Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ; ಕಡೆಗೋಲು ಕೃಷ್ಣನಿಗೆ ವಜ್ರ ಕವಚ ಅಲಂಕಾರ, ಇಲ್ಲಿದೆ ಪೋಟೋಸ್

ಇಂದು ನಾಡಿನಲ್ಲೆಡೆ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದ್ದು, ಅದರಂತೆ ಉಡುಪಿಯ ಅಷ್ಟಮಠದ ರಥಬೀದಿಯಲ್ಲಿ ಕೃಷ್ಣನ ಮೃಣ್ಮಯ ಮೂರ್ತಿ ಹಾಗೂ ಮುಖ್ಯ ಪ್ರಾಣ ದೇವರ ರಥೋತ್ಸವ ನಡೆಯುತ್ತಿದೆ. ಈ ಕುರಿತು ಮಾಹಿತಿ ಇಲ್ಲಿದೆ.

ಪ್ರಜ್ವಲ್ ಅಮೀನ್​, ಉಡುಪಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Sep 07, 2023 | 5:01 PM

ಇಂದು ನಾಡಿನಲ್ಲೆಡೆ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದ್ದು, ಅದರಂತೆ ಉಡುಪಿಯ ಕೃಷ್ಣ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿ ಹಿನ್ನಲೆ ಭಕ್ತ ಸಾಗರ ಹರಿದು ಬಂದಿದೆ.

ಇಂದು ನಾಡಿನಲ್ಲೆಡೆ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದ್ದು, ಅದರಂತೆ ಉಡುಪಿಯ ಕೃಷ್ಣ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿ ಹಿನ್ನಲೆ ಭಕ್ತ ಸಾಗರ ಹರಿದು ಬಂದಿದೆ.

1 / 6
ಇನ್ನು ಈ ವೇಳೆ ಪರ್ಯಾಯ ಕೃಷ್ಣಾಪುರ ಸ್ವಾಮೀಜಿಯವರು ಕಡೆಗೋಲು ಕೃಷ್ಣನಿಗೆ ವಜ್ರ ಕವಚ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇನ್ನು ಈ ವೇಳೆ ಪರ್ಯಾಯ ಕೃಷ್ಣಾಪುರ ಸ್ವಾಮೀಜಿಯವರು ಕಡೆಗೋಲು ಕೃಷ್ಣನಿಗೆ ವಜ್ರ ಕವಚ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

2 / 6
ಕಾಣಿಯೂರು, ಶೀರೂರು ಸ್ವಾಮೀಜಿಯವರು ಇಂದು ವಿಶೇಷ ಅಲಂಕಾರ ಸೇವೆ ಮಾಡಿದ್ದಾರೆ. ಅದರಂತೆ ಬೆಳಿಗ್ಗೆಯಿಂದ ಭಕ್ತ ಸಾಗರ ನಿರಂತರವಾಗಿ ಮಠದತ್ತ ಬರುತ್ತಿದೆ.

ಕಾಣಿಯೂರು, ಶೀರೂರು ಸ್ವಾಮೀಜಿಯವರು ಇಂದು ವಿಶೇಷ ಅಲಂಕಾರ ಸೇವೆ ಮಾಡಿದ್ದಾರೆ. ಅದರಂತೆ ಬೆಳಿಗ್ಗೆಯಿಂದ ಭಕ್ತ ಸಾಗರ ನಿರಂತರವಾಗಿ ಮಠದತ್ತ ಬರುತ್ತಿದೆ.

3 / 6
ಮಧ್ಯಾಹ್ನ 2.30 ರ ನಂತರ ವಿಟ್ಲಪಿಂಡಿ ಮಹೋತ್ಸವ ನಡೆಯುತ್ತಿದ್ದು, ಉಡುಪಿಯ ರಥಬೀದಿಯಲ್ಲಿ ಶ್ರೀಕೃಷ್ಣನ ಜನ್ಮ ನಂತರ ವಿವಿಧ ಲೀಲೋತ್ಸವದ ಕಾರ್ಯಕ್ರಮ ನಡೆಯುತ್ತಿದೆ. ಈ ವಿಟ್ಲಪಿಂಡಿ ಉತ್ಸವದಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದಾರೆ.

ಮಧ್ಯಾಹ್ನ 2.30 ರ ನಂತರ ವಿಟ್ಲಪಿಂಡಿ ಮಹೋತ್ಸವ ನಡೆಯುತ್ತಿದ್ದು, ಉಡುಪಿಯ ರಥಬೀದಿಯಲ್ಲಿ ಶ್ರೀಕೃಷ್ಣನ ಜನ್ಮ ನಂತರ ವಿವಿಧ ಲೀಲೋತ್ಸವದ ಕಾರ್ಯಕ್ರಮ ನಡೆಯುತ್ತಿದೆ. ಈ ವಿಟ್ಲಪಿಂಡಿ ಉತ್ಸವದಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದಾರೆ.

4 / 6
ಇನ್ನು ಬಂದಂತಹ ಭಕ್ತಾಧಿಗಳಿಗೆ ಸುಮಾರು 15 ಸಾವಿರ ಜನರಿಗೆ ಭೋಜನ ಪ್ರಸಾದ ವಿತರಣೆ ಮಾಡಲಾಗಿದೆ.

ಇನ್ನು ಬಂದಂತಹ ಭಕ್ತಾಧಿಗಳಿಗೆ ಸುಮಾರು 15 ಸಾವಿರ ಜನರಿಗೆ ಭೋಜನ ಪ್ರಸಾದ ವಿತರಣೆ ಮಾಡಲಾಗಿದೆ.

5 / 6
ಅಷ್ಟಮಠದ ರಥಬೀದಿಯಲ್ಲಿ ಕೃಷ್ಣನ ಮೃಣ್ಮಯ ಮೂರ್ತಿ ಹಾಗೂ ಮುಖ್ಯ ಪ್ರಾಣ ದೇವರ ರಥೋತ್ಸವ ನಡೆಯುತ್ತಿದೆ. ಸ್ಚರ್ಣ ರಥದಲ್ಲಿ ಕೃಷ್ಣ ರಾರಾಜಿಸುತ್ತಿದ್ದರೆ, ಇತ್ತ ಸಹಸ್ರ ಸಂಖ್ಯೆಯಲ್ಲಿ ಭಕ್ತರು ರಥವನ್ನು ಎಳೆದು ಸಂಭ್ರಮಿಸಿದರು.

ಅಷ್ಟಮಠದ ರಥಬೀದಿಯಲ್ಲಿ ಕೃಷ್ಣನ ಮೃಣ್ಮಯ ಮೂರ್ತಿ ಹಾಗೂ ಮುಖ್ಯ ಪ್ರಾಣ ದೇವರ ರಥೋತ್ಸವ ನಡೆಯುತ್ತಿದೆ. ಸ್ಚರ್ಣ ರಥದಲ್ಲಿ ಕೃಷ್ಣ ರಾರಾಜಿಸುತ್ತಿದ್ದರೆ, ಇತ್ತ ಸಹಸ್ರ ಸಂಖ್ಯೆಯಲ್ಲಿ ಭಕ್ತರು ರಥವನ್ನು ಎಳೆದು ಸಂಭ್ರಮಿಸಿದರು.

6 / 6

Published On - 5:01 pm, Thu, 7 September 23

Follow us
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್