AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರತಂಡದೊಡನೆ ಕನಕ ದುರ್ಗಮ್ಮ ದೇವಾಲಯಕ್ಕೆ ಭೇಟಿ ಕೊಟ್ಟ ನಟಿ ಶ್ರೀಲೀಲಾ

Sreeleela: ಕನ್ನಡತಿ ನಟಿ ಶ್ರೀಲೀಲಾ ಅವರು ತೆಲುಗು ಚಿತ್ರರಂಗದಲ್ಲಿ ತಾರೆಯಾಗಿ ಬೆಳೆಯುತ್ತಿದ್ದಾರೆ. ಇತ್ತೀಚೆಗೆ ನಟಿಸಿದ್ದ ಅವರ ತೆಲುಗು ಸಿನಿಮಾ ದೊಡ್ಡ ಹಿಟ್ ಆದ ಕಾರಣ ಚಿತ್ರತಂಡದೊಡನೆ ಕನಕದುರ್ಗಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ಮಂಜುನಾಥ ಸಿ.
|

Updated on: Oct 28, 2023 | 6:40 PM

Share
ಕನ್ನಡತಿ, ನಟಿ ಶ್ರೀಲೀಲಾ ತೆಲುಗು ಚಿತ್ರರಂಗದಲ್ಲಿ ತಾರೆಯಾಗಿ ಬೆಳೆಯುತ್ತಿದ್ದಾರೆ.

ಕನ್ನಡತಿ, ನಟಿ ಶ್ರೀಲೀಲಾ ತೆಲುಗು ಚಿತ್ರರಂಗದಲ್ಲಿ ತಾರೆಯಾಗಿ ಬೆಳೆಯುತ್ತಿದ್ದಾರೆ.

1 / 6
ಸಾಲು-ಸಾಲು ದೊಡ್ಡ ಬಜೆಟ್ ತೆಲುಗು ಸಿನಿಮಾಗಳಲ್ಲಿ ಶ್ರೀಲೀಲಾ ನಟಿಸುತ್ತಿದ್ದಾರೆ.

ಸಾಲು-ಸಾಲು ದೊಡ್ಡ ಬಜೆಟ್ ತೆಲುಗು ಸಿನಿಮಾಗಳಲ್ಲಿ ಶ್ರೀಲೀಲಾ ನಟಿಸುತ್ತಿದ್ದಾರೆ.

2 / 6
ಶ್ರೀಲೀಲಾ ಇತ್ತೀಚೆಗೆ ನಟಿಸಿದ್ದ 'ಭಗವಂತ್ ಕೇಸರಿ' ಸಿನಿಮಾ ದೊಡ್ಡ ಹಿಟ್ ಆಗಿದೆ

ಶ್ರೀಲೀಲಾ ಇತ್ತೀಚೆಗೆ ನಟಿಸಿದ್ದ 'ಭಗವಂತ್ ಕೇಸರಿ' ಸಿನಿಮಾ ದೊಡ್ಡ ಹಿಟ್ ಆಗಿದೆ

3 / 6
ದೇವಿಯ ಆಶೀರ್ವಾದ ಪಡೆದಿರುವ ಲೀಲಾ, ಇನ್ನಷ್ಟು ಇಂಥಹಾ ಗೆಲುವು ನೀಡುವಂತೆ ಕೋಡಿದ್ದಾರೆ. ಶ್ರೀಲೀಲಾರ ತಾಯಿಯೂ ಈ ಸಮಯದಲ್ಲಿ ಜೊತೆಗಿದ್ದರು.

ದೇವಿಯ ಆಶೀರ್ವಾದ ಪಡೆದಿರುವ ಲೀಲಾ, ಇನ್ನಷ್ಟು ಇಂಥಹಾ ಗೆಲುವು ನೀಡುವಂತೆ ಕೋಡಿದ್ದಾರೆ. ಶ್ರೀಲೀಲಾರ ತಾಯಿಯೂ ಈ ಸಮಯದಲ್ಲಿ ಜೊತೆಗಿದ್ದರು.

4 / 6
ಆ ಬಳಿಕ ಚಿತ್ರತಂಡದೊಡನೆ ಸೇರಿ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ ನಟಿ

ಆ ಬಳಿಕ ಚಿತ್ರತಂಡದೊಡನೆ ಸೇರಿ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ ನಟಿ

5 / 6
ಸರಿ ಸುಮಾರು ಆರು ತೆಲುಗು ಸಿನಿಮಾಗಳಲ್ಲಿ ನಟಿ ಶ್ರೀಲೀಲಾ ಬ್ಯುಸಿಯಾಗಿದ್ದಾರೆ.

ಸರಿ ಸುಮಾರು ಆರು ತೆಲುಗು ಸಿನಿಮಾಗಳಲ್ಲಿ ನಟಿ ಶ್ರೀಲೀಲಾ ಬ್ಯುಸಿಯಾಗಿದ್ದಾರೆ.

6 / 6
Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು