Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರತಂಡದೊಡನೆ ಕನಕ ದುರ್ಗಮ್ಮ ದೇವಾಲಯಕ್ಕೆ ಭೇಟಿ ಕೊಟ್ಟ ನಟಿ ಶ್ರೀಲೀಲಾ

Sreeleela: ಕನ್ನಡತಿ ನಟಿ ಶ್ರೀಲೀಲಾ ಅವರು ತೆಲುಗು ಚಿತ್ರರಂಗದಲ್ಲಿ ತಾರೆಯಾಗಿ ಬೆಳೆಯುತ್ತಿದ್ದಾರೆ. ಇತ್ತೀಚೆಗೆ ನಟಿಸಿದ್ದ ಅವರ ತೆಲುಗು ಸಿನಿಮಾ ದೊಡ್ಡ ಹಿಟ್ ಆದ ಕಾರಣ ಚಿತ್ರತಂಡದೊಡನೆ ಕನಕದುರ್ಗಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ಮಂಜುನಾಥ ಸಿ.
|

Updated on: Oct 28, 2023 | 6:40 PM

ಕನ್ನಡತಿ, ನಟಿ ಶ್ರೀಲೀಲಾ ತೆಲುಗು ಚಿತ್ರರಂಗದಲ್ಲಿ ತಾರೆಯಾಗಿ ಬೆಳೆಯುತ್ತಿದ್ದಾರೆ.

ಕನ್ನಡತಿ, ನಟಿ ಶ್ರೀಲೀಲಾ ತೆಲುಗು ಚಿತ್ರರಂಗದಲ್ಲಿ ತಾರೆಯಾಗಿ ಬೆಳೆಯುತ್ತಿದ್ದಾರೆ.

1 / 6
ಸಾಲು-ಸಾಲು ದೊಡ್ಡ ಬಜೆಟ್ ತೆಲುಗು ಸಿನಿಮಾಗಳಲ್ಲಿ ಶ್ರೀಲೀಲಾ ನಟಿಸುತ್ತಿದ್ದಾರೆ.

ಸಾಲು-ಸಾಲು ದೊಡ್ಡ ಬಜೆಟ್ ತೆಲುಗು ಸಿನಿಮಾಗಳಲ್ಲಿ ಶ್ರೀಲೀಲಾ ನಟಿಸುತ್ತಿದ್ದಾರೆ.

2 / 6
ಶ್ರೀಲೀಲಾ ಇತ್ತೀಚೆಗೆ ನಟಿಸಿದ್ದ 'ಭಗವಂತ್ ಕೇಸರಿ' ಸಿನಿಮಾ ದೊಡ್ಡ ಹಿಟ್ ಆಗಿದೆ

ಶ್ರೀಲೀಲಾ ಇತ್ತೀಚೆಗೆ ನಟಿಸಿದ್ದ 'ಭಗವಂತ್ ಕೇಸರಿ' ಸಿನಿಮಾ ದೊಡ್ಡ ಹಿಟ್ ಆಗಿದೆ

3 / 6
ದೇವಿಯ ಆಶೀರ್ವಾದ ಪಡೆದಿರುವ ಲೀಲಾ, ಇನ್ನಷ್ಟು ಇಂಥಹಾ ಗೆಲುವು ನೀಡುವಂತೆ ಕೋಡಿದ್ದಾರೆ. ಶ್ರೀಲೀಲಾರ ತಾಯಿಯೂ ಈ ಸಮಯದಲ್ಲಿ ಜೊತೆಗಿದ್ದರು.

ದೇವಿಯ ಆಶೀರ್ವಾದ ಪಡೆದಿರುವ ಲೀಲಾ, ಇನ್ನಷ್ಟು ಇಂಥಹಾ ಗೆಲುವು ನೀಡುವಂತೆ ಕೋಡಿದ್ದಾರೆ. ಶ್ರೀಲೀಲಾರ ತಾಯಿಯೂ ಈ ಸಮಯದಲ್ಲಿ ಜೊತೆಗಿದ್ದರು.

4 / 6
ಆ ಬಳಿಕ ಚಿತ್ರತಂಡದೊಡನೆ ಸೇರಿ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ ನಟಿ

ಆ ಬಳಿಕ ಚಿತ್ರತಂಡದೊಡನೆ ಸೇರಿ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ ನಟಿ

5 / 6
ಸರಿ ಸುಮಾರು ಆರು ತೆಲುಗು ಸಿನಿಮಾಗಳಲ್ಲಿ ನಟಿ ಶ್ರೀಲೀಲಾ ಬ್ಯುಸಿಯಾಗಿದ್ದಾರೆ.

ಸರಿ ಸುಮಾರು ಆರು ತೆಲುಗು ಸಿನಿಮಾಗಳಲ್ಲಿ ನಟಿ ಶ್ರೀಲೀಲಾ ಬ್ಯುಸಿಯಾಗಿದ್ದಾರೆ.

6 / 6
Follow us
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ