AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರತಂಡದೊಡನೆ ಕನಕ ದುರ್ಗಮ್ಮ ದೇವಾಲಯಕ್ಕೆ ಭೇಟಿ ಕೊಟ್ಟ ನಟಿ ಶ್ರೀಲೀಲಾ

Sreeleela: ಕನ್ನಡತಿ ನಟಿ ಶ್ರೀಲೀಲಾ ಅವರು ತೆಲುಗು ಚಿತ್ರರಂಗದಲ್ಲಿ ತಾರೆಯಾಗಿ ಬೆಳೆಯುತ್ತಿದ್ದಾರೆ. ಇತ್ತೀಚೆಗೆ ನಟಿಸಿದ್ದ ಅವರ ತೆಲುಗು ಸಿನಿಮಾ ದೊಡ್ಡ ಹಿಟ್ ಆದ ಕಾರಣ ಚಿತ್ರತಂಡದೊಡನೆ ಕನಕದುರ್ಗಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ಮಂಜುನಾಥ ಸಿ.
|

Updated on: Oct 28, 2023 | 6:40 PM

Share
ಕನ್ನಡತಿ, ನಟಿ ಶ್ರೀಲೀಲಾ ತೆಲುಗು ಚಿತ್ರರಂಗದಲ್ಲಿ ತಾರೆಯಾಗಿ ಬೆಳೆಯುತ್ತಿದ್ದಾರೆ.

ಕನ್ನಡತಿ, ನಟಿ ಶ್ರೀಲೀಲಾ ತೆಲುಗು ಚಿತ್ರರಂಗದಲ್ಲಿ ತಾರೆಯಾಗಿ ಬೆಳೆಯುತ್ತಿದ್ದಾರೆ.

1 / 6
ಸಾಲು-ಸಾಲು ದೊಡ್ಡ ಬಜೆಟ್ ತೆಲುಗು ಸಿನಿಮಾಗಳಲ್ಲಿ ಶ್ರೀಲೀಲಾ ನಟಿಸುತ್ತಿದ್ದಾರೆ.

ಸಾಲು-ಸಾಲು ದೊಡ್ಡ ಬಜೆಟ್ ತೆಲುಗು ಸಿನಿಮಾಗಳಲ್ಲಿ ಶ್ರೀಲೀಲಾ ನಟಿಸುತ್ತಿದ್ದಾರೆ.

2 / 6
ಶ್ರೀಲೀಲಾ ಇತ್ತೀಚೆಗೆ ನಟಿಸಿದ್ದ 'ಭಗವಂತ್ ಕೇಸರಿ' ಸಿನಿಮಾ ದೊಡ್ಡ ಹಿಟ್ ಆಗಿದೆ

ಶ್ರೀಲೀಲಾ ಇತ್ತೀಚೆಗೆ ನಟಿಸಿದ್ದ 'ಭಗವಂತ್ ಕೇಸರಿ' ಸಿನಿಮಾ ದೊಡ್ಡ ಹಿಟ್ ಆಗಿದೆ

3 / 6
ದೇವಿಯ ಆಶೀರ್ವಾದ ಪಡೆದಿರುವ ಲೀಲಾ, ಇನ್ನಷ್ಟು ಇಂಥಹಾ ಗೆಲುವು ನೀಡುವಂತೆ ಕೋಡಿದ್ದಾರೆ. ಶ್ರೀಲೀಲಾರ ತಾಯಿಯೂ ಈ ಸಮಯದಲ್ಲಿ ಜೊತೆಗಿದ್ದರು.

ದೇವಿಯ ಆಶೀರ್ವಾದ ಪಡೆದಿರುವ ಲೀಲಾ, ಇನ್ನಷ್ಟು ಇಂಥಹಾ ಗೆಲುವು ನೀಡುವಂತೆ ಕೋಡಿದ್ದಾರೆ. ಶ್ರೀಲೀಲಾರ ತಾಯಿಯೂ ಈ ಸಮಯದಲ್ಲಿ ಜೊತೆಗಿದ್ದರು.

4 / 6
ಆ ಬಳಿಕ ಚಿತ್ರತಂಡದೊಡನೆ ಸೇರಿ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ ನಟಿ

ಆ ಬಳಿಕ ಚಿತ್ರತಂಡದೊಡನೆ ಸೇರಿ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ ನಟಿ

5 / 6
ಸರಿ ಸುಮಾರು ಆರು ತೆಲುಗು ಸಿನಿಮಾಗಳಲ್ಲಿ ನಟಿ ಶ್ರೀಲೀಲಾ ಬ್ಯುಸಿಯಾಗಿದ್ದಾರೆ.

ಸರಿ ಸುಮಾರು ಆರು ತೆಲುಗು ಸಿನಿಮಾಗಳಲ್ಲಿ ನಟಿ ಶ್ರೀಲೀಲಾ ಬ್ಯುಸಿಯಾಗಿದ್ದಾರೆ.

6 / 6
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ