AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರತಂಡದೊಡನೆ ಕನಕ ದುರ್ಗಮ್ಮ ದೇವಾಲಯಕ್ಕೆ ಭೇಟಿ ಕೊಟ್ಟ ನಟಿ ಶ್ರೀಲೀಲಾ

Sreeleela: ಕನ್ನಡತಿ ನಟಿ ಶ್ರೀಲೀಲಾ ಅವರು ತೆಲುಗು ಚಿತ್ರರಂಗದಲ್ಲಿ ತಾರೆಯಾಗಿ ಬೆಳೆಯುತ್ತಿದ್ದಾರೆ. ಇತ್ತೀಚೆಗೆ ನಟಿಸಿದ್ದ ಅವರ ತೆಲುಗು ಸಿನಿಮಾ ದೊಡ್ಡ ಹಿಟ್ ಆದ ಕಾರಣ ಚಿತ್ರತಂಡದೊಡನೆ ಕನಕದುರ್ಗಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ಮಂಜುನಾಥ ಸಿ.
|

Updated on: Oct 28, 2023 | 6:40 PM

Share
ಕನ್ನಡತಿ, ನಟಿ ಶ್ರೀಲೀಲಾ ತೆಲುಗು ಚಿತ್ರರಂಗದಲ್ಲಿ ತಾರೆಯಾಗಿ ಬೆಳೆಯುತ್ತಿದ್ದಾರೆ.

ಕನ್ನಡತಿ, ನಟಿ ಶ್ರೀಲೀಲಾ ತೆಲುಗು ಚಿತ್ರರಂಗದಲ್ಲಿ ತಾರೆಯಾಗಿ ಬೆಳೆಯುತ್ತಿದ್ದಾರೆ.

1 / 6
ಸಾಲು-ಸಾಲು ದೊಡ್ಡ ಬಜೆಟ್ ತೆಲುಗು ಸಿನಿಮಾಗಳಲ್ಲಿ ಶ್ರೀಲೀಲಾ ನಟಿಸುತ್ತಿದ್ದಾರೆ.

ಸಾಲು-ಸಾಲು ದೊಡ್ಡ ಬಜೆಟ್ ತೆಲುಗು ಸಿನಿಮಾಗಳಲ್ಲಿ ಶ್ರೀಲೀಲಾ ನಟಿಸುತ್ತಿದ್ದಾರೆ.

2 / 6
ಶ್ರೀಲೀಲಾ ಇತ್ತೀಚೆಗೆ ನಟಿಸಿದ್ದ 'ಭಗವಂತ್ ಕೇಸರಿ' ಸಿನಿಮಾ ದೊಡ್ಡ ಹಿಟ್ ಆಗಿದೆ

ಶ್ರೀಲೀಲಾ ಇತ್ತೀಚೆಗೆ ನಟಿಸಿದ್ದ 'ಭಗವಂತ್ ಕೇಸರಿ' ಸಿನಿಮಾ ದೊಡ್ಡ ಹಿಟ್ ಆಗಿದೆ

3 / 6
ದೇವಿಯ ಆಶೀರ್ವಾದ ಪಡೆದಿರುವ ಲೀಲಾ, ಇನ್ನಷ್ಟು ಇಂಥಹಾ ಗೆಲುವು ನೀಡುವಂತೆ ಕೋಡಿದ್ದಾರೆ. ಶ್ರೀಲೀಲಾರ ತಾಯಿಯೂ ಈ ಸಮಯದಲ್ಲಿ ಜೊತೆಗಿದ್ದರು.

ದೇವಿಯ ಆಶೀರ್ವಾದ ಪಡೆದಿರುವ ಲೀಲಾ, ಇನ್ನಷ್ಟು ಇಂಥಹಾ ಗೆಲುವು ನೀಡುವಂತೆ ಕೋಡಿದ್ದಾರೆ. ಶ್ರೀಲೀಲಾರ ತಾಯಿಯೂ ಈ ಸಮಯದಲ್ಲಿ ಜೊತೆಗಿದ್ದರು.

4 / 6
ಆ ಬಳಿಕ ಚಿತ್ರತಂಡದೊಡನೆ ಸೇರಿ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ ನಟಿ

ಆ ಬಳಿಕ ಚಿತ್ರತಂಡದೊಡನೆ ಸೇರಿ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ ನಟಿ

5 / 6
ಸರಿ ಸುಮಾರು ಆರು ತೆಲುಗು ಸಿನಿಮಾಗಳಲ್ಲಿ ನಟಿ ಶ್ರೀಲೀಲಾ ಬ್ಯುಸಿಯಾಗಿದ್ದಾರೆ.

ಸರಿ ಸುಮಾರು ಆರು ತೆಲುಗು ಸಿನಿಮಾಗಳಲ್ಲಿ ನಟಿ ಶ್ರೀಲೀಲಾ ಬ್ಯುಸಿಯಾಗಿದ್ದಾರೆ.

6 / 6
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು