- Kannada News Photo gallery Sreeleela visits Vijayavada Kanakadurgamma Temple with Bhagavanth Kesari Movie team
ಚಿತ್ರತಂಡದೊಡನೆ ಕನಕ ದುರ್ಗಮ್ಮ ದೇವಾಲಯಕ್ಕೆ ಭೇಟಿ ಕೊಟ್ಟ ನಟಿ ಶ್ರೀಲೀಲಾ
Sreeleela: ಕನ್ನಡತಿ ನಟಿ ಶ್ರೀಲೀಲಾ ಅವರು ತೆಲುಗು ಚಿತ್ರರಂಗದಲ್ಲಿ ತಾರೆಯಾಗಿ ಬೆಳೆಯುತ್ತಿದ್ದಾರೆ. ಇತ್ತೀಚೆಗೆ ನಟಿಸಿದ್ದ ಅವರ ತೆಲುಗು ಸಿನಿಮಾ ದೊಡ್ಡ ಹಿಟ್ ಆದ ಕಾರಣ ಚಿತ್ರತಂಡದೊಡನೆ ಕನಕದುರ್ಗಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.
Updated on: Oct 28, 2023 | 6:40 PM

ಕನ್ನಡತಿ, ನಟಿ ಶ್ರೀಲೀಲಾ ತೆಲುಗು ಚಿತ್ರರಂಗದಲ್ಲಿ ತಾರೆಯಾಗಿ ಬೆಳೆಯುತ್ತಿದ್ದಾರೆ.

ಸಾಲು-ಸಾಲು ದೊಡ್ಡ ಬಜೆಟ್ ತೆಲುಗು ಸಿನಿಮಾಗಳಲ್ಲಿ ಶ್ರೀಲೀಲಾ ನಟಿಸುತ್ತಿದ್ದಾರೆ.

ಶ್ರೀಲೀಲಾ ಇತ್ತೀಚೆಗೆ ನಟಿಸಿದ್ದ 'ಭಗವಂತ್ ಕೇಸರಿ' ಸಿನಿಮಾ ದೊಡ್ಡ ಹಿಟ್ ಆಗಿದೆ

ದೇವಿಯ ಆಶೀರ್ವಾದ ಪಡೆದಿರುವ ಲೀಲಾ, ಇನ್ನಷ್ಟು ಇಂಥಹಾ ಗೆಲುವು ನೀಡುವಂತೆ ಕೋಡಿದ್ದಾರೆ. ಶ್ರೀಲೀಲಾರ ತಾಯಿಯೂ ಈ ಸಮಯದಲ್ಲಿ ಜೊತೆಗಿದ್ದರು.

ಆ ಬಳಿಕ ಚಿತ್ರತಂಡದೊಡನೆ ಸೇರಿ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ ನಟಿ

ಸರಿ ಸುಮಾರು ಆರು ತೆಲುಗು ಸಿನಿಮಾಗಳಲ್ಲಿ ನಟಿ ಶ್ರೀಲೀಲಾ ಬ್ಯುಸಿಯಾಗಿದ್ದಾರೆ.
Related Photo Gallery

ಸೇನೆಗೆ ಮೋದಿಯಿಂದ ಪೂರ್ತಿ ಅಧಿಕಾರ, ಪಾಕಿಸ್ತಾನಕ್ಕೆ ಕೈ ಕೊಟ್ಟ ಟರ್ಕಿ

ಹೋಗೋ ದಾರಿಯಲ್ಲಿ ಹಾವು ಅಡ್ಡ ಬಂದರೆ ಅದು ಶುಭವೋ… ಅಶುಭವೋ…

IPL 2025: ಎಡಗೈ ದಾಂಡಿಗರ ಸಿಡಿಲಬ್ಬರಕ್ಕೆ RCB ದಾಖಲೆ ಧೂಳೀಪಟ

IPL ನಲ್ಲಿ ಬದಲಾವಣೆ: ರೌಂಡ್ ರಾಬಿನ್ ಸ್ವರೂಪ, ಒಂದು ತಂಡಕ್ಕೆ 18 ಪಂದ್ಯ

ಆ್ಯಂಕರ್ ಅನುಶ್ರೀ ಜೊತೆಗೆ ಹನುಮಂತ ಬಾಂಡಿಂಗ್ ಹೇಗಿದೆ ನೋಡಿ; ಇಲ್ಲಿದೆ ಫೋಟೋ

ಶರವೇಗದ ಶತಕ: ವೈಭವ್ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್

ಭಾರತ-ಪಾಕಿಸ್ತಾನದ ನಡುವೆ ಇಂದು ಏನೇನಾಯ್ತು?

"ಸೂರ್ಯಪುತ್ರ ಶನಿದೇವ" ನೃತ್ಯ ನಾಟಕ ಪ್ರದರ್ಶನ

ಇರುವೆಗಳು ದಿನಕ್ಕೆ ಇಷ್ಟು ಗಂಟೆಗಳ ಕಾಲ ಮಾತ್ರ ನಿದ್ರಿಸುತ್ತವೆಯಂತೆ

ಬಸ್ ಪದದ ಫುಲ್ ಫಾರ್ಮ್ ಏನೆಂಬುದು ನಿಮ್ಗೆ ಗೊತ್ತಾ?
ಭಕ್ತಿಯಿಂದ ನಮಸ್ಕರಿಸಿ ಕಾಣಿಕೆ ಹುಂಡಿ ಕದ್ದೊಯ್ದ! ಸಿಸಿಟಿವಿ ವಿಡಿಯೋ ನೋಡಿ

ಪಂದ್ಯದ ಬಳಿಕ ರಿಂಕು ಸಿಂಗ್ ಕಪಾಳಕ್ಕೆ ಬಾರಿಸಿದ ಕುಲ್ದೀಪ್ ಯಾದವ್

ಕೋಲ್ಕತ್ತಾದಲ್ಲಿ ಹೊತ್ತಿ ಉರಿದ ಹೋಟೆಲ್, 14 ಮಂದಿ ಸಜೀವ ದಹನ

KL Rahul: 1087 ದಿನಗಳ ಬಳಿಕ ಹೀಗೆ ಔಟಾದ ಕೆಎಲ್ ರಾಹುಲ್

Akshaya Tritiya: ಅಕ್ಷಯ ತೃತೀಯ ಆಚರಣೆ ಹೇಗೆ ಮಾಡಬೇಕು ತಿಳಿಯಿರಿ

ಅಕ್ಷಯ ತೃತೀಯ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ

ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..

ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ

ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
