ಉಡುಪಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ; ಕಡೆಗೋಲು ಕೃಷ್ಣನಿಗೆ ವಜ್ರ ಕವಚ ಅಲಂಕಾರ, ಇಲ್ಲಿದೆ ಪೋಟೋಸ್

Edited By: ಕಿರಣ್ ಹನುಮಂತ್​ ಮಾದಾರ್

Updated on: Sep 07, 2023 | 5:01 PM

ಇಂದು ನಾಡಿನಲ್ಲೆಡೆ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದ್ದು, ಅದರಂತೆ ಉಡುಪಿಯ ಅಷ್ಟಮಠದ ರಥಬೀದಿಯಲ್ಲಿ ಕೃಷ್ಣನ ಮೃಣ್ಮಯ ಮೂರ್ತಿ ಹಾಗೂ ಮುಖ್ಯ ಪ್ರಾಣ ದೇವರ ರಥೋತ್ಸವ ನಡೆಯುತ್ತಿದೆ. ಈ ಕುರಿತು ಮಾಹಿತಿ ಇಲ್ಲಿದೆ.

1 / 6
ಇಂದು ನಾಡಿನಲ್ಲೆಡೆ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದ್ದು, ಅದರಂತೆ ಉಡುಪಿಯ ಕೃಷ್ಣ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿ ಹಿನ್ನಲೆ ಭಕ್ತ ಸಾಗರ ಹರಿದು ಬಂದಿದೆ.

ಇಂದು ನಾಡಿನಲ್ಲೆಡೆ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದ್ದು, ಅದರಂತೆ ಉಡುಪಿಯ ಕೃಷ್ಣ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿ ಹಿನ್ನಲೆ ಭಕ್ತ ಸಾಗರ ಹರಿದು ಬಂದಿದೆ.

2 / 6
ಇನ್ನು ಈ ವೇಳೆ ಪರ್ಯಾಯ ಕೃಷ್ಣಾಪುರ ಸ್ವಾಮೀಜಿಯವರು ಕಡೆಗೋಲು ಕೃಷ್ಣನಿಗೆ ವಜ್ರ ಕವಚ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇನ್ನು ಈ ವೇಳೆ ಪರ್ಯಾಯ ಕೃಷ್ಣಾಪುರ ಸ್ವಾಮೀಜಿಯವರು ಕಡೆಗೋಲು ಕೃಷ್ಣನಿಗೆ ವಜ್ರ ಕವಚ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

3 / 6
ಕಾಣಿಯೂರು, ಶೀರೂರು ಸ್ವಾಮೀಜಿಯವರು ಇಂದು ವಿಶೇಷ ಅಲಂಕಾರ ಸೇವೆ ಮಾಡಿದ್ದಾರೆ. ಅದರಂತೆ ಬೆಳಿಗ್ಗೆಯಿಂದ ಭಕ್ತ ಸಾಗರ ನಿರಂತರವಾಗಿ ಮಠದತ್ತ ಬರುತ್ತಿದೆ.

ಕಾಣಿಯೂರು, ಶೀರೂರು ಸ್ವಾಮೀಜಿಯವರು ಇಂದು ವಿಶೇಷ ಅಲಂಕಾರ ಸೇವೆ ಮಾಡಿದ್ದಾರೆ. ಅದರಂತೆ ಬೆಳಿಗ್ಗೆಯಿಂದ ಭಕ್ತ ಸಾಗರ ನಿರಂತರವಾಗಿ ಮಠದತ್ತ ಬರುತ್ತಿದೆ.

4 / 6
ಮಧ್ಯಾಹ್ನ 2.30 ರ ನಂತರ ವಿಟ್ಲಪಿಂಡಿ ಮಹೋತ್ಸವ ನಡೆಯುತ್ತಿದ್ದು, ಉಡುಪಿಯ ರಥಬೀದಿಯಲ್ಲಿ ಶ್ರೀಕೃಷ್ಣನ ಜನ್ಮ ನಂತರ ವಿವಿಧ ಲೀಲೋತ್ಸವದ ಕಾರ್ಯಕ್ರಮ ನಡೆಯುತ್ತಿದೆ. ಈ ವಿಟ್ಲಪಿಂಡಿ ಉತ್ಸವದಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದಾರೆ.

ಮಧ್ಯಾಹ್ನ 2.30 ರ ನಂತರ ವಿಟ್ಲಪಿಂಡಿ ಮಹೋತ್ಸವ ನಡೆಯುತ್ತಿದ್ದು, ಉಡುಪಿಯ ರಥಬೀದಿಯಲ್ಲಿ ಶ್ರೀಕೃಷ್ಣನ ಜನ್ಮ ನಂತರ ವಿವಿಧ ಲೀಲೋತ್ಸವದ ಕಾರ್ಯಕ್ರಮ ನಡೆಯುತ್ತಿದೆ. ಈ ವಿಟ್ಲಪಿಂಡಿ ಉತ್ಸವದಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದಾರೆ.

5 / 6
ಇನ್ನು ಬಂದಂತಹ ಭಕ್ತಾಧಿಗಳಿಗೆ ಸುಮಾರು 15 ಸಾವಿರ ಜನರಿಗೆ ಭೋಜನ ಪ್ರಸಾದ ವಿತರಣೆ ಮಾಡಲಾಗಿದೆ.

ಇನ್ನು ಬಂದಂತಹ ಭಕ್ತಾಧಿಗಳಿಗೆ ಸುಮಾರು 15 ಸಾವಿರ ಜನರಿಗೆ ಭೋಜನ ಪ್ರಸಾದ ವಿತರಣೆ ಮಾಡಲಾಗಿದೆ.

6 / 6
ಅಷ್ಟಮಠದ ರಥಬೀದಿಯಲ್ಲಿ ಕೃಷ್ಣನ ಮೃಣ್ಮಯ ಮೂರ್ತಿ ಹಾಗೂ ಮುಖ್ಯ ಪ್ರಾಣ ದೇವರ ರಥೋತ್ಸವ ನಡೆಯುತ್ತಿದೆ. ಸ್ಚರ್ಣ ರಥದಲ್ಲಿ ಕೃಷ್ಣ ರಾರಾಜಿಸುತ್ತಿದ್ದರೆ, ಇತ್ತ ಸಹಸ್ರ ಸಂಖ್ಯೆಯಲ್ಲಿ ಭಕ್ತರು ರಥವನ್ನು ಎಳೆದು ಸಂಭ್ರಮಿಸಿದರು.

ಅಷ್ಟಮಠದ ರಥಬೀದಿಯಲ್ಲಿ ಕೃಷ್ಣನ ಮೃಣ್ಮಯ ಮೂರ್ತಿ ಹಾಗೂ ಮುಖ್ಯ ಪ್ರಾಣ ದೇವರ ರಥೋತ್ಸವ ನಡೆಯುತ್ತಿದೆ. ಸ್ಚರ್ಣ ರಥದಲ್ಲಿ ಕೃಷ್ಣ ರಾರಾಜಿಸುತ್ತಿದ್ದರೆ, ಇತ್ತ ಸಹಸ್ರ ಸಂಖ್ಯೆಯಲ್ಲಿ ಭಕ್ತರು ರಥವನ್ನು ಎಳೆದು ಸಂಭ್ರಮಿಸಿದರು.

Published On - 5:01 pm, Thu, 7 September 23

Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
Follow Us