- Kannada News Photo gallery Sreeleela visits Vijayavada Kanakadurgamma Temple with Bhagavanth Kesari Movie team
ಚಿತ್ರತಂಡದೊಡನೆ ಕನಕ ದುರ್ಗಮ್ಮ ದೇವಾಲಯಕ್ಕೆ ಭೇಟಿ ಕೊಟ್ಟ ನಟಿ ಶ್ರೀಲೀಲಾ
Sreeleela: ಕನ್ನಡತಿ ನಟಿ ಶ್ರೀಲೀಲಾ ಅವರು ತೆಲುಗು ಚಿತ್ರರಂಗದಲ್ಲಿ ತಾರೆಯಾಗಿ ಬೆಳೆಯುತ್ತಿದ್ದಾರೆ. ಇತ್ತೀಚೆಗೆ ನಟಿಸಿದ್ದ ಅವರ ತೆಲುಗು ಸಿನಿಮಾ ದೊಡ್ಡ ಹಿಟ್ ಆದ ಕಾರಣ ಚಿತ್ರತಂಡದೊಡನೆ ಕನಕದುರ್ಗಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.
Updated on: Oct 28, 2023 | 6:40 PM

ಕನ್ನಡತಿ, ನಟಿ ಶ್ರೀಲೀಲಾ ತೆಲುಗು ಚಿತ್ರರಂಗದಲ್ಲಿ ತಾರೆಯಾಗಿ ಬೆಳೆಯುತ್ತಿದ್ದಾರೆ.

ಸಾಲು-ಸಾಲು ದೊಡ್ಡ ಬಜೆಟ್ ತೆಲುಗು ಸಿನಿಮಾಗಳಲ್ಲಿ ಶ್ರೀಲೀಲಾ ನಟಿಸುತ್ತಿದ್ದಾರೆ.

ಶ್ರೀಲೀಲಾ ಇತ್ತೀಚೆಗೆ ನಟಿಸಿದ್ದ 'ಭಗವಂತ್ ಕೇಸರಿ' ಸಿನಿಮಾ ದೊಡ್ಡ ಹಿಟ್ ಆಗಿದೆ

ದೇವಿಯ ಆಶೀರ್ವಾದ ಪಡೆದಿರುವ ಲೀಲಾ, ಇನ್ನಷ್ಟು ಇಂಥಹಾ ಗೆಲುವು ನೀಡುವಂತೆ ಕೋಡಿದ್ದಾರೆ. ಶ್ರೀಲೀಲಾರ ತಾಯಿಯೂ ಈ ಸಮಯದಲ್ಲಿ ಜೊತೆಗಿದ್ದರು.

ಆ ಬಳಿಕ ಚಿತ್ರತಂಡದೊಡನೆ ಸೇರಿ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ ನಟಿ

ಸರಿ ಸುಮಾರು ಆರು ತೆಲುಗು ಸಿನಿಮಾಗಳಲ್ಲಿ ನಟಿ ಶ್ರೀಲೀಲಾ ಬ್ಯುಸಿಯಾಗಿದ್ದಾರೆ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.
Read More




