ಉಡುಪಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ; ಕಡೆಗೋಲು ಕೃಷ್ಣನಿಗೆ ವಜ್ರ ಕವಚ ಅಲಂಕಾರ, ಇಲ್ಲಿದೆ ಪೋಟೋಸ್
ಇಂದು ನಾಡಿನಲ್ಲೆಡೆ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದ್ದು, ಅದರಂತೆ ಉಡುಪಿಯ ಅಷ್ಟಮಠದ ರಥಬೀದಿಯಲ್ಲಿ ಕೃಷ್ಣನ ಮೃಣ್ಮಯ ಮೂರ್ತಿ ಹಾಗೂ ಮುಖ್ಯ ಪ್ರಾಣ ದೇವರ ರಥೋತ್ಸವ ನಡೆಯುತ್ತಿದೆ. ಈ ಕುರಿತು ಮಾಹಿತಿ ಇಲ್ಲಿದೆ.

1 / 6

2 / 6

3 / 6

4 / 6

5 / 6

6 / 6
Published On - 5:01 pm, Thu, 7 September 23
Follow Us




