ಪರಭಾಷೆ ಸಿನಿಮಾಗಳಲ್ಲಿಯೇ ಬ್ಯುಸಿಯಾಗಿಬಿಟ್ರಾ ಶ್ರೀಲೀಲಾ, ಇಲ್ಲಿವೆ ನಟಿಯ ಹೊಸ ಚಿತ್ರಗಳು

Sreeleela: ಕನ್ನಡದ ನಟಿ ಶ್ರೀಲೀಲಾ ಈಗ ತೆಲುಗು ಚಿತ್ರರಂಗದಲ್ಲಿ ಬಹಳ ಬ್ಯುಸಿಯಾಗಿಬಿಟ್ಟಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಸಕ್ರಿಯವಾಗಿರುವ ಶ್ರೀಲೀಲಾ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

|

Updated on: May 26, 2023 | 7:30 AM

ಕನ್ನಡದ ನಟಿ ಶ್ರೀಲೀಲಾ ಸುಂದರಿ ಹಾಗೂ ಪ್ರತಿಭಾವಂತೆ ಸಹ. ಕನ್ನಡದಲ್ಲಿ ಹೆಸರು ಗಳಿಸಿ ಈಗ ಪರಭಾಷೆಗಳಲ್ಲಿಯೂ ಬ್ಯುಸಿಯಾಗಿದ್ದಾರೆ.

ಕನ್ನಡದ ನಟಿ ಶ್ರೀಲೀಲಾ ಸುಂದರಿ ಹಾಗೂ ಪ್ರತಿಭಾವಂತೆ ಸಹ. ಕನ್ನಡದಲ್ಲಿ ಹೆಸರು ಗಳಿಸಿ ಈಗ ಪರಭಾಷೆಗಳಲ್ಲಿಯೂ ಬ್ಯುಸಿಯಾಗಿದ್ದಾರೆ.

1 / 6
ರವಿತೇಜ ಜೊತೆಗೆ ಧಮಾಕಾ ಸಿನಿಮಾದಲ್ಲಿ ನಟಿಸಿದ್ದ ಶ್ರೀಲೀಲಾಗೆ ತೆಲುಗು ಚಿತ್ರರಂಗದಿಂದ ಸಾಲು-ಸಾಲು ಅವಕಾಶಗಳು ಸಿಗುತ್ತಿವೆ.

ರವಿತೇಜ ಜೊತೆಗೆ ಧಮಾಕಾ ಸಿನಿಮಾದಲ್ಲಿ ನಟಿಸಿದ್ದ ಶ್ರೀಲೀಲಾಗೆ ತೆಲುಗು ಚಿತ್ರರಂಗದಿಂದ ಸಾಲು-ಸಾಲು ಅವಕಾಶಗಳು ಸಿಗುತ್ತಿವೆ.

2 / 6
ಮಹೇಶ್ ಬಾಬು ಜೊತೆಗೆ ಅವರ ಮುಂದಿನ ಸಿನಿಮಾದಲ್ಲಿ ಶ್ರೀಲೀಲಾ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರೀಕರಣವೂ ನಡೆಯುತ್ತಿದೆ.

ಮಹೇಶ್ ಬಾಬು ಜೊತೆಗೆ ಅವರ ಮುಂದಿನ ಸಿನಿಮಾದಲ್ಲಿ ಶ್ರೀಲೀಲಾ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರೀಕರಣವೂ ನಡೆಯುತ್ತಿದೆ.

3 / 6
ನಂದಮೂರಿ ಬಾಲಕೃಷ್ಣರ 108ನೇ ಸಿನಿಮಾಕ್ಕೂ ಶ್ರೀಲೀಲಾ ನಾಯಕಿ. ಪ್ರಸ್ತುತ ಅವರ ಕೈಯಲ್ಲಿ ಏಳು ತೆಲುಗು ಸಿನಿಮಾಗಳಿವೆ.

ನಂದಮೂರಿ ಬಾಲಕೃಷ್ಣರ 108ನೇ ಸಿನಿಮಾಕ್ಕೂ ಶ್ರೀಲೀಲಾ ನಾಯಕಿ. ಪ್ರಸ್ತುತ ಅವರ ಕೈಯಲ್ಲಿ ಏಳು ತೆಲುಗು ಸಿನಿಮಾಗಳಿವೆ.

4 / 6
2019 ರಲ್ಲಿ ಕನ್ನಡದ ಕಿಸ್ ಸಿನಿಮಾ ಮೂಲಕ ಪದಾರ್ಪಣೆ ಮಾಡಿದ ಶ್ರೀಲೀಲಾ ಆ ಬಳಿಕ ಹಿಂತಿರುಗಿ ನೋಡಿದ್ದೇ ಇಲ್ಲ. ಶ್ರೀಲೀಲಾಗೆ ಉಜ್ವಲ ಭವಿಷ್ಯವಿದೆ.

2019 ರಲ್ಲಿ ಕನ್ನಡದ ಕಿಸ್ ಸಿನಿಮಾ ಮೂಲಕ ಪದಾರ್ಪಣೆ ಮಾಡಿದ ಶ್ರೀಲೀಲಾ ಆ ಬಳಿಕ ಹಿಂತಿರುಗಿ ನೋಡಿದ್ದೇ ಇಲ್ಲ. ಶ್ರೀಲೀಲಾಗೆ ಉಜ್ವಲ ಭವಿಷ್ಯವಿದೆ.

5 / 6
ಶ್ರೀಲೀಲಾ

ಶ್ರೀಲೀಲಾ

6 / 6
Follow us
ದರ್ಶನ್​ಗೆ ಡಯಟ್ ಬಗ್ಗೆ ಗೊತ್ತು, ಅವರು ಆರೋಗ್ಯ ಕಾಪಾಡಿಕೊಳ್ಳುತ್ತಾರೆ; ರವಿ
ದರ್ಶನ್​ಗೆ ಡಯಟ್ ಬಗ್ಗೆ ಗೊತ್ತು, ಅವರು ಆರೋಗ್ಯ ಕಾಪಾಡಿಕೊಳ್ಳುತ್ತಾರೆ; ರವಿ
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ