AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ; ಕಡೆಗೋಲು ಕೃಷ್ಣನಿಗೆ ವಜ್ರ ಕವಚ ಅಲಂಕಾರ, ಇಲ್ಲಿದೆ ಪೋಟೋಸ್

ಇಂದು ನಾಡಿನಲ್ಲೆಡೆ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದ್ದು, ಅದರಂತೆ ಉಡುಪಿಯ ಅಷ್ಟಮಠದ ರಥಬೀದಿಯಲ್ಲಿ ಕೃಷ್ಣನ ಮೃಣ್ಮಯ ಮೂರ್ತಿ ಹಾಗೂ ಮುಖ್ಯ ಪ್ರಾಣ ದೇವರ ರಥೋತ್ಸವ ನಡೆಯುತ್ತಿದೆ. ಈ ಕುರಿತು ಮಾಹಿತಿ ಇಲ್ಲಿದೆ.

ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Sep 07, 2023 | 5:01 PM

Share
ಇಂದು ನಾಡಿನಲ್ಲೆಡೆ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದ್ದು, ಅದರಂತೆ ಉಡುಪಿಯ ಕೃಷ್ಣ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿ ಹಿನ್ನಲೆ ಭಕ್ತ ಸಾಗರ ಹರಿದು ಬಂದಿದೆ.

ಇಂದು ನಾಡಿನಲ್ಲೆಡೆ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದ್ದು, ಅದರಂತೆ ಉಡುಪಿಯ ಕೃಷ್ಣ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿ ಹಿನ್ನಲೆ ಭಕ್ತ ಸಾಗರ ಹರಿದು ಬಂದಿದೆ.

1 / 6
ಇನ್ನು ಈ ವೇಳೆ ಪರ್ಯಾಯ ಕೃಷ್ಣಾಪುರ ಸ್ವಾಮೀಜಿಯವರು ಕಡೆಗೋಲು ಕೃಷ್ಣನಿಗೆ ವಜ್ರ ಕವಚ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇನ್ನು ಈ ವೇಳೆ ಪರ್ಯಾಯ ಕೃಷ್ಣಾಪುರ ಸ್ವಾಮೀಜಿಯವರು ಕಡೆಗೋಲು ಕೃಷ್ಣನಿಗೆ ವಜ್ರ ಕವಚ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

2 / 6
ಕಾಣಿಯೂರು, ಶೀರೂರು ಸ್ವಾಮೀಜಿಯವರು ಇಂದು ವಿಶೇಷ ಅಲಂಕಾರ ಸೇವೆ ಮಾಡಿದ್ದಾರೆ. ಅದರಂತೆ ಬೆಳಿಗ್ಗೆಯಿಂದ ಭಕ್ತ ಸಾಗರ ನಿರಂತರವಾಗಿ ಮಠದತ್ತ ಬರುತ್ತಿದೆ.

ಕಾಣಿಯೂರು, ಶೀರೂರು ಸ್ವಾಮೀಜಿಯವರು ಇಂದು ವಿಶೇಷ ಅಲಂಕಾರ ಸೇವೆ ಮಾಡಿದ್ದಾರೆ. ಅದರಂತೆ ಬೆಳಿಗ್ಗೆಯಿಂದ ಭಕ್ತ ಸಾಗರ ನಿರಂತರವಾಗಿ ಮಠದತ್ತ ಬರುತ್ತಿದೆ.

3 / 6
ಮಧ್ಯಾಹ್ನ 2.30 ರ ನಂತರ ವಿಟ್ಲಪಿಂಡಿ ಮಹೋತ್ಸವ ನಡೆಯುತ್ತಿದ್ದು, ಉಡುಪಿಯ ರಥಬೀದಿಯಲ್ಲಿ ಶ್ರೀಕೃಷ್ಣನ ಜನ್ಮ ನಂತರ ವಿವಿಧ ಲೀಲೋತ್ಸವದ ಕಾರ್ಯಕ್ರಮ ನಡೆಯುತ್ತಿದೆ. ಈ ವಿಟ್ಲಪಿಂಡಿ ಉತ್ಸವದಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದಾರೆ.

ಮಧ್ಯಾಹ್ನ 2.30 ರ ನಂತರ ವಿಟ್ಲಪಿಂಡಿ ಮಹೋತ್ಸವ ನಡೆಯುತ್ತಿದ್ದು, ಉಡುಪಿಯ ರಥಬೀದಿಯಲ್ಲಿ ಶ್ರೀಕೃಷ್ಣನ ಜನ್ಮ ನಂತರ ವಿವಿಧ ಲೀಲೋತ್ಸವದ ಕಾರ್ಯಕ್ರಮ ನಡೆಯುತ್ತಿದೆ. ಈ ವಿಟ್ಲಪಿಂಡಿ ಉತ್ಸವದಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದಾರೆ.

4 / 6
ಇನ್ನು ಬಂದಂತಹ ಭಕ್ತಾಧಿಗಳಿಗೆ ಸುಮಾರು 15 ಸಾವಿರ ಜನರಿಗೆ ಭೋಜನ ಪ್ರಸಾದ ವಿತರಣೆ ಮಾಡಲಾಗಿದೆ.

ಇನ್ನು ಬಂದಂತಹ ಭಕ್ತಾಧಿಗಳಿಗೆ ಸುಮಾರು 15 ಸಾವಿರ ಜನರಿಗೆ ಭೋಜನ ಪ್ರಸಾದ ವಿತರಣೆ ಮಾಡಲಾಗಿದೆ.

5 / 6
ಅಷ್ಟಮಠದ ರಥಬೀದಿಯಲ್ಲಿ ಕೃಷ್ಣನ ಮೃಣ್ಮಯ ಮೂರ್ತಿ ಹಾಗೂ ಮುಖ್ಯ ಪ್ರಾಣ ದೇವರ ರಥೋತ್ಸವ ನಡೆಯುತ್ತಿದೆ. ಸ್ಚರ್ಣ ರಥದಲ್ಲಿ ಕೃಷ್ಣ ರಾರಾಜಿಸುತ್ತಿದ್ದರೆ, ಇತ್ತ ಸಹಸ್ರ ಸಂಖ್ಯೆಯಲ್ಲಿ ಭಕ್ತರು ರಥವನ್ನು ಎಳೆದು ಸಂಭ್ರಮಿಸಿದರು.

ಅಷ್ಟಮಠದ ರಥಬೀದಿಯಲ್ಲಿ ಕೃಷ್ಣನ ಮೃಣ್ಮಯ ಮೂರ್ತಿ ಹಾಗೂ ಮುಖ್ಯ ಪ್ರಾಣ ದೇವರ ರಥೋತ್ಸವ ನಡೆಯುತ್ತಿದೆ. ಸ್ಚರ್ಣ ರಥದಲ್ಲಿ ಕೃಷ್ಣ ರಾರಾಜಿಸುತ್ತಿದ್ದರೆ, ಇತ್ತ ಸಹಸ್ರ ಸಂಖ್ಯೆಯಲ್ಲಿ ಭಕ್ತರು ರಥವನ್ನು ಎಳೆದು ಸಂಭ್ರಮಿಸಿದರು.

6 / 6

Published On - 5:01 pm, Thu, 7 September 23

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?