AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತ ಸೋಲುಗಳಿಂದ ಕಂಗೆಟ್ಟಿರುವ ಲಂಕಾ ತಂಡಕ್ಕೆ ಆಘಾತ; ವಿಶ್ವಕಪ್​ನಿಂದ ಹೊರಬಿದ್ದ ತಂಡದ ನಾಯಕ..!

ICC World Cup 2023: ಸತತ ಸೋಲುಗಳಿಂದ ಕಂಗೆಟ್ಟಿರುವ ಶ್ರೀಲಂಕಾ ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ. ಅಕ್ಟೋಬರ್ 10 ರಂದು ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಗಾಯಕ್ಕೆ ತುತ್ತಾಗಿದ್ದ ಶ್ರೀಲಂಕಾದ ನಾಯಕ ದಸುನ್ ಶನಕ, ನಡೆಯುತ್ತಿರುವ ವಿಶ್ವಕಪ್​ನಿಂದ ಹೊರಬಿದ್ದಿದ್ದಾರೆ.

ಪೃಥ್ವಿಶಂಕರ
|

Updated on: Oct 15, 2023 | 11:14 AM

Share
ಸತತ ಸೋಲುಗಳಿಂದ ಕಂಗೆಟ್ಟಿರುವ ಶ್ರೀಲಂಕಾ ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ. ಅಕ್ಟೋಬರ್ 10 ರಂದು ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಗಾಯಕ್ಕೆ ತುತ್ತಾಗಿದ್ದ ಶ್ರೀಲಂಕಾದ ನಾಯಕ ದಸುನ್ ಶನಕ, ನಡೆಯುತ್ತಿರುವ ವಿಶ್ವಕಪ್​ನಿಂದ ಹೊರಬಿದ್ದಿದ್ದಾರೆ.

ಸತತ ಸೋಲುಗಳಿಂದ ಕಂಗೆಟ್ಟಿರುವ ಶ್ರೀಲಂಕಾ ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ. ಅಕ್ಟೋಬರ್ 10 ರಂದು ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಗಾಯಕ್ಕೆ ತುತ್ತಾಗಿದ್ದ ಶ್ರೀಲಂಕಾದ ನಾಯಕ ದಸುನ್ ಶನಕ, ನಡೆಯುತ್ತಿರುವ ವಿಶ್ವಕಪ್​ನಿಂದ ಹೊರಬಿದ್ದಿದ್ದಾರೆ.

1 / 8
ಇಂಜುರಿಗೊಂಡಿರುವ ದಸುನ್ ಶನಕ ಬದಲಿಗೆ ಬೌಲಿಂಗ್ ಆಲ್‌ರೌಂಡರ್ ಚಾಮಿಕಾ ಕರುಣಾರತ್ನ ಅವರನ್ನು ತಂಡಕ್ಕೆ ಮರು ಆಯ್ಕೆ ಮಾಡಲಾಗಿದೆ.

ಇಂಜುರಿಗೊಂಡಿರುವ ದಸುನ್ ಶನಕ ಬದಲಿಗೆ ಬೌಲಿಂಗ್ ಆಲ್‌ರೌಂಡರ್ ಚಾಮಿಕಾ ಕರುಣಾರತ್ನ ಅವರನ್ನು ತಂಡಕ್ಕೆ ಮರು ಆಯ್ಕೆ ಮಾಡಲಾಗಿದೆ.

2 / 8
ವಾಸಿಂ ಖಾನ್, ಕ್ರಿಸ್ ಟೆಟ್ಲಿ, ಹೇಮಂಗ್ ಅಮೀನ್, ಗೌರವ್ ಸಕ್ಸೇನಾ ಅವರನ್ನು ಒಳಗೊಂಡ ಈವೆಂಟ್ ಟೆಕ್ನಿಕಲ್ ಕಮಿಟಿಯು ಶನಕ ಬದಲಿಗೆ ಚಾಮಿಕಾ ಅವರನ್ನು ಬದಲಿಸುವ ನಿರ್ಧಾರವನ್ನು ಅನುಮೋದಿಸಿದೆ.

ವಾಸಿಂ ಖಾನ್, ಕ್ರಿಸ್ ಟೆಟ್ಲಿ, ಹೇಮಂಗ್ ಅಮೀನ್, ಗೌರವ್ ಸಕ್ಸೇನಾ ಅವರನ್ನು ಒಳಗೊಂಡ ಈವೆಂಟ್ ಟೆಕ್ನಿಕಲ್ ಕಮಿಟಿಯು ಶನಕ ಬದಲಿಗೆ ಚಾಮಿಕಾ ಅವರನ್ನು ಬದಲಿಸುವ ನಿರ್ಧಾರವನ್ನು ಅನುಮೋದಿಸಿದೆ.

3 / 8
ಈ ಬಗ್ಗೆ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಾಹಿತಿ ನೀಡಿರುವ ಶ್ರೀಲಂಕಾ ಕ್ರಿಕೆಟ್, 1996 ರ ಏಕದಿನ ವಿಶ್ವಕಪ್ ಚಾಂಪಿಯನ್‌ಗಳಿಗೆ ದೊಡ್ಡ ಹೊಡೆತ ಬಿದ್ದಿದೆ. ಏಕೆಂದರೆ ನಾವು ಶನಕ ರೂಪದಲ್ಲಿ ಕೇವಲ ನಾಯಕನನ್ನು ಮಾತ್ರ ಕಳೆದುಕೊಳ್ಳುವುದಿಲ್ಲ. ಇದರ ಜೊತೆಗೆ ಒಬ್ಬ ಪಂದ್ಯ-ವಿಜೇತ ಆಲ್‌ರೌಂಡರ್ ಅನ್ನು ಸಹ ಕಳೆದುಕೊಳ್ಳುತ್ತೇವೆ ಎಂದು ಬರೆದುಕೊಂಡಿದೆ.

ಈ ಬಗ್ಗೆ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಾಹಿತಿ ನೀಡಿರುವ ಶ್ರೀಲಂಕಾ ಕ್ರಿಕೆಟ್, 1996 ರ ಏಕದಿನ ವಿಶ್ವಕಪ್ ಚಾಂಪಿಯನ್‌ಗಳಿಗೆ ದೊಡ್ಡ ಹೊಡೆತ ಬಿದ್ದಿದೆ. ಏಕೆಂದರೆ ನಾವು ಶನಕ ರೂಪದಲ್ಲಿ ಕೇವಲ ನಾಯಕನನ್ನು ಮಾತ್ರ ಕಳೆದುಕೊಳ್ಳುವುದಿಲ್ಲ. ಇದರ ಜೊತೆಗೆ ಒಬ್ಬ ಪಂದ್ಯ-ವಿಜೇತ ಆಲ್‌ರೌಂಡರ್ ಅನ್ನು ಸಹ ಕಳೆದುಕೊಳ್ಳುತ್ತೇವೆ ಎಂದು ಬರೆದುಕೊಂಡಿದೆ.

4 / 8
ಶ್ರೀಲಂಕಾ ಕ್ರಿಕೆಟ್ ಪ್ರಕಾರ, ಶನಕ ಅವರು ಗಾಯದಿಂದ ಚೇತರಿಸಿಕೊಳ್ಳಲು ಕನಿಷ್ಠ ಮೂರು ವಾರಗಳನ್ನು ತೆಗೆದುಕೊಳ್ಳುತ್ತದೆ. ಇದೀಗ ಶನಕ ಬದಲು ವಿಶ್ವಕಪ್ ತಂಡಕ್ಕೆ ಸೇರ್ಪಡೆಗೊಂಡಿರುವ ಚಾಮಿಕಾ ಸಾಕಷ್ಟು ಅಂತಾರಾಷ್ಟ್ರೀಯ ಅನುಭವವನ್ನು ಹೊಂದಿದ್ದು, ಮುಂಬರುವ ಪಂದ್ಯಗಳಲ್ಲಿ ಅವಕಾಶ ಸಿಕ್ಕರೆ ತಂಡಕ್ಕೆ ಸೂಕ್ತ ಕೊಡುಗೆ ನೀಡಲಿದ್ದಾರೆ ಎಂದಿದೆ.

ಶ್ರೀಲಂಕಾ ಕ್ರಿಕೆಟ್ ಪ್ರಕಾರ, ಶನಕ ಅವರು ಗಾಯದಿಂದ ಚೇತರಿಸಿಕೊಳ್ಳಲು ಕನಿಷ್ಠ ಮೂರು ವಾರಗಳನ್ನು ತೆಗೆದುಕೊಳ್ಳುತ್ತದೆ. ಇದೀಗ ಶನಕ ಬದಲು ವಿಶ್ವಕಪ್ ತಂಡಕ್ಕೆ ಸೇರ್ಪಡೆಗೊಂಡಿರುವ ಚಾಮಿಕಾ ಸಾಕಷ್ಟು ಅಂತಾರಾಷ್ಟ್ರೀಯ ಅನುಭವವನ್ನು ಹೊಂದಿದ್ದು, ಮುಂಬರುವ ಪಂದ್ಯಗಳಲ್ಲಿ ಅವಕಾಶ ಸಿಕ್ಕರೆ ತಂಡಕ್ಕೆ ಸೂಕ್ತ ಕೊಡುಗೆ ನೀಡಲಿದ್ದಾರೆ ಎಂದಿದೆ.

5 / 8
ಮೇ 28, 2021 ರಂದು ಮಿರ್‌ಪುರದಲ್ಲಿ ಬಾಂಗ್ಲಾದೇಶದ ವಿರುದ್ಧದ ಪಂದ್ಯದೊಂದಿಗೆ ಏಕದಿನ ಮಾದರಿಗೆ ಪದಾರ್ಪಣೆ ಮಾಡಿದ್ದ ಚಮಿಕಾ, ಕೊನೆಯ ಏಕದಿನ ಪಂದ್ಯವನ್ನು ಲಂಕಾ ಲಯನ್ಸ್‌ ಪರ ಮಾರ್ಚ್ 31 ರಂದು ನ್ಯೂಜಿಲೆಂಡ್ ವಿರುದ್ಧ ಹ್ಯಾಮಿಲ್ಟನ್‌ನ ಸೆಡನ್ ಪಾರ್ಕ್‌ನಲ್ಲಿ ಆಡಿದ್ದರು.

ಮೇ 28, 2021 ರಂದು ಮಿರ್‌ಪುರದಲ್ಲಿ ಬಾಂಗ್ಲಾದೇಶದ ವಿರುದ್ಧದ ಪಂದ್ಯದೊಂದಿಗೆ ಏಕದಿನ ಮಾದರಿಗೆ ಪದಾರ್ಪಣೆ ಮಾಡಿದ್ದ ಚಮಿಕಾ, ಕೊನೆಯ ಏಕದಿನ ಪಂದ್ಯವನ್ನು ಲಂಕಾ ಲಯನ್ಸ್‌ ಪರ ಮಾರ್ಚ್ 31 ರಂದು ನ್ಯೂಜಿಲೆಂಡ್ ವಿರುದ್ಧ ಹ್ಯಾಮಿಲ್ಟನ್‌ನ ಸೆಡನ್ ಪಾರ್ಕ್‌ನಲ್ಲಿ ಆಡಿದ್ದರು.

6 / 8
ಚಮಿಕಾ ಇಲ್ಲಿಯವರೆಗೆ 23 ಏಕದಿನ ಪಂದ್ಯಗಳಲ್ಲಿ 28.83 ಸ್ಟ್ರೈಕ್ ರೇಟ್‌ನಲ್ಲಿ 24 ವಿಕೆಟ್ ಉರುಳಿಸಿದ್ದಾರೆ. ಹಾಗೆಯೇ ಬ್ಯಾಟಿಂಗ್​ನಲ್ಲಿ 27.68 ಸರಾಸರಿ ಮತ್ತು 80.98 ಸ್ಟ್ರೈಕ್ ರೇಟ್​ನೊಂದಿಗೆ 443 ರನ್‌ ಸಿಡಿಸಿದ್ದಾರೆ.

ಚಮಿಕಾ ಇಲ್ಲಿಯವರೆಗೆ 23 ಏಕದಿನ ಪಂದ್ಯಗಳಲ್ಲಿ 28.83 ಸ್ಟ್ರೈಕ್ ರೇಟ್‌ನಲ್ಲಿ 24 ವಿಕೆಟ್ ಉರುಳಿಸಿದ್ದಾರೆ. ಹಾಗೆಯೇ ಬ್ಯಾಟಿಂಗ್​ನಲ್ಲಿ 27.68 ಸರಾಸರಿ ಮತ್ತು 80.98 ಸ್ಟ್ರೈಕ್ ರೇಟ್​ನೊಂದಿಗೆ 443 ರನ್‌ ಸಿಡಿಸಿದ್ದಾರೆ.

7 / 8
ಅಕ್ಟೋಬರ್ 16 ರಂದು ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಶ್ರೀಲಂಕಾ ತನ್ನ ಮುಂದಿನ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ.

ಅಕ್ಟೋಬರ್ 16 ರಂದು ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಶ್ರೀಲಂಕಾ ತನ್ನ ಮುಂದಿನ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ.

8 / 8
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ