AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀದೇವಿ ಬರೆದ ಹಾರೈಕೆ ಪತ್ರವನ್ನು ಹಂಚಿಕೊಂಡು ಭಾವುಕರಾದ ಜಾಹ್ನವಿ ಕಪೂರ್​

Sridevi's 3rd Death Anniversary: ತಾಯಿ ಬರೆದ ಹಾರೈಕೆ ಪತ್ರವನ್ನು ಜಾಹ್ನವಿ ಕಪೂರ್​ ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಈ ಪೋಸ್ಟ್​ಗೆ, ಮಿಸ್​ ಯು ಎಂದು ಬರೆದುಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 24, 2021 | 2:09 PM

Share
ಬಾಲಿವುಡ್​ನ ಖ್ಯಾತ ನಟಿ ಶ್ರೀದೇವಿ ಅವರು ಮೃತಪಟ್ಟು ಇಂದಿಗೆ (ಫೆ.24) ಮೂರು ವರ್ಷ. ಅವರ ಪುಣ್ಯತಿಥಿಯನ್ನು ಕುಟುಂಬದವರು ನಡೆಸಿದ್ದಾರೆ. ಅವರ ಅಗಲಿಕೆಯನ್ನು ಬಾಲಿವುಡ್​ ಸ್ಟಾರ್​ಗಳು ನೆನೆದು ಬೇಸರ ಹೊರಹಾಕಿದ್ದಾರೆ.

ಬಾಲಿವುಡ್​ನ ಖ್ಯಾತ ನಟಿ ಶ್ರೀದೇವಿ ಅವರು ಮೃತಪಟ್ಟು ಇಂದಿಗೆ (ಫೆ.24) ಮೂರು ವರ್ಷ. ಅವರ ಪುಣ್ಯತಿಥಿಯನ್ನು ಕುಟುಂಬದವರು ನಡೆಸಿದ್ದಾರೆ. ಅವರ ಅಗಲಿಕೆಯನ್ನು ಬಾಲಿವುಡ್​ ಸ್ಟಾರ್​ಗಳು ನೆನೆದು ಬೇಸರ ಹೊರಹಾಕಿದ್ದಾರೆ.

1 / 6
ತಾಯಿ ಬರೆದ ಹಾರೈಕೆ ಪತ್ರವನ್ನು ಮಗಳು ಜಾಹ್ನವಿ ಕಪೂರ್​ ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲ, ಮಿಸ್​ ಯು ಎಂದಿದ್ದಾರೆ.

ತಾಯಿ ಬರೆದ ಹಾರೈಕೆ ಪತ್ರವನ್ನು ಮಗಳು ಜಾಹ್ನವಿ ಕಪೂರ್​ ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲ, ಮಿಸ್​ ಯು ಎಂದಿದ್ದಾರೆ.

2 / 6
ಐ ಲವ್​ ಯು ಲಬ್ಬು. ನೀನು ವಿಶ್ವದ ಅತ್ಯುತ್ತಮ ಮಗು ಎಂದು ಶ್ರೀದೇವಿ ಬರೆದಿದ್ದರು. ಈ ಪತ್ರವನ್ನು ಜಾಹ್ನವಿ ಹಂಚಿಕೊಂಡಿದ್ದಾರೆ.

ಐ ಲವ್​ ಯು ಲಬ್ಬು. ನೀನು ವಿಶ್ವದ ಅತ್ಯುತ್ತಮ ಮಗು ಎಂದು ಶ್ರೀದೇವಿ ಬರೆದಿದ್ದರು. ಈ ಪತ್ರವನ್ನು ಜಾಹ್ನವಿ ಹಂಚಿಕೊಂಡಿದ್ದಾರೆ.

3 / 6
2018ರಲ್ಲಿ ಶ್ರೀದೇವಿ ದುಬೈಗೆ ತೆರಳಿದ್ದಾಗ ಹೋಟೆಲ್​ನಲ್ಲಿ ಉಳಿದುಕೊಂಡಿದ್ದರು. ಈ ವೇಳೆ ಬಾತ್​ ಟಬ್​ನಲ್ಲಿ ಮುಳುಗಿ ಮೃತಪಟ್ಟಿದ್ದರು.

2018ರಲ್ಲಿ ಶ್ರೀದೇವಿ ದುಬೈಗೆ ತೆರಳಿದ್ದಾಗ ಹೋಟೆಲ್​ನಲ್ಲಿ ಉಳಿದುಕೊಂಡಿದ್ದರು. ಈ ವೇಳೆ ಬಾತ್​ ಟಬ್​ನಲ್ಲಿ ಮುಳುಗಿ ಮೃತಪಟ್ಟಿದ್ದರು.

4 / 6
ಅವರ ಮೃತಪಟ್ಟ ವಿಚಾರ ಅಭಿಮಾನಿಗಳಿಗೆ ಶಾಕ್​ ನೀಡಿತ್ತು.

ಅವರ ಮೃತಪಟ್ಟ ವಿಚಾರ ಅಭಿಮಾನಿಗಳಿಗೆ ಶಾಕ್​ ನೀಡಿತ್ತು.

5 / 6
ಬೋನಿ ಕಪೂರ್​, ಜಾಹ್ನವಿ ಕಪೂರ್ ಹಾಗೂ  ಖುಷಿ ಕಪೂರ್​ ಪುಣ್ಯ ತಿಥಿಯಂದು ಪೂಜೆ ನೆರವೇರಿಸಿದ್ದಾರೆ.

ಬೋನಿ ಕಪೂರ್​, ಜಾಹ್ನವಿ ಕಪೂರ್ ಹಾಗೂ ಖುಷಿ ಕಪೂರ್​ ಪುಣ್ಯ ತಿಥಿಯಂದು ಪೂಜೆ ನೆರವೇರಿಸಿದ್ದಾರೆ.

6 / 6
Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ