AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರತಂಡದೊಡನೆ ಕನಕ ದುರ್ಗಮ್ಮ ದೇವಾಲಯಕ್ಕೆ ಭೇಟಿ ಕೊಟ್ಟ ನಟಿ ಶ್ರೀಲೀಲಾ

Sreeleela: ಕನ್ನಡತಿ ನಟಿ ಶ್ರೀಲೀಲಾ ಅವರು ತೆಲುಗು ಚಿತ್ರರಂಗದಲ್ಲಿ ತಾರೆಯಾಗಿ ಬೆಳೆಯುತ್ತಿದ್ದಾರೆ. ಇತ್ತೀಚೆಗೆ ನಟಿಸಿದ್ದ ಅವರ ತೆಲುಗು ಸಿನಿಮಾ ದೊಡ್ಡ ಹಿಟ್ ಆದ ಕಾರಣ ಚಿತ್ರತಂಡದೊಡನೆ ಕನಕದುರ್ಗಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ಮಂಜುನಾಥ ಸಿ.
|

Updated on: Oct 28, 2023 | 6:40 PM

Share
ಕನ್ನಡತಿ, ನಟಿ ಶ್ರೀಲೀಲಾ ತೆಲುಗು ಚಿತ್ರರಂಗದಲ್ಲಿ ತಾರೆಯಾಗಿ ಬೆಳೆಯುತ್ತಿದ್ದಾರೆ.

ಕನ್ನಡತಿ, ನಟಿ ಶ್ರೀಲೀಲಾ ತೆಲುಗು ಚಿತ್ರರಂಗದಲ್ಲಿ ತಾರೆಯಾಗಿ ಬೆಳೆಯುತ್ತಿದ್ದಾರೆ.

1 / 6
ಸಾಲು-ಸಾಲು ದೊಡ್ಡ ಬಜೆಟ್ ತೆಲುಗು ಸಿನಿಮಾಗಳಲ್ಲಿ ಶ್ರೀಲೀಲಾ ನಟಿಸುತ್ತಿದ್ದಾರೆ.

ಸಾಲು-ಸಾಲು ದೊಡ್ಡ ಬಜೆಟ್ ತೆಲುಗು ಸಿನಿಮಾಗಳಲ್ಲಿ ಶ್ರೀಲೀಲಾ ನಟಿಸುತ್ತಿದ್ದಾರೆ.

2 / 6
ಶ್ರೀಲೀಲಾ ಇತ್ತೀಚೆಗೆ ನಟಿಸಿದ್ದ 'ಭಗವಂತ್ ಕೇಸರಿ' ಸಿನಿಮಾ ದೊಡ್ಡ ಹಿಟ್ ಆಗಿದೆ

ಶ್ರೀಲೀಲಾ ಇತ್ತೀಚೆಗೆ ನಟಿಸಿದ್ದ 'ಭಗವಂತ್ ಕೇಸರಿ' ಸಿನಿಮಾ ದೊಡ್ಡ ಹಿಟ್ ಆಗಿದೆ

3 / 6
ದೇವಿಯ ಆಶೀರ್ವಾದ ಪಡೆದಿರುವ ಲೀಲಾ, ಇನ್ನಷ್ಟು ಇಂಥಹಾ ಗೆಲುವು ನೀಡುವಂತೆ ಕೋಡಿದ್ದಾರೆ. ಶ್ರೀಲೀಲಾರ ತಾಯಿಯೂ ಈ ಸಮಯದಲ್ಲಿ ಜೊತೆಗಿದ್ದರು.

ದೇವಿಯ ಆಶೀರ್ವಾದ ಪಡೆದಿರುವ ಲೀಲಾ, ಇನ್ನಷ್ಟು ಇಂಥಹಾ ಗೆಲುವು ನೀಡುವಂತೆ ಕೋಡಿದ್ದಾರೆ. ಶ್ರೀಲೀಲಾರ ತಾಯಿಯೂ ಈ ಸಮಯದಲ್ಲಿ ಜೊತೆಗಿದ್ದರು.

4 / 6
ಆ ಬಳಿಕ ಚಿತ್ರತಂಡದೊಡನೆ ಸೇರಿ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ ನಟಿ

ಆ ಬಳಿಕ ಚಿತ್ರತಂಡದೊಡನೆ ಸೇರಿ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ ನಟಿ

5 / 6
ಸರಿ ಸುಮಾರು ಆರು ತೆಲುಗು ಸಿನಿಮಾಗಳಲ್ಲಿ ನಟಿ ಶ್ರೀಲೀಲಾ ಬ್ಯುಸಿಯಾಗಿದ್ದಾರೆ.

ಸರಿ ಸುಮಾರು ಆರು ತೆಲುಗು ಸಿನಿಮಾಗಳಲ್ಲಿ ನಟಿ ಶ್ರೀಲೀಲಾ ಬ್ಯುಸಿಯಾಗಿದ್ದಾರೆ.

6 / 6
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್