AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವದ ವೈಭವ: ಇಲ್ಲಿವೆ ಫೋಟೋಸ್​​

Mantralaya Raghavendra Swamy 355th Aradhana: ಮಂತ್ರಾಲಯದಲ್ಲಿ ಶ್ರೀಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ಪೂರ್ವಾರಾಧನೆ ಸಡಗರದಿಂದ ನಡೆದಿದೆ. ಕಲಿಯುಗದ ಕಾಮಧೇನು ರಾಯರ ಪೂಜಾ ಕೈಂಕರ್ಯಗಳು, ಪಂಚಾಮೃತ ಅಭಿಷೇಕ, ರಜತ ಸಿಂಹವಾಹನೋತ್ಸವ ಭಕ್ತಿಪೂರ್ವಕವಾಗಿ ಜರುಗಿದವು. ಭಕ್ತಸಾಗರವೇ ಹರಿದುಬಂದು ರಾಯರ ದರ್ಶನ ಪಡೆಯುತ್ತಿದೆ. ಇಲ್ಲಿವೆ ನೋಡಿ ಫೋಟೋಸ್​.

ಭೀಮೇಶ್​​ ಪೂಜಾರ್
| Edited By: |

Updated on: Aug 29, 2026 | 8:27 PM

Share
ಕಲಿಯುಗ ಕಾಮಧೇನು ಶ್ರೀಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ ಹಿನ್ನೆಲೆ ಮಂತ್ರಾಲಯದಲ್ಲಿ ಇಂದು ಪೂರ್ವಾರಾಧನೆ ಸಂಭ್ರಮ ಮನೆ ಮಾಡಿದೆ. ರಾಯರು 700 ವರ್ಷಗಳ ಕಾಲ ವೃಂದಾವನದಲ್ಲಿರುತ್ತಾರೆ ಎಂದ ಪ್ರತೀತಿ ಇದೆ. ಪೂರ್ವಾರಾಧನೆ ಹಿನ್ನೆಲೆ ವಿಶೇಷ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಭಕ್ತ ಸಾಗರವೇ ಹರಿದು ಬರುತ್ತಿದೆ.

ಕಲಿಯುಗ ಕಾಮಧೇನು ಶ್ರೀಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ ಹಿನ್ನೆಲೆ ಮಂತ್ರಾಲಯದಲ್ಲಿ ಇಂದು ಪೂರ್ವಾರಾಧನೆ ಸಂಭ್ರಮ ಮನೆ ಮಾಡಿದೆ. ರಾಯರು 700 ವರ್ಷಗಳ ಕಾಲ ವೃಂದಾವನದಲ್ಲಿರುತ್ತಾರೆ ಎಂದ ಪ್ರತೀತಿ ಇದೆ. ಪೂರ್ವಾರಾಧನೆ ಹಿನ್ನೆಲೆ ವಿಶೇಷ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಭಕ್ತ ಸಾಗರವೇ ಹರಿದು ಬರುತ್ತಿದೆ.

1 / 6
ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ ಬಹಳ ಶ್ರದ್ಧೆಯಿಂದ ಜರುಗಿದೆ. ರಾಯರು ಸಶರೀರರಾಗಿ ವೃಂದಾವನಸ್ಥರಾದ ಮುನ್ನಾ ದಿನವನ್ನು ಪೂರ್ವಾರಾಧನೆಯಾಗಿ ಮಂತ್ರಾಲಯ ಸೇರಿದಂತೆ ದೇಶದ ಎಲ್ಲಾ ರಾಯರ ಮಠಗಳಲ್ಲಿ ಆಚರಿಸಲಾಗುತ್ತದೆ.

ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ ಬಹಳ ಶ್ರದ್ಧೆಯಿಂದ ಜರುಗಿದೆ. ರಾಯರು ಸಶರೀರರಾಗಿ ವೃಂದಾವನಸ್ಥರಾದ ಮುನ್ನಾ ದಿನವನ್ನು ಪೂರ್ವಾರಾಧನೆಯಾಗಿ ಮಂತ್ರಾಲಯ ಸೇರಿದಂತೆ ದೇಶದ ಎಲ್ಲಾ ರಾಯರ ಮಠಗಳಲ್ಲಿ ಆಚರಿಸಲಾಗುತ್ತದೆ.

2 / 6
ಇತ್ತ ಶ್ರೀಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ಇಡೀ ಧಾರ್ಮಿಕ ಕೈಂಕರ್ಯಗಳು ನಡೆದಿದೆ. ಪೂರ್ವಾರಾಧನೆ ಹಿನ್ನೆಲೆ ಬೆಳಿಗ್ಗೆಯಿಂದಲೇ ಮಂತ್ರಾಲಯದ ರಾಯರ ಮಠದಲ್ಲಿ ಪೂಜಾ ಕೈಂಕರ್ಯಗಳು ನಡೆದವು. ನಿರ್ಮಾಲ್ಯ ವಿಸರ್ಜನೆ, ಉತ್ಸವರಾಯರ ಪಾದಪೂಜೆ, ಪಂಚಾಮೃತ ಅಭಿಷೇಕ, ರಜತ ಸಿಂಹವಾಹನೋತ್ಸವ ಜರುಗಿದವು.

ಇತ್ತ ಶ್ರೀಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ಇಡೀ ಧಾರ್ಮಿಕ ಕೈಂಕರ್ಯಗಳು ನಡೆದಿದೆ. ಪೂರ್ವಾರಾಧನೆ ಹಿನ್ನೆಲೆ ಬೆಳಿಗ್ಗೆಯಿಂದಲೇ ಮಂತ್ರಾಲಯದ ರಾಯರ ಮಠದಲ್ಲಿ ಪೂಜಾ ಕೈಂಕರ್ಯಗಳು ನಡೆದವು. ನಿರ್ಮಾಲ್ಯ ವಿಸರ್ಜನೆ, ಉತ್ಸವರಾಯರ ಪಾದಪೂಜೆ, ಪಂಚಾಮೃತ ಅಭಿಷೇಕ, ರಜತ ಸಿಂಹವಾಹನೋತ್ಸವ ಜರುಗಿದವು.

3 / 6
ಇಂದು ಪೂರ್ವಾರಾಧನೆ ಹಿನ್ನೆಲೆ ತಮಿಳುನಾಡಿನ ಮುಜರಾಯಿ ಇಲಾಖೆಯ ಅಧಿಕಾರಿಗಳು ಶ್ರೀರಂಗಂನ ಶ್ರೀರಂಗನಾಥ ದೇವಸ್ಥಾನದಿಂದ ರಾಯರಿಗೆ ಶೇಷವಸ್ತ್ರದ ಆಗಮನವಾಯ್ತು. ಶ್ರೀಮಠಕ್ಕೆ ಶೇಷವಸ್ತ್ರ ತಲುಪುತ್ತಿದ್ದಂತೆ ಶ್ರೀಮಠದ ಅರ್ಚಕರು, ಆಡಳಿತ ವರ್ಗ ಹಾಗೂ ಸುಬುಧೇಂದ್ರ ತೀರ್ಥರು ಶೇಷವಸ್ತ್ರವನ್ನ ಸಕಲ ವಾದ್ಯಮೇಳಗಳ ಮೂಲಕ ಸ್ವಾಗತಿಸಿದರು. ಬಳಿಕ ರಾಯರ ಮೂಲ ವೃಂದಾವನದ ಎದುರು ಪೂಜೆ ಸಲ್ಲಿಸಲಾಯಿತು.

ಇಂದು ಪೂರ್ವಾರಾಧನೆ ಹಿನ್ನೆಲೆ ತಮಿಳುನಾಡಿನ ಮುಜರಾಯಿ ಇಲಾಖೆಯ ಅಧಿಕಾರಿಗಳು ಶ್ರೀರಂಗಂನ ಶ್ರೀರಂಗನಾಥ ದೇವಸ್ಥಾನದಿಂದ ರಾಯರಿಗೆ ಶೇಷವಸ್ತ್ರದ ಆಗಮನವಾಯ್ತು. ಶ್ರೀಮಠಕ್ಕೆ ಶೇಷವಸ್ತ್ರ ತಲುಪುತ್ತಿದ್ದಂತೆ ಶ್ರೀಮಠದ ಅರ್ಚಕರು, ಆಡಳಿತ ವರ್ಗ ಹಾಗೂ ಸುಬುಧೇಂದ್ರ ತೀರ್ಥರು ಶೇಷವಸ್ತ್ರವನ್ನ ಸಕಲ ವಾದ್ಯಮೇಳಗಳ ಮೂಲಕ ಸ್ವಾಗತಿಸಿದರು. ಬಳಿಕ ರಾಯರ ಮೂಲ ವೃಂದಾವನದ ಎದುರು ಪೂಜೆ ಸಲ್ಲಿಸಲಾಯಿತು.

4 / 6
ಇತ್ತ ರಾಯರ ಆರಾಧನೆ ಹಿನ್ನೆಲೆ ಭಕ್ತ ಸಾಗರವೇ ಮಠಕ್ಕೆ ಹರಿದು ಬರುತ್ತಿದೆ. ಏಳು ದಿನಗಳ ರಾಯರ ಆರಾಧನಾ ಮಹೋತ್ಸವದ ಪೈಕಿ ‌ಇಂದಿನಿಂದ‌ ಮೂರು ದಿನಗಳ ಕಾಲ ಪೂರ್ವಾರಾಧನೆ, ಮಧ್ಯಾರಾಧನೆ, ಉತ್ತರಾಧನೆ ನಡೆಯುತ್ತಿದೆ. ಭಕ್ತರು ತಮ್ಮ ಸೇವೆಯನ್ನ ರಾಯರಿಗೆ ಅರ್ಪಿಸುವ ಮೂಲಕ ಭಕ್ತಿ ಮೆರೆಯುತ್ತಿದ್ದಾರೆ.

ಇತ್ತ ರಾಯರ ಆರಾಧನೆ ಹಿನ್ನೆಲೆ ಭಕ್ತ ಸಾಗರವೇ ಮಠಕ್ಕೆ ಹರಿದು ಬರುತ್ತಿದೆ. ಏಳು ದಿನಗಳ ರಾಯರ ಆರಾಧನಾ ಮಹೋತ್ಸವದ ಪೈಕಿ ‌ಇಂದಿನಿಂದ‌ ಮೂರು ದಿನಗಳ ಕಾಲ ಪೂರ್ವಾರಾಧನೆ, ಮಧ್ಯಾರಾಧನೆ, ಉತ್ತರಾಧನೆ ನಡೆಯುತ್ತಿದೆ. ಭಕ್ತರು ತಮ್ಮ ಸೇವೆಯನ್ನ ರಾಯರಿಗೆ ಅರ್ಪಿಸುವ ಮೂಲಕ ಭಕ್ತಿ ಮೆರೆಯುತ್ತಿದ್ದಾರೆ.

5 / 6
ಪೂರ್ವರಾಧನೆ ಹಿನ್ನೆಲೆ ವಿಜೃಂಭಣೆಯಿಂದ ನಡೆದ ವಿಶೇಷ ಧಾರ್ಮಿಕ ಕೈಂಕರ್ಯಗಳಿಗೆ ಶ್ರೀಮಠ ಸಾಕ್ಷಿಯಾಗಿದ್ದು, ಇನ್ನೂ ಎರಡು ದಿನ ರಾಯರ ಭಕ್ತರಿಗೆ ಹಬ್ಬವೋ ಹಬ್ಬ.

ಪೂರ್ವರಾಧನೆ ಹಿನ್ನೆಲೆ ವಿಜೃಂಭಣೆಯಿಂದ ನಡೆದ ವಿಶೇಷ ಧಾರ್ಮಿಕ ಕೈಂಕರ್ಯಗಳಿಗೆ ಶ್ರೀಮಠ ಸಾಕ್ಷಿಯಾಗಿದ್ದು, ಇನ್ನೂ ಎರಡು ದಿನ ರಾಯರ ಭಕ್ತರಿಗೆ ಹಬ್ಬವೋ ಹಬ್ಬ.

6 / 6
Follow Us
ಜಿಬಿಎ ಆಡಳಿತಕ್ಕೆ ಚುರುಕು ಮುಟ್ಟಿಸಲು ಮುಂದಾದ ಸಚಿವ ಕೃಷ್ಣಬೈರೇಗೌಡ
ಜಿಬಿಎ ಆಡಳಿತಕ್ಕೆ ಚುರುಕು ಮುಟ್ಟಿಸಲು ಮುಂದಾದ ಸಚಿವ ಕೃಷ್ಣಬೈರೇಗೌಡ
'ತಪ್ಪಿಗೆ ಜಾತಿಯ ಬಣ್ಣ ಹಚ್ಚುವುದು ಸರಿಯಲ್ಲ'
'ತಪ್ಪಿಗೆ ಜಾತಿಯ ಬಣ್ಣ ಹಚ್ಚುವುದು ಸರಿಯಲ್ಲ'
ಗೃಹ ಸಚಿವರನ್ನ ಕೋರ್ಟ್​​ಗೆ ಕರೆಯಿಸಿದ ಆರ್​​ಎಸ್​ಎಸ್​ ಕೇಸ್
ಗೃಹ ಸಚಿವರನ್ನ ಕೋರ್ಟ್​​ಗೆ ಕರೆಯಿಸಿದ ಆರ್​​ಎಸ್​ಎಸ್​ ಕೇಸ್
ನಾಗೇಂದ್ರ ರಾಜೀನಾಮೆ ಹಿಂದಿನ ಮರ್ಮವನ್ನು ಬಿಚ್ಚಿಟ್ಟ ಸಚಿವ ಬಾಲಕೃಷ್ಣ
ನಾಗೇಂದ್ರ ರಾಜೀನಾಮೆ ಹಿಂದಿನ ಮರ್ಮವನ್ನು ಬಿಚ್ಚಿಟ್ಟ ಸಚಿವ ಬಾಲಕೃಷ್ಣ
ಕಣ್ಣೂರಿನಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಬೀಳುತ್ತಿದ್ದ ವೃದ್ಧನ ರಕ್ಷಣೆ
ಕಣ್ಣೂರಿನಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಬೀಳುತ್ತಿದ್ದ ವೃದ್ಧನ ರಕ್ಷಣೆ
ನಾಗೇಂದ್ರ ಜತೆಗೆ ಜನಾರ್ದನ ರೆಡ್ಡಿ. ರೇಣುಕಾಚಾರ್ಯಗೂ ಸಂಕಷ್ಟ?
ನಾಗೇಂದ್ರ ಜತೆಗೆ ಜನಾರ್ದನ ರೆಡ್ಡಿ. ರೇಣುಕಾಚಾರ್ಯಗೂ ಸಂಕಷ್ಟ?
ನೇಪಾಳ ಪ್ರವಾಹ: ಪ್ರಧಾನಿ ಮೋದಿ, ಅಮಿತ್ ಶಾಗೆ ಖರ್ಗೆ ಪತ್ರ
ನೇಪಾಳ ಪ್ರವಾಹ: ಪ್ರಧಾನಿ ಮೋದಿ, ಅಮಿತ್ ಶಾಗೆ ಖರ್ಗೆ ಪತ್ರ
ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಿಸಲ್ಲ: ಆರ್ ಅಶೋಕ್
ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಿಸಲ್ಲ: ಆರ್ ಅಶೋಕ್
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಲ-ಮೂತ್ರ ಅಸುರಕ್ಷಿತ ರೀತಿಯಲ್ಲಿ ವಿಲೇವಾರಿ
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಲ-ಮೂತ್ರ ಅಸುರಕ್ಷಿತ ರೀತಿಯಲ್ಲಿ ವಿಲೇವಾರಿ
ರಂಗನಾಥ ಸ್ವಾಮಿ ದೇವಾಲಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶೇಷ ಪೂಜೆ
ರಂಗನಾಥ ಸ್ವಾಮಿ ದೇವಾಲಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶೇಷ ಪೂಜೆ