಿಟ್ಟಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಸಕ್ರಿಯವಾಗಿರುವ ಶ್ರೀಲೀಲಾ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: May 26, 2023 | 7:30 AM

Share
ಕನ್ನಡದ ನಟಿ ಶ್ರೀಲೀಲಾ ಸುಂದರಿ ಹಾಗೂ ಪ್ರತಿಭಾವಂತೆ ಸಹ. ಕನ್ನಡದಲ್ಲಿ ಹೆಸರು ಗಳಿಸಿ ಈಗ ಪರಭಾಷೆಗಳಲ್ಲಿಯೂ ಬ್ಯುಸಿಯಾಗಿದ್ದಾರೆ.

ಕನ್ನಡದ ನಟಿ ಶ್ರೀಲೀಲಾ ಸುಂದರಿ ಹಾಗೂ ಪ್ರತಿಭಾವಂತೆ ಸಹ. ಕನ್ನಡದಲ್ಲಿ ಹೆಸರು ಗಳಿಸಿ ಈಗ ಪರಭಾಷೆಗಳಲ್ಲಿಯೂ ಬ್ಯುಸಿಯಾಗಿದ್ದಾರೆ.

1 / 6
ರವಿತೇಜ ಜೊತೆಗೆ ಧಮಾಕಾ ಸಿನಿಮಾದಲ್ಲಿ ನಟಿಸಿದ್ದ ಶ್ರೀಲೀಲಾಗೆ ತೆಲುಗು ಚಿತ್ರರಂಗದಿಂದ ಸಾಲು-ಸಾಲು ಅವಕಾಶಗಳು ಸಿಗುತ್ತಿವೆ.

ರವಿತೇಜ ಜೊತೆಗೆ ಧಮಾಕಾ ಸಿನಿಮಾದಲ್ಲಿ ನಟಿಸಿದ್ದ ಶ್ರೀಲೀಲಾಗೆ ತೆಲುಗು ಚಿತ್ರರಂಗದಿಂದ ಸಾಲು-ಸಾಲು ಅವಕಾಶಗಳು ಸಿಗುತ್ತಿವೆ.

2 / 6
ಮಹೇಶ್ ಬಾಬು ಜೊತೆಗೆ ಅವರ ಮುಂದಿನ ಸಿನಿಮಾದಲ್ಲಿ ಶ್ರೀಲೀಲಾ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರೀಕರಣವೂ ನಡೆಯುತ್ತಿದೆ.

ಮಹೇಶ್ ಬಾಬು ಜೊತೆಗೆ ಅವರ ಮುಂದಿನ ಸಿನಿಮಾದಲ್ಲಿ ಶ್ರೀಲೀಲಾ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರೀಕರಣವೂ ನಡೆಯುತ್ತಿದೆ.

3 / 6
ನಂದಮೂರಿ ಬಾಲಕೃಷ್ಣರ 108ನೇ ಸಿನಿಮಾಕ್ಕೂ ಶ್ರೀಲೀಲಾ ನಾಯಕಿ. ಪ್ರಸ್ತುತ ಅವರ ಕೈಯಲ್ಲಿ ಏಳು ತೆಲುಗು ಸಿನಿಮಾಗಳಿವೆ.

ನಂದಮೂರಿ ಬಾಲಕೃಷ್ಣರ 108ನೇ ಸಿನಿಮಾಕ್ಕೂ ಶ್ರೀಲೀಲಾ ನಾಯಕಿ. ಪ್ರಸ್ತುತ ಅವರ ಕೈಯಲ್ಲಿ ಏಳು ತೆಲುಗು ಸಿನಿಮಾಗಳಿವೆ.

4 / 6
2019 ರಲ್ಲಿ ಕನ್ನಡದ ಕಿಸ್ ಸಿನಿಮಾ ಮೂಲಕ ಪದಾರ್ಪಣೆ ಮಾಡಿದ ಶ್ರೀಲೀಲಾ ಆ ಬಳಿಕ ಹಿಂತಿರುಗಿ ನೋಡಿದ್ದೇ ಇಲ್ಲ. ಶ್ರೀಲೀಲಾಗೆ ಉಜ್ವಲ ಭವಿಷ್ಯವಿದೆ.

2019 ರಲ್ಲಿ ಕನ್ನಡದ ಕಿಸ್ ಸಿನಿಮಾ ಮೂಲಕ ಪದಾರ್ಪಣೆ ಮಾಡಿದ ಶ್ರೀಲೀಲಾ ಆ ಬಳಿಕ ಹಿಂತಿರುಗಿ ನೋಡಿದ್ದೇ ಇಲ್ಲ. ಶ್ರೀಲೀಲಾಗೆ ಉಜ್ವಲ ಭವಿಷ್ಯವಿದೆ.

5 / 6
ಶ್ರೀಲೀಲಾ

ಶ್ರೀಲೀಲಾ

6 / 6
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ