AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sreeleela Birthday: ತುಲಾಭಾರ ಮಾಡಿಸಿದ ನಟಿ ಶ್ರೀಲೀಲಾ; ಕಾರಣ ಏನು?

Sreeleela Birthday : ಶ್ರೀಲೀಲಾ ಅವರು ಇತ್ತೀಚೆಗೆ ತಮ್ಮ ತುಲಾಭಾರದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದು ಅವರ ಜನ್ಮದಿನದ ಆಚರಣೆಯ ಭಾಗವಾಗಿದೆ. ಬಾಲಿವುಡ್‌ನಿಂದ ಅವರಿಗೆ ಉತ್ತಮ ಅವಕಾಶಗಳು ಬರುತ್ತಿವೆ. 'ಜೂನಿಯರ್' ಮತ್ತು 'ಆಶಿಕಿ 3' ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Jun 02, 2025 | 9:40 AM

Share
ನಟಿ ಶ್ರೀಲೀಲಾ ಅವರು ಇತ್ತೀಚೆಗೆ ಸಖತ್ ಸುದ್ದಿಯಲ್ಲಿ ಇದ್ದಾರೆ. ಬಾಲಿವುಡ್​ನಿಂದಲೂ ಅವರಿಗೆ ಭರ್ಜರಿ ಆಫರ್​ಗಳು ಬರುತ್ತಿವೆ. ಹೀಗಿರುವಾಗಲೇ ಶ್ರೀಲೀಲಾ ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸಾಕಷ್ಟು ಗಮನ ಸೆಳೆದಿವೆ. ಅವರು ತುಲಾಭಾರ ಮಾಡಿಸಿದ್ದಾರೆ.

ನಟಿ ಶ್ರೀಲೀಲಾ ಅವರು ಇತ್ತೀಚೆಗೆ ಸಖತ್ ಸುದ್ದಿಯಲ್ಲಿ ಇದ್ದಾರೆ. ಬಾಲಿವುಡ್​ನಿಂದಲೂ ಅವರಿಗೆ ಭರ್ಜರಿ ಆಫರ್​ಗಳು ಬರುತ್ತಿವೆ. ಹೀಗಿರುವಾಗಲೇ ಶ್ರೀಲೀಲಾ ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸಾಕಷ್ಟು ಗಮನ ಸೆಳೆದಿವೆ. ಅವರು ತುಲಾಭಾರ ಮಾಡಿಸಿದ್ದಾರೆ.

1 / 5
ಶ್ರೀಲೀಲಾಗೆ ಜೂನ್ 14 ಜನ್ಮದಿನ. ಇದಕ್ಕೆ ಕೌಂಟ್​ಡೌನ್ ಶುರುವಾಗಿದೆ. ಅಂದರೆ ಸಂಪೂರ್ಣ ಜೂನ್ ಅವರ ಬರ್ತ್​ಡೇ ಸಂಭ್ರಮದಲ್ಲಿ ಕಳೆಯಲಿದೆ. ಈ ಮೊದಲು ಜನ್ಮದಿನವನ್ನು ಯಾವ ರೀತಿಯಲ್ಲಿ ಆಚರಿಸಲಾಗುತ್ತಿತ್ತು ಎಂಬುದಕ್ಕೆ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಶ್ರೀಲೀಲಾಗೆ ಜೂನ್ 14 ಜನ್ಮದಿನ. ಇದಕ್ಕೆ ಕೌಂಟ್​ಡೌನ್ ಶುರುವಾಗಿದೆ. ಅಂದರೆ ಸಂಪೂರ್ಣ ಜೂನ್ ಅವರ ಬರ್ತ್​ಡೇ ಸಂಭ್ರಮದಲ್ಲಿ ಕಳೆಯಲಿದೆ. ಈ ಮೊದಲು ಜನ್ಮದಿನವನ್ನು ಯಾವ ರೀತಿಯಲ್ಲಿ ಆಚರಿಸಲಾಗುತ್ತಿತ್ತು ಎಂಬುದಕ್ಕೆ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

2 / 5
ಶ್ರೀಲೀಲಾ ಮನೆಯಲ್ಲಿ ಈ ಮೊದಲು ಬರ್ತ್​ಡೇಗೆ ತುಲಾಭಾರ ಮಾಡಿಸಲಾಗಿತ್ತು. ಈ ಸಂದರ್ಭದ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ತುಲಾಭಾರದ ಐಡಿಯಾ ಅವರ ತಾಯಿಯದ್ದಾಗಿತ್ತಂತೆ. ಈ ಫೋಟೋಗಳು ಅಭಿಮಾನಿಗಳಿಗೆ ಸಖತ್ ಇಷ್ಟ ಆಗಿದೆ.

ಶ್ರೀಲೀಲಾ ಮನೆಯಲ್ಲಿ ಈ ಮೊದಲು ಬರ್ತ್​ಡೇಗೆ ತುಲಾಭಾರ ಮಾಡಿಸಲಾಗಿತ್ತು. ಈ ಸಂದರ್ಭದ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ತುಲಾಭಾರದ ಐಡಿಯಾ ಅವರ ತಾಯಿಯದ್ದಾಗಿತ್ತಂತೆ. ಈ ಫೋಟೋಗಳು ಅಭಿಮಾನಿಗಳಿಗೆ ಸಖತ್ ಇಷ್ಟ ಆಗಿದೆ.

3 / 5
ತುಲಾಭಾರ ಎಂಬುದು ಒಂದು ಪ್ರಾಚೀನ ಭಾರತೀಯ ಸಂಪ್ರದಾಯ. ಇದರಲ್ಲಿ ಒಬ್ಬ ವ್ಯಕ್ತಿಯನ್ನು ತಕ್ಕಡಿಯ ಒಂದು ಭಾಗದಲ್ಲಿ ಇಡಲಾಗುತ್ತದೆ. ಮತ್ತೊಂದು ಭಾಗದಲ್ಲಿ ಅವರಿಷ್ಟದ ವಸ್ತು (ತೆಂಗು, ಹಣ್ಣು, ಧಾನ್ಯ ಅಥವಾ ಇತರ ವಸ್ತು) ಇಡಲಾಗುತ್ತದೆ. ವ್ಯಕ್ತಿಯ ತೂಕಕ್ಕೆ ಸಮನಾದ ಆ ದ್ರವ್ಯವನ್ನು ಕಾಣಿಕೆಯಾಗಿ ನೀಡಲಾಗುತ್ತದೆ.

ತುಲಾಭಾರ ಎಂಬುದು ಒಂದು ಪ್ರಾಚೀನ ಭಾರತೀಯ ಸಂಪ್ರದಾಯ. ಇದರಲ್ಲಿ ಒಬ್ಬ ವ್ಯಕ್ತಿಯನ್ನು ತಕ್ಕಡಿಯ ಒಂದು ಭಾಗದಲ್ಲಿ ಇಡಲಾಗುತ್ತದೆ. ಮತ್ತೊಂದು ಭಾಗದಲ್ಲಿ ಅವರಿಷ್ಟದ ವಸ್ತು (ತೆಂಗು, ಹಣ್ಣು, ಧಾನ್ಯ ಅಥವಾ ಇತರ ವಸ್ತು) ಇಡಲಾಗುತ್ತದೆ. ವ್ಯಕ್ತಿಯ ತೂಕಕ್ಕೆ ಸಮನಾದ ಆ ದ್ರವ್ಯವನ್ನು ಕಾಣಿಕೆಯಾಗಿ ನೀಡಲಾಗುತ್ತದೆ.

4 / 5
ಶ್ರೀಲೀಲಾ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಕಿರೀಟಿ ನಟನೆಯ ‘ಜೂನಿಯರ್’ ಚಿತ್ರಕ್ಕೆ ಅವರೇ ನಾಯಕಿ. ಶೀಘ್ರವೇ ಈ ಚಿತ್ರ ಬಿಡುಗಡೆ ಕಾಣಲಿದೆ. ‘ಆಶಿಕಿ 3’ ಚಿತ್ರಕ್ಕೂ ಅವರು ಹೀರೋಯಿನ್. ಇದಲ್ಲದೆ, ಇನ್ನೂ ಕೆಲವು ಸಿನಿಮಾಗಳು ಅವರ ಬಳಿ ಇವೆ.

ಶ್ರೀಲೀಲಾ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಕಿರೀಟಿ ನಟನೆಯ ‘ಜೂನಿಯರ್’ ಚಿತ್ರಕ್ಕೆ ಅವರೇ ನಾಯಕಿ. ಶೀಘ್ರವೇ ಈ ಚಿತ್ರ ಬಿಡುಗಡೆ ಕಾಣಲಿದೆ. ‘ಆಶಿಕಿ 3’ ಚಿತ್ರಕ್ಕೂ ಅವರು ಹೀರೋಯಿನ್. ಇದಲ್ಲದೆ, ಇನ್ನೂ ಕೆಲವು ಸಿನಿಮಾಗಳು ಅವರ ಬಳಿ ಇವೆ.

5 / 5

Published On - 8:45 am, Mon, 2 June 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ