AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sreeleela Birthday: ತುಲಾಭಾರ ಮಾಡಿಸಿದ ನಟಿ ಶ್ರೀಲೀಲಾ; ಕಾರಣ ಏನು?

Sreeleela Birthday : ಶ್ರೀಲೀಲಾ ಅವರು ಇತ್ತೀಚೆಗೆ ತಮ್ಮ ತುಲಾಭಾರದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದು ಅವರ ಜನ್ಮದಿನದ ಆಚರಣೆಯ ಭಾಗವಾಗಿದೆ. ಬಾಲಿವುಡ್‌ನಿಂದ ಅವರಿಗೆ ಉತ್ತಮ ಅವಕಾಶಗಳು ಬರುತ್ತಿವೆ. 'ಜೂನಿಯರ್' ಮತ್ತು 'ಆಶಿಕಿ 3' ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Jun 02, 2025 | 9:40 AM

Share
ನಟಿ ಶ್ರೀಲೀಲಾ ಅವರು ಇತ್ತೀಚೆಗೆ ಸಖತ್ ಸುದ್ದಿಯಲ್ಲಿ ಇದ್ದಾರೆ. ಬಾಲಿವುಡ್​ನಿಂದಲೂ ಅವರಿಗೆ ಭರ್ಜರಿ ಆಫರ್​ಗಳು ಬರುತ್ತಿವೆ. ಹೀಗಿರುವಾಗಲೇ ಶ್ರೀಲೀಲಾ ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸಾಕಷ್ಟು ಗಮನ ಸೆಳೆದಿವೆ. ಅವರು ತುಲಾಭಾರ ಮಾಡಿಸಿದ್ದಾರೆ.

ನಟಿ ಶ್ರೀಲೀಲಾ ಅವರು ಇತ್ತೀಚೆಗೆ ಸಖತ್ ಸುದ್ದಿಯಲ್ಲಿ ಇದ್ದಾರೆ. ಬಾಲಿವುಡ್​ನಿಂದಲೂ ಅವರಿಗೆ ಭರ್ಜರಿ ಆಫರ್​ಗಳು ಬರುತ್ತಿವೆ. ಹೀಗಿರುವಾಗಲೇ ಶ್ರೀಲೀಲಾ ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸಾಕಷ್ಟು ಗಮನ ಸೆಳೆದಿವೆ. ಅವರು ತುಲಾಭಾರ ಮಾಡಿಸಿದ್ದಾರೆ.

1 / 5
ಶ್ರೀಲೀಲಾಗೆ ಜೂನ್ 14 ಜನ್ಮದಿನ. ಇದಕ್ಕೆ ಕೌಂಟ್​ಡೌನ್ ಶುರುವಾಗಿದೆ. ಅಂದರೆ ಸಂಪೂರ್ಣ ಜೂನ್ ಅವರ ಬರ್ತ್​ಡೇ ಸಂಭ್ರಮದಲ್ಲಿ ಕಳೆಯಲಿದೆ. ಈ ಮೊದಲು ಜನ್ಮದಿನವನ್ನು ಯಾವ ರೀತಿಯಲ್ಲಿ ಆಚರಿಸಲಾಗುತ್ತಿತ್ತು ಎಂಬುದಕ್ಕೆ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಶ್ರೀಲೀಲಾಗೆ ಜೂನ್ 14 ಜನ್ಮದಿನ. ಇದಕ್ಕೆ ಕೌಂಟ್​ಡೌನ್ ಶುರುವಾಗಿದೆ. ಅಂದರೆ ಸಂಪೂರ್ಣ ಜೂನ್ ಅವರ ಬರ್ತ್​ಡೇ ಸಂಭ್ರಮದಲ್ಲಿ ಕಳೆಯಲಿದೆ. ಈ ಮೊದಲು ಜನ್ಮದಿನವನ್ನು ಯಾವ ರೀತಿಯಲ್ಲಿ ಆಚರಿಸಲಾಗುತ್ತಿತ್ತು ಎಂಬುದಕ್ಕೆ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

2 / 5
ಶ್ರೀಲೀಲಾ ಮನೆಯಲ್ಲಿ ಈ ಮೊದಲು ಬರ್ತ್​ಡೇಗೆ ತುಲಾಭಾರ ಮಾಡಿಸಲಾಗಿತ್ತು. ಈ ಸಂದರ್ಭದ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ತುಲಾಭಾರದ ಐಡಿಯಾ ಅವರ ತಾಯಿಯದ್ದಾಗಿತ್ತಂತೆ. ಈ ಫೋಟೋಗಳು ಅಭಿಮಾನಿಗಳಿಗೆ ಸಖತ್ ಇಷ್ಟ ಆಗಿದೆ.

ಶ್ರೀಲೀಲಾ ಮನೆಯಲ್ಲಿ ಈ ಮೊದಲು ಬರ್ತ್​ಡೇಗೆ ತುಲಾಭಾರ ಮಾಡಿಸಲಾಗಿತ್ತು. ಈ ಸಂದರ್ಭದ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ತುಲಾಭಾರದ ಐಡಿಯಾ ಅವರ ತಾಯಿಯದ್ದಾಗಿತ್ತಂತೆ. ಈ ಫೋಟೋಗಳು ಅಭಿಮಾನಿಗಳಿಗೆ ಸಖತ್ ಇಷ್ಟ ಆಗಿದೆ.

3 / 5
ತುಲಾಭಾರ ಎಂಬುದು ಒಂದು ಪ್ರಾಚೀನ ಭಾರತೀಯ ಸಂಪ್ರದಾಯ. ಇದರಲ್ಲಿ ಒಬ್ಬ ವ್ಯಕ್ತಿಯನ್ನು ತಕ್ಕಡಿಯ ಒಂದು ಭಾಗದಲ್ಲಿ ಇಡಲಾಗುತ್ತದೆ. ಮತ್ತೊಂದು ಭಾಗದಲ್ಲಿ ಅವರಿಷ್ಟದ ವಸ್ತು (ತೆಂಗು, ಹಣ್ಣು, ಧಾನ್ಯ ಅಥವಾ ಇತರ ವಸ್ತು) ಇಡಲಾಗುತ್ತದೆ. ವ್ಯಕ್ತಿಯ ತೂಕಕ್ಕೆ ಸಮನಾದ ಆ ದ್ರವ್ಯವನ್ನು ಕಾಣಿಕೆಯಾಗಿ ನೀಡಲಾಗುತ್ತದೆ.

ತುಲಾಭಾರ ಎಂಬುದು ಒಂದು ಪ್ರಾಚೀನ ಭಾರತೀಯ ಸಂಪ್ರದಾಯ. ಇದರಲ್ಲಿ ಒಬ್ಬ ವ್ಯಕ್ತಿಯನ್ನು ತಕ್ಕಡಿಯ ಒಂದು ಭಾಗದಲ್ಲಿ ಇಡಲಾಗುತ್ತದೆ. ಮತ್ತೊಂದು ಭಾಗದಲ್ಲಿ ಅವರಿಷ್ಟದ ವಸ್ತು (ತೆಂಗು, ಹಣ್ಣು, ಧಾನ್ಯ ಅಥವಾ ಇತರ ವಸ್ತು) ಇಡಲಾಗುತ್ತದೆ. ವ್ಯಕ್ತಿಯ ತೂಕಕ್ಕೆ ಸಮನಾದ ಆ ದ್ರವ್ಯವನ್ನು ಕಾಣಿಕೆಯಾಗಿ ನೀಡಲಾಗುತ್ತದೆ.

4 / 5
ಶ್ರೀಲೀಲಾ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಕಿರೀಟಿ ನಟನೆಯ ‘ಜೂನಿಯರ್’ ಚಿತ್ರಕ್ಕೆ ಅವರೇ ನಾಯಕಿ. ಶೀಘ್ರವೇ ಈ ಚಿತ್ರ ಬಿಡುಗಡೆ ಕಾಣಲಿದೆ. ‘ಆಶಿಕಿ 3’ ಚಿತ್ರಕ್ಕೂ ಅವರು ಹೀರೋಯಿನ್. ಇದಲ್ಲದೆ, ಇನ್ನೂ ಕೆಲವು ಸಿನಿಮಾಗಳು ಅವರ ಬಳಿ ಇವೆ.

ಶ್ರೀಲೀಲಾ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಕಿರೀಟಿ ನಟನೆಯ ‘ಜೂನಿಯರ್’ ಚಿತ್ರಕ್ಕೆ ಅವರೇ ನಾಯಕಿ. ಶೀಘ್ರವೇ ಈ ಚಿತ್ರ ಬಿಡುಗಡೆ ಕಾಣಲಿದೆ. ‘ಆಶಿಕಿ 3’ ಚಿತ್ರಕ್ಕೂ ಅವರು ಹೀರೋಯಿನ್. ಇದಲ್ಲದೆ, ಇನ್ನೂ ಕೆಲವು ಸಿನಿಮಾಗಳು ಅವರ ಬಳಿ ಇವೆ.

5 / 5

Published On - 8:45 am, Mon, 2 June 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ