AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಭಾಷೆ ಸಿನಿಮಾಗಳಲ್ಲಿಯೇ ಬ್ಯುಸಿಯಾಗಿಬಿಟ್ರಾ ಶ್ರೀಲೀಲಾ, ಇಲ್ಲಿವೆ ನಟಿಯ ಹೊಸ ಚಿತ್ರಗಳು

Sreeleela: ಕನ್ನಡದ ನಟಿ ಶ್ರೀಲೀಲಾ ಈಗ ತೆಲುಗು ಚಿತ್ರರಂಗದಲ್ಲಿ ಬಹಳ ಬ್ಯುಸಿಯಾಗಿಬಿಟ್ಟಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಸಕ್ರಿಯವಾಗಿರುವ ಶ್ರೀಲೀಲಾ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: May 26, 2023 | 7:30 AM

Share
ಕನ್ನಡದ ನಟಿ ಶ್ರೀಲೀಲಾ ಸುಂದರಿ ಹಾಗೂ ಪ್ರತಿಭಾವಂತೆ ಸಹ. ಕನ್ನಡದಲ್ಲಿ ಹೆಸರು ಗಳಿಸಿ ಈಗ ಪರಭಾಷೆಗಳಲ್ಲಿಯೂ ಬ್ಯುಸಿಯಾಗಿದ್ದಾರೆ.

ಕನ್ನಡದ ನಟಿ ಶ್ರೀಲೀಲಾ ಸುಂದರಿ ಹಾಗೂ ಪ್ರತಿಭಾವಂತೆ ಸಹ. ಕನ್ನಡದಲ್ಲಿ ಹೆಸರು ಗಳಿಸಿ ಈಗ ಪರಭಾಷೆಗಳಲ್ಲಿಯೂ ಬ್ಯುಸಿಯಾಗಿದ್ದಾರೆ.

1 / 6
ರವಿತೇಜ ಜೊತೆಗೆ ಧಮಾಕಾ ಸಿನಿಮಾದಲ್ಲಿ ನಟಿಸಿದ್ದ ಶ್ರೀಲೀಲಾಗೆ ತೆಲುಗು ಚಿತ್ರರಂಗದಿಂದ ಸಾಲು-ಸಾಲು ಅವಕಾಶಗಳು ಸಿಗುತ್ತಿವೆ.

ರವಿತೇಜ ಜೊತೆಗೆ ಧಮಾಕಾ ಸಿನಿಮಾದಲ್ಲಿ ನಟಿಸಿದ್ದ ಶ್ರೀಲೀಲಾಗೆ ತೆಲುಗು ಚಿತ್ರರಂಗದಿಂದ ಸಾಲು-ಸಾಲು ಅವಕಾಶಗಳು ಸಿಗುತ್ತಿವೆ.

2 / 6
ಮಹೇಶ್ ಬಾಬು ಜೊತೆಗೆ ಅವರ ಮುಂದಿನ ಸಿನಿಮಾದಲ್ಲಿ ಶ್ರೀಲೀಲಾ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರೀಕರಣವೂ ನಡೆಯುತ್ತಿದೆ.

ಮಹೇಶ್ ಬಾಬು ಜೊತೆಗೆ ಅವರ ಮುಂದಿನ ಸಿನಿಮಾದಲ್ಲಿ ಶ್ರೀಲೀಲಾ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರೀಕರಣವೂ ನಡೆಯುತ್ತಿದೆ.

3 / 6
ನಂದಮೂರಿ ಬಾಲಕೃಷ್ಣರ 108ನೇ ಸಿನಿಮಾಕ್ಕೂ ಶ್ರೀಲೀಲಾ ನಾಯಕಿ. ಪ್ರಸ್ತುತ ಅವರ ಕೈಯಲ್ಲಿ ಏಳು ತೆಲುಗು ಸಿನಿಮಾಗಳಿವೆ.

ನಂದಮೂರಿ ಬಾಲಕೃಷ್ಣರ 108ನೇ ಸಿನಿಮಾಕ್ಕೂ ಶ್ರೀಲೀಲಾ ನಾಯಕಿ. ಪ್ರಸ್ತುತ ಅವರ ಕೈಯಲ್ಲಿ ಏಳು ತೆಲುಗು ಸಿನಿಮಾಗಳಿವೆ.

4 / 6
2019 ರಲ್ಲಿ ಕನ್ನಡದ ಕಿಸ್ ಸಿನಿಮಾ ಮೂಲಕ ಪದಾರ್ಪಣೆ ಮಾಡಿದ ಶ್ರೀಲೀಲಾ ಆ ಬಳಿಕ ಹಿಂತಿರುಗಿ ನೋಡಿದ್ದೇ ಇಲ್ಲ. ಶ್ರೀಲೀಲಾಗೆ ಉಜ್ವಲ ಭವಿಷ್ಯವಿದೆ.

2019 ರಲ್ಲಿ ಕನ್ನಡದ ಕಿಸ್ ಸಿನಿಮಾ ಮೂಲಕ ಪದಾರ್ಪಣೆ ಮಾಡಿದ ಶ್ರೀಲೀಲಾ ಆ ಬಳಿಕ ಹಿಂತಿರುಗಿ ನೋಡಿದ್ದೇ ಇಲ್ಲ. ಶ್ರೀಲೀಲಾಗೆ ಉಜ್ವಲ ಭವಿಷ್ಯವಿದೆ.

5 / 6
ಶ್ರೀಲೀಲಾ

ಶ್ರೀಲೀಲಾ

6 / 6
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ